nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಸಂಘಕ್ಕೆ 4,500 ಕೋಟಿ ವಿತರಣೆ: ಎಸ್.ಬಿ.ಐ. ನಿರ್ದೇಶಕ ಕೆ.ಎನ್.ವಾದಿರಾಜ
    ರಾಜ್ಯ ಸುದ್ದಿ September 24, 2024

    ಧರ್ಮಸ್ಥಳ ಸಂಘಕ್ಕೆ 4,500 ಕೋಟಿ ವಿತರಣೆ: ಎಸ್.ಬಿ.ಐ. ನಿರ್ದೇಶಕ ಕೆ.ಎನ್.ವಾದಿರಾಜ

    By adminSeptember 24, 2024No Comments2 Mins Read
    dharmasthala (1)

    ತುಮಕೂರು: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಎಸ್.ಬಿ.ಐ. ತುಮಕೂರು ಜಿಲ್ಲೆಯಲ್ಲಿ ಸುಮಾರು 4,500 ಕೋಟಿ ಸಾಲವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಲಕ ನೀಡಿದ್ದೇವೆ. ಕೇವಲ ಮಹಿಳೆಯರೇ ಇರುವ ಈ ಸಂಘದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಧರ್ಮಸ್ಥಳ ಸಂಘವು ಆಯ್ಕೆ ಮಾಡಿ 1 ಲಕ್ಷದಿಂದ 5 ಲಕ್ಷದ ವರೆಗೆ ಸಾಲ ನೀಡುತ್ತಿದೆ. ಈ ಸಾಲಕ್ಕೆ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆರವರು ಜಾಮೀನು ನೀಡಿದ್ದಾರೆ ಎಂದು ಎಸ್.ಬಿ.ಐ. ಬ್ಯಾಂಕಿನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಕೆ.ಎನ್.ವಾದಿರಾಜ ರವರು ಹೇಳಿದರು.
    ನಗರದ ಹನುಮಂತಪುರದ ಶ್ರೀಕೊಲ್ಲಾಪುರದಮ್ಮನ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮಾಂತರ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಡಾ.ವೀರೇಂದ್ರ ಹೆಗ್ಗಡೆರವರ ಕನಸು ಕರ್ನಾಟಕದಲ್ಲಿ ಮಹಿಳೆಯರಿಗೆ ಆರ್ಥಿಕ ಚೈತನ್ಯವನ್ನು ತುಂಬಿ ಸ್ವಯಂ ಉದ್ಯೋಗವನ್ನು ಹಮ್ಮಿಕೊಂಡು ಅವರು ಆರ್ಥಿಕವಾಗಿ ಸಫಲವಾಗುವುದು. ಈ ನಿಟ್ಟಿನಲ್ಲಿ ಎಸ್.ಬಿ.ಐ. ಬ್ಯಾಂಕ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರಿಗೆ ಸಾವಿರಾರು ಕೋಟಿ ಸಾಲವನ್ನು ತುಮಕೂರು ಜಿಲ್ಲೆಯಲ್ಲಿ ವಿತರಿಸಿದ್ದೇವೆ ಇವರಿಂದ ಎಂದು ಸಾಲ ಮರುಪಾವತಿ ನಿಂತಿಲ್ಲ, ಶೇ.100 ಮರುಪಾವತಿ ಆಗಿದೆ ಎಂದರು.
    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪನವರು ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆರವರು ಒಕ್ಕೂಟದ ಸದಸ್ಯರ ಸಹಕಾರದಿಂದ ಈ ಸಂಘ ಇಷ್ಟು ಎತ್ತರಕ್ಕೆ ಬೆಳೆದಿದೆ. ಮಹಿಳೆಯರು ಸಾಲ ಪಡೆದು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ, ಅವರ ಸಂಸಾರ ಆರ್ಥಿಕವಾಗಿ ಸದೃಢವಾಗಿದೆ. ರಾಜ್ಯದಲ್ಲಿ 50 ಲಕ್ಷ ಮಹಿಳೆಯರು ಸಂಘದ ಸದಸ್ಯರಿದ್ದಾರೆ. 1ಲಕ್ಷ ವಿದ್ಯಾರ್ಥಿಗಳು ಶಿಷ್ಯವೇತನ ಪಡೆದು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 10 ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ 24,000 ಕೋಟಿ ಸಾಲ ವಿತರಿಸಲಾಗಿದೆ. ಈ ಹಣದಲ್ಲಿ ಯಾವುದೇ ಸಾಲದ ಕಂತು ನಿಂತಿಲ್ಲ, ತುಮಕೂರು ಜಿಲ್ಲೆಯಲ್ಲಿ 40 ಕೋಟಿ ರೂ ಲಾಭಾಂಶವನ್ನು ಸಂಘದ ಮಹಿಳಾ ಸದಸ್ಯರಿಗೆ ಪುನಃ ಅವರಿಗೆ ನೀಡಿದ್ದೇವೆ ಎಂದರು.


    Provided by
    Provided by

    ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಮಾತನಾಡುತ್ತಾ, ಪೂಜ್ಯರು ನೂತನ ಹಾಲಿನ ಕೇಂದ್ರಗಳಿಗೆ, ದೇವಸ್ಥಾಗಳ ಜೀರ್ಣೋದ್ಧಾರಕ್ಕೆ,ಕೃಷಿ ಸಲಕರಣೆಗೆ, ವೃದ್ಧರಿಗೆ ಪ್ರತಿ ತಿಂಗಳು ಮಾಸಾಶನ, ಪಾಠ ಮಾಡಲು ಶಿಕ್ಷಕರ ನೇಮಕ, ಕೆರೆ ಅಭಿವೃದ್ಧಿ, ಶುದ್ಧಗಂಗಾ, ಕಲ್ಯಾಣಿ ಸ್ವಚ್ಛತೆ, ಸುಜ್ಞಾನ ನಿಧಿ, ವಾತ್ಸಲ್ಯ ಯೋಜನೆ, ಮದ್ಯವರ್ಜನ ಶಿಬಿರದ ಮೂಲಕ ಕುಡಿತ ಬಿಡಿಸುವುದು ಹೀಗೆ ನೂರಾರು ಕೋಟಿ ರೂ.ಗಳ ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯದಲ್ಲಿ ಕೆಲಸ ಮಾಡುತ್ತಿರುವುದು ನಿಮಗಾಗಿ ಎಂದರು.

    ತಾಲ್ಲೂಕು ಯೋಜನಾಧಿಕಾರಿ ಪಿ.ಬಿ.ಸಂದೇಶ್ ರವರು ಧರ್ಮಸ್ಥಳ ಸಂಘ ಇರುವುದು ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಸಬಲೀಕರಣಕ್ಕಾಗಿ, ಎಲ್ಲ ಮಹಿಳೆಯರು ಸಂಘದ ಸದಸ್ಯರಾಗಿ ಸಾಲ ಪಡೆದು ಆರ್ಥಿಕವಾಗಿ ಮುಂದುವರೆಯಬೇಕು ಮತ್ತು ಹಣವನ್ನು ಉಳಿತಾಯವನ್ನು ಸಹ ಮಾಡಬೇಕು ರಾಷ್ಟ್ರದ ಜಿಡಿಪಿಗೆ ಕೊಡುಗೆ ನೀಡಬೇಕು ಎಂದು ಮಹಿಳೆಯರಿಗೆ ಕರೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಕಿರುತೆರೆ ನಟಿ ಪತಿಯಿಂದ ಚಾಕು ಇರಿತ!

    July 11, 2025

    ನಿಖಿಲ್ ಕುಮಾರಸ್ವಾಮಿ ಕಾರಿನಡಿಗೆ ಸಿಲುಕಿದ ಕಾರ್ಯಕರ್ತ ಸ್ವಲ್ಪದರಲ್ಲೇ ಅಪಾಯದಿಂದ ಪಾರು!

    July 9, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.