nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026
    Facebook Twitter Instagram
    ಟ್ರೆಂಡಿಂಗ್
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    • ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!
    ರಾಜ್ಯ ಸುದ್ದಿ March 28, 2024

    ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!

    By adminMarch 28, 2024No Comments2 Mins Read
    congress

    ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

    ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ.


    Provided by
    Provided by

    ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್​ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ.

    ಈ ಬಗ್ಗೆ ನಜೀರ್ ಅಹಮದ್ ಮಾತನಾಡಿ ನಾನು ಸಚಿವನಾಗಿದ್ದಾಗ ಮುನಿಯಪ್ಪ ಬ್ಯಾಗ್​ ಹಿಡಿದುಕೊಂಡು ಬರುತ್ತಿದ್ದ. ಕೆಎಚ್ ಮುನಿಯಪ್ಪ ಒಬ್ಬ ಪುಟಗೋಸಿ. ಮುನಿಯಪ್ಪ ಪುಟಗೋಸಿ ಬ್ಯಾಗ್​ ಹಿಡಿದುಕೊಂಡು ನನ್ ಹಿಂದೆ ಬರುತ್ತಿದ್ದ. ಆಗಲೇ ನಾನು ಸಚಿವನಾಗಿದ್ದೆ ಎಂದ ಅಹ್ಮದ್, ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗೆ ಟಿಕೆಟ್​ ಕೊಡಬೇಕೆಂದು ಆಗ್ರಹಿಸಿದರು.

    ಇನ್ನು ಶಾಸಕರ ಕೋಪವನ್ನು ಶಮನ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದಲೇ ಫೋನಿನ ಮೂಲಕ ಮಾತನಾಡಿದ್ದು ಏನೂ ಪ್ರಯೋಜನ ಆಗಿಲ್ಲ. ಸಚಿವ ಮುನಿಯಪ್ಪ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಲ್ಲದೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಂಡರು, ವಿಧಾನಸಭೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡರು, ಸಚಿವರನ್ನಾಗಿ ಮಾಡಿದರೂ ಆಗಲೂ ನಾನು ವಿರೋಧ ಮಾಡಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ಗುಬ್ಬಿ: ಫೆಬ್ರವರಿ ತಿಂಗಳಲ್ಲಿ ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕೂಡ ಶೀಘ್ರದಲ್ಲೇ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಈಗಾಗಲೇ ಆದೇಶ…

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.