nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    ತುಮಕೂರು November 11, 2025

    ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

    By adminNovember 11, 2025No Comments2 Mins Read
    drama

    ತುಮಕೂರು: ತುಮಕೂರಿನ ಶ್ರೀ ರಂಗರಂಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ!?” ಶೀರ್ಷಿಕೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಸಹಯೋಗದಲ್ಲಿ ನ.12 ಮತ್ತು 13 ನವೆಂಬರ್ 2025ರ ಸಂಜೆ 4-00 ಗಂಟೆಯಿಂದ 7-30 ಗಂಟೆವರೆಗೆ ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.

    1987ರಲ್ಲಿ ರಿಚರ್ಡ್ ಜಿ. ಲೂಯಿಸ್ ಅವರ ಮಾರ್ಗದರ್ಶದಲ್ಲಿ ಆರಂಭವಾಗಿ ನವೆಂಬರ್ 12 ಮತ್ತು 13 ರಂದು ರಂಗಶಕ್ತಿ ರಿಚರ್ಡ್ ಜಿ. ಲೂಯಿಸ್ ಅವರಿಂದ ಉದ್ಘಾಟನೆಯಾಗುತ್ತಿದೆ. ಅಧ್ಯಕ್ಷತೆಯನ್ನು ಕಲಾವೃಂದದ ಬೆನ್ನೆಲುಬಾಗಿರುವ ಪತ್ರಿಕಾ ಕ್ಷೇತ್ರದ ಡಾ.ಎಸ್.ನಾಗಣ್ಣನವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಣ ಮತ್ತು ಸಹಕಾರಿ ಕ್ಷೇತ್ರದ ರೂವಾರಿ ಡಾ. ಲ್ಯಾನ್ಸಿ ಹೆಚ್. ಪಾಯಸ್‌ ಆಗಮಿಸುವರು.


    Provided by
    Provided by

    ಜೊತೆಯಲ್ಲಿ ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಮಾಲಿನಿ ಎಸ್., ತುಮಕೂರು ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಪಂಚಾಯತ್‌ ನ ಲೆಕ್ಕ ಪರಿಶೋಧಕರು, ಕಲಾವಿದರೂ ಆಗಿರುವ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕೆ.ಮಿರ್ಜಿ, ಬೆಂಗಳೂರಿನ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾಗಿರುವ ಕೆ.ವಿ.ಮೋಹನ್‌ ಕುಮಾರ್ ಮತ್ತು ಮೊದಲಿನಿಂದಲೂ ಕಲಾವೃಂದದ ಜೊತೆಯಾಗಿರುವ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್, ಜಿಲ್ಲಾಧ್ಯಕ್ಷರು, ರಾಜ್ಯ ಇಂಜಿನಿಯರ್ ಸೇವಾ ಸಂಘದ ಜಿ.ಎನ್‌. ರಾಧಾಕೃಷ್ಣರವರು ಭಾಗವಹಿಸುವರು.

    ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಬೆಂಗಳೂರಿನ ಅಂತರರಾಷ್ಟ್ರ ಖ್ಯಾತ ಹಾಸ್ಯ ಕಲಾವಿದರಾದ ರಿಚರ್ಡ್ ಜಿ. ಲೂಯಿಸ್ ಮತ್ತು ತಂಡದವರಿಂದ ಹಾಸ್ಯಮಿತ ರಂಗಗೀತೆಗಳ ಕಾರ್ಯಕ್ರಮವನ್ನು 12–11–2025 ಸಂಜೆ 4 ಗಂಟೆಗೆ ಏರ್ಪಡಿಸಿದೆ. ಅಂದು ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸಂಜೆ 5:30 ಗಂಟೆಗೆ ಉನ್ನಿಕೃಷ್ಣನ್ ಅವರು ಪ್ರಸ್ತುತಪಡಿಸುವ ಡಾ.ಆರ್.ವಿ.ಭಂಡಾರಿ ರಚಿತ, ಈರಪ್ಪ ಮಹಾಲಿಂಗಪೂರ ನಿರ್ದೇಶನದಲ್ಲಿ ಅಭಿನಯಿಸುವ ನಾಟಕ “ಬೆಳಕು ಹಂಚಿದ ಬಾಲಕ”, ಮತ್ತು 6:30 ಗಂಟೆಗೆ ಅಕ್ಷತ ಸಿ. ಅವರು ಪ್ರಸ್ತುತ ಪಡಿಸುವ ಡಾ.ಶ್ರೀಪಾದ ಭಟ್ ಅವರ ಆರ್. ದಿವ್ಯ ನಿರ್ದೇಶನದಲ್ಲಿ “ಬಲಿ” ನಾಟಕಗಳು ಪ್ರಯೋಗಿಸಲ್ಪಡುತ್ತಿವೆ.

    13—11–2025 ರಂದು ಸಂಜೆ 5:30 ಗಂಟೆಗೆ ಸವಿತಾ, ಶ್ರೀರಂಗರಂಗ ಹವ್ಯಾಸಿ ಕಲಾವೃಂದದ ಮಕ್ಕಳ ತಂಡ ಪ್ರಸ್ತುತ ಪಡಿಸುವ ಆರ್.ಕೆ.ಶಿವಕುಮಾರ್ ರಚನೆಯ ಹೆಚ್.ಎಂ. ರಂಗಯ್ಯ ನಿರ್ದೇಶನದ “ಪ್ರೀತಿಯ ಕಾಳು” ನಾಟಕವು, ಸಂಜೆ 6:30 ಗಂಟೆಗೆ ಕಾರವಾರ ಜಿಲ್ಲೆಯ ಶಿರಸಿಯ ರಂಗಚಿತ್ರದ ಅಖಿಲೇಶ್ ಪ್ರಸ್ತುತ ಪಡಿಸುವ ಹೆಚ್.ಎಸ್. ವೆಂಕಟೇಶ್‌ ಮೂರ್ತಿ ಅವರ ಆರ್.ಕೆ.ಶಿವಕುಮಾರ್ ನಿರ್ದೇಶನದಲ್ಲಿ “ಕಂಸಾಯಣ” ನಾಟಕವು ಪ್ರಯೋಗಿಸಲ್ಪಡುತ್ತಿದೆ.

    ಅಂದು ಸಂಜೆ 4 ಗಂಟೆಗೆ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಜಿ.ವೆಂಕಟೇಶಲು ಮಾತನಾಡುವುದರು, ಮುಖ್ಯ ಅತಿಥಿಗಳಾಗಿ ಸಿರಾ ತಾಲ್ಲೂಕಿನ ಚಿಕ್ಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಜಗದೀಶ ಕಣಕಾಲ, ಅಧ್ಯಾಪಕ ಈರಪ್ಪ ಮಹಾಲಿಂಗಪೂರ, ಹೆಚ್‌.ಎಂ.ರಂಗಯ್ಯ ಆರ್.ಕೆ. ಶಿವಕುಮಾರ್ ಮತ್ತು ಶ್ರೀರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು, ತುಮಕೂರು ನಗರದ ಸಾರ್ವಜನಿಕ ಬಂಧುಗಳು, ಕಲಾಪೋಷಕರು, ತಮ್ಮ ಮಕ್ಕಳಿಗೆ ಸದರಿ ನಾಟಕಗಳನ್ನು ತೋರಿಸುವುದರ ಮೂಲಕ ಮಕ್ಕಳ ಕಲಾಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.