nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 10, 2025

    4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ

    By adminApril 10, 2025No Comments1 Min Read
    Hanumanthanath Swamiji

    ಕೊರಟಗೆರೆ: ಕೊರಟಗೆರೆ ತಾಲೂಕಿನ ಎಲೆರಾಂಪುರದ ಶ್ರೀ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರವು ಏಪ್ರಿಲ್ 16 ರಿಂದ ಪ್ರಾರಂಭವಾಗಲಿದೆ ಎಂದು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದ್ದಾರೆ.

    ಅವರು ಪತ್ರಿಕಾ ಹೇಳಿಕೆ ನೀಡಿ, ಶಾಲಾ ಮಕ್ಕಳಿಗೆ ಬೇಸಿಗೆ ರಜಾ ನಿಮಿತ್ತ ನರಸಿಂಹಗಿರಿ ಕ್ಷೇತ್ರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕಲಿಸುವ ಉದ್ದೇಶದಿಂದ 10 ದಿನಗಳ ಕಾಲ ಶ್ರೀ ಮಠದಲ್ಲಿ ಸಂಸ್ಕಾರ ಶಿಬಿರವನ್ನು ನಡೆಸಲಾಗುವುದು. ಈ ಶಿಬಿರದಲ್ಲಿ ಮಕ್ಕಳಿಗೆ ಯೋಗ, ಧ್ಯಾನ, ಭಕ್ತಿಗೀತೆಗಳು, ಸಾಂಸ್ಕೃತಿಕ ಕಲೆಗಳು, ಸೇರಿದಂತೆ ಹಲವು ಚಟುವಟಿಕೆಗಳನ್ನು ಹೇಳಿ ಕೊಡಲಾಗುವುದು ಮತ್ತು ಮಕ್ಕಳಲ್ಲಿ ಗುಣಾತ್ಮಕ ಚಿಂತನೆಯನ್ನು ಮೂಡಿಸಲಾಗುವುದು ಎಂದು ತಿಳಿಸಿದರು.


    Provided by

    ಈ ಶಿಬಿರದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಪಾಲ್ಗೊಳ್ಳಬಹುದಾಗಿದ್ದು, ಇಬ್ಬರಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗುವುದು. ಕಾರ್ಯಕ್ರಮದ ಉದ್ಘಾಟನೆಯು ಏಪ್ರಿಲ್ 16ರ ಬೆಳಗ್ಗೆ 10 ಗಂಟೆಗೆ ನಡೆಯುವುದು ಇದರ ದಿವ್ಯ ಸಾನಿಧ್ಯವನ್ನು ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ವಹಿಸುವರು, ಉದ್ಘಾಟನೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಡುವರು, ಅಧ್ಯಕ್ಷತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜ್ಯೋಶಿ ವಹಿಸುವರು.
    ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಕುಲಸಚಿವೆ ನಾಹೀದಾ ಜಮ್ ಜಮ್, ಶ್ರೀಮಠದ ಧಾನಿ ಡಾ.ನವೀನ್ ದೇವರಾಜಯ್ಯ, ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದು ಈ ಸಂಸ್ಕಾರ ಶಿಬಿರಕ್ಕೆ ಸಾರ್ವಜನಿಕರು ತಮ್ಮ ಮಕ್ಕಳನ್ನು ಕರೆತರುವಂತೆ ಹಾಗೂ ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸುವಂತೆ ಕೋರಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    July 2, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.