nammatumakuru

    Subscribe to Updates

    Get the latest creative news from FooBar about art, design and business.

    What's Hot

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು

    August 16, 2025

    ಅಪಘಾತಕ್ಕೆ ಕಾರಣವಾಗುತ್ತಿದ್ದ ಸ್ಪೀಡ್ ಬ್ರೇಕರ್ ಗಳಿಗೆ ಬಣ್ಣ ಹಚ್ಚಿದ ಪ.ಪಂ. ಸದಸ್ಯ ಶ್ರೀನಿವಾಸ

    August 16, 2025
    Facebook Twitter Instagram
    ಟ್ರೆಂಡಿಂಗ್
    • ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    • ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು
    • ಅಪಘಾತಕ್ಕೆ ಕಾರಣವಾಗುತ್ತಿದ್ದ ಸ್ಪೀಡ್ ಬ್ರೇಕರ್ ಗಳಿಗೆ ಬಣ್ಣ ಹಚ್ಚಿದ ಪ.ಪಂ. ಸದಸ್ಯ ಶ್ರೀನಿವಾಸ
    • ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣ, ಶಿಕ್ಷಣವೇ ಅಲ್ಲ: ಎಸ್.ಜೆ.ಪುಟ್ಟರಾಜು
    • ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹೆಚ್ಚು ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ತಪ್ಪದೇ ಓದಿ
    • ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!
    • ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    ರಾಷ್ಟ್ರೀಯ ಸುದ್ದಿ August 16, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    By adminAugust 16, 2025No Comments1 Min Read

    ನವದೆಹಲಿ: ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

    ಸತತ ಮಳೆಯಿಂದ ಹುಮಾಯೂನ್ ಸಮಾಧಿಯ ಹಿಂದೆ ಇರುವ ಫತೇಹ್ ಶಾ ಎಂಬ ದರ್ಗಾದ ಗೋಡೆ ಮತ್ತು ಛಾವಣಿಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಪರಿಣಾಮ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.


    Provided by
    Provided by

    ಮಧ್ಯಾಹ್ನ 3:55ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಸ್ಥಳಕ್ಕೆ ದೌಡಾಯಿಸಿದ ನಿಜಾಮುದ್ದೀನ್ ಪೊಲೀಸ್ ಠಾಣೆಯ ಎಸ್‌ ಎಚ್‌ ಒ ಮತ್ತು ಸ್ಥಳೀಯ ಪೊಲೀಸ್ ತಂಡ ರಕ್ಷಣಾ ಕಾರ್ಯ ಕೈಗೊಂಡಿದೆ. ಬಳಿಕ ಅಗ್ನಿಶಾಮಕ ದಳ, ಸಿಎಟಿ ಆಂಬ್ಯುಲೆನ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಕೂಡ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಸೇರಿಕೊಂಡಿತು.

    ಇಲ್ಲಿಯವರೆಗೆ 11 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ. ಗಾಯಾಳುಗಳನ್ನು ಏಮ್ಸ್ ಟ್ರಾಮಾ ಸೆಂಟರ್ ಮತ್ತು ಲೋಕ ನಾಯಕ್ ಆಸ್ಪತ್ರೆ (ಎಲ್‌ಎನ್‌ಜೆಪಿ) ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಕೆಲವು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರ ಅಧಿಕೃತ ಅಂಕಿ – ಅಂಶ ಇನ್ನೂ ಲಭ್ಯವಾಗಿಲ್ಲ. ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕಬೇಕಿದೆ. ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಿದ ನಂತರವೇ ನಿಖರವಾದ ಹಾನಿ ಮತ್ತು ಗಾಯಗೊಂಡ ಜನರ ಸಂಖ್ಯೆಯ ಬಗ್ಗೆ ತಿಳಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ನವದೆಹಲಿ: ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಶುಕ್ರವಾರ…

    ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು

    August 16, 2025

    ಅಪಘಾತಕ್ಕೆ ಕಾರಣವಾಗುತ್ತಿದ್ದ ಸ್ಪೀಡ್ ಬ್ರೇಕರ್ ಗಳಿಗೆ ಬಣ್ಣ ಹಚ್ಚಿದ ಪ.ಪಂ. ಸದಸ್ಯ ಶ್ರೀನಿವಾಸ

    August 16, 2025

    ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣ, ಶಿಕ್ಷಣವೇ ಅಲ್ಲ: ಎಸ್.ಜೆ.ಪುಟ್ಟರಾಜು

    August 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.