nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 10, 2025

    4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ

    By adminApril 10, 2025No Comments1 Min Read
    Hanumanthanath Swamiji

    ಕೊರಟಗೆರೆ: ಕೊರಟಗೆರೆ ತಾಲೂಕಿನ ಎಲೆರಾಂಪುರದ ಶ್ರೀ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರವು ಏಪ್ರಿಲ್ 16 ರಿಂದ ಪ್ರಾರಂಭವಾಗಲಿದೆ ಎಂದು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದ್ದಾರೆ.

    ಅವರು ಪತ್ರಿಕಾ ಹೇಳಿಕೆ ನೀಡಿ, ಶಾಲಾ ಮಕ್ಕಳಿಗೆ ಬೇಸಿಗೆ ರಜಾ ನಿಮಿತ್ತ ನರಸಿಂಹಗಿರಿ ಕ್ಷೇತ್ರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕಲಿಸುವ ಉದ್ದೇಶದಿಂದ 10 ದಿನಗಳ ಕಾಲ ಶ್ರೀ ಮಠದಲ್ಲಿ ಸಂಸ್ಕಾರ ಶಿಬಿರವನ್ನು ನಡೆಸಲಾಗುವುದು. ಈ ಶಿಬಿರದಲ್ಲಿ ಮಕ್ಕಳಿಗೆ ಯೋಗ, ಧ್ಯಾನ, ಭಕ್ತಿಗೀತೆಗಳು, ಸಾಂಸ್ಕೃತಿಕ ಕಲೆಗಳು, ಸೇರಿದಂತೆ ಹಲವು ಚಟುವಟಿಕೆಗಳನ್ನು ಹೇಳಿ ಕೊಡಲಾಗುವುದು ಮತ್ತು ಮಕ್ಕಳಲ್ಲಿ ಗುಣಾತ್ಮಕ ಚಿಂತನೆಯನ್ನು ಮೂಡಿಸಲಾಗುವುದು ಎಂದು ತಿಳಿಸಿದರು.


    Provided by
    Provided by

    ಈ ಶಿಬಿರದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಪಾಲ್ಗೊಳ್ಳಬಹುದಾಗಿದ್ದು, ಇಬ್ಬರಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗುವುದು. ಕಾರ್ಯಕ್ರಮದ ಉದ್ಘಾಟನೆಯು ಏಪ್ರಿಲ್ 16ರ ಬೆಳಗ್ಗೆ 10 ಗಂಟೆಗೆ ನಡೆಯುವುದು ಇದರ ದಿವ್ಯ ಸಾನಿಧ್ಯವನ್ನು ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ವಹಿಸುವರು, ಉದ್ಘಾಟನೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಡುವರು, ಅಧ್ಯಕ್ಷತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜ್ಯೋಶಿ ವಹಿಸುವರು.
    ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಕುಲಸಚಿವೆ ನಾಹೀದಾ ಜಮ್ ಜಮ್, ಶ್ರೀಮಠದ ಧಾನಿ ಡಾ.ನವೀನ್ ದೇವರಾಜಯ್ಯ, ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದು ಈ ಸಂಸ್ಕಾರ ಶಿಬಿರಕ್ಕೆ ಸಾರ್ವಜನಿಕರು ತಮ್ಮ ಮಕ್ಕಳನ್ನು ಕರೆತರುವಂತೆ ಹಾಗೂ ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸುವಂತೆ ಕೋರಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.