nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡ ಚುನಾವಣಾ ಆಯೋಗ
    ರಾಷ್ಟ್ರೀಯ ಸುದ್ದಿ April 16, 2024

    4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡ ಚುನಾವಣಾ ಆಯೋಗ

    By adminApril 16, 2024No Comments1 Min Read
    money

    ಚುನಾವಣೆ ಬಂತೆಂದರೆ ಹಣ, ಮಧ್ಯ ಮತ್ತು ಉಡುಗೊರೆಗಳ ಕಾರ್ ಬಾರು ಜೋರಾಗಿರುತ್ತವೆ. ಚುನಾವಣಾ ಆಯೋಗದ ಅಧಿಕಾರಿಗಳು ಅನಧಿಕೃತ ವಸ್ತುಗಳನ್ನು ವಶಕ್ಕೆ ಪಡೆದು ಉತ್ತಮ ಪ್ರಜಾಪ್ರಭುತ್ವ ರಾಜಕೀಯ ಸ್ಥಿರತೆಗೆ ಸಹಾಯ ಮಾಡುತ್ತಾರೆ.

    ಈ ಬಾರಿಯ ಲೋಕಸಭಾ ಚುನಾವಣೆಗೂ ಮುಂಚೆ(ಎ.15 ರ ವಳಗೆ) ನಗದು, ಮದ್ಯ, ಡ್ರಗ್ಸ್‌, ಉಚಿತ ಉಡುಗೊರೆ ಸೇರಿದಂತೆ ಒಟ್ಟು 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಮಾರ್ಚ್‌ 1 ರಿಂದ ಏಪ್ರಿಲ್‌ 13ರ ವರೆಗೆ ವಶಪಡಿಸಿಕೊಂಡ ವಸ್ತುಗಳ ವಿವರವನ್ನು ಚುನಾವಣಾ ಆಯೋಗ ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದೆ.

    75 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇಷ್ಟೊಂದು ಪ್ರಮಾಣದ ವಸ್ತುಗಳನ್ನು ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಆಯೋಗ ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 3,475 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಾರಿ ಚುನಾವಣೆ ನಡೆಯುವ ಮೊದಲೇ ಕಳೆದ ವರ್ಷದ ದಾಖಲೆಯನ್ನು ಮುರಿಯಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.