nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026
    Facebook Twitter Instagram
    ಟ್ರೆಂಡಿಂಗ್
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    • ಮೂಟೆಗಟ್ಟಲೆ ಹಣ ತಂದು ಚುನಾವಣೆ ನಡೆಸುವ ಸ್ಥಿತಿ ಸುಧಾರಣೆಯಾಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ
    • ಕೆಪಿಸಿಸಿ ಬಿಡೋಲ್ಲ, ಚರ್ಚೆಗೆ ರೆಡಿ, ನೋಡೋಣ ಯಾರ ಗೂಟ ಇರುತ್ತೆ..?: ಗೃಹ ಸಚಿವರಿಗೆ ಹೆಚ್ ಡಿಕೆ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!
    ರಾಜ್ಯ ಸುದ್ದಿ March 28, 2024

    ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!

    By adminMarch 28, 2024No Comments2 Mins Read
    congress

    ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

    ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ.

    ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್​ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ.

    ಈ ಬಗ್ಗೆ ನಜೀರ್ ಅಹಮದ್ ಮಾತನಾಡಿ ನಾನು ಸಚಿವನಾಗಿದ್ದಾಗ ಮುನಿಯಪ್ಪ ಬ್ಯಾಗ್​ ಹಿಡಿದುಕೊಂಡು ಬರುತ್ತಿದ್ದ. ಕೆಎಚ್ ಮುನಿಯಪ್ಪ ಒಬ್ಬ ಪುಟಗೋಸಿ. ಮುನಿಯಪ್ಪ ಪುಟಗೋಸಿ ಬ್ಯಾಗ್​ ಹಿಡಿದುಕೊಂಡು ನನ್ ಹಿಂದೆ ಬರುತ್ತಿದ್ದ. ಆಗಲೇ ನಾನು ಸಚಿವನಾಗಿದ್ದೆ ಎಂದ ಅಹ್ಮದ್, ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗೆ ಟಿಕೆಟ್​ ಕೊಡಬೇಕೆಂದು ಆಗ್ರಹಿಸಿದರು.

    ಇನ್ನು ಶಾಸಕರ ಕೋಪವನ್ನು ಶಮನ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದಲೇ ಫೋನಿನ ಮೂಲಕ ಮಾತನಾಡಿದ್ದು ಏನೂ ಪ್ರಯೋಜನ ಆಗಿಲ್ಲ. ಸಚಿವ ಮುನಿಯಪ್ಪ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಲ್ಲದೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಂಡರು, ವಿಧಾನಸಭೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡರು, ಸಚಿವರನ್ನಾಗಿ ಮಾಡಿದರೂ ಆಗಲೂ ನಾನು ವಿರೋಧ ಮಾಡಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026

    ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!

    August 31, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಕನ್ನಡಿಗರ ಅಡುಗೆ ಮನೆಯಲ್ಲಿ ಕರಿಬೇವು ಇಲ್ಲದೆ ಯಾವುದೇ ಅಡುಗೆಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಷ್ಟು ಪ್ರಾಮುಖ್ಯತೆ ಇರುವ ಕರಿಬೇವನ್ನು ಫ್ರಿಡ್ಜ್‌ ನಲ್ಲಿಟ್ಟರೂ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026

    ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.