nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025
    Facebook Twitter Instagram
    ಟ್ರೆಂಡಿಂಗ್
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    • ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
    • ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
    • ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
    • ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    • ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 7 ಅಡಿ ಎತ್ತರದ  ಅಪರೂಪದ ತುಳಸಿ ಗಿಡ
    ತುರುವೇಕೆರೆ March 28, 2022

    7 ಅಡಿ ಎತ್ತರದ  ಅಪರೂಪದ ತುಳಸಿ ಗಿಡ

    By adminMarch 28, 2022No Comments1 Min Read
    tulasi

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಆನಡುಗು ಗ್ರಾಮದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾದ ಎಂ.ಜಿ. ಶಿವಶಂಕರ್ ರವರ  ಮಾಯಸಂದ್ರ ಗ್ರಾಮದಲ್ಲಿನ ತಮ್ಮ ಸ್ವಗೃಹದ  ಅಂಗಳದಲ್ಲಿ 7 ಅಡಿ ಎತ್ತರದ, ಎರಡೂವರೆ ವರ್ಷದ, ಅಪರೂಪದ “ತುಳಸಿ ಗಿಡ” ಬೆಳೆದಿದ್ದು, ಗ್ರಾಮದ ಸಾರ್ವಜನಿಕರಲ್ಲಿ ಆಕರ್ಷಣೀಯವಾಗಿದೆ.

    ಸುಮಾರು ಎರಡೂವರೆ ವರ್ಷ ಪೂರೈಸಿರುವ ತುಳಸಿ ಗಿಡವು ದಿನೇ-ದಿನೇ ಅತಿ ಉದ್ದವಾಗಿ ಬೆಳೆಯುತ್ತಿರುವುದು, ಆಶ್ಚರ್ಯಕರ ಸಂಗತಿಯಾಗಿದೆ. ತುಳಸಿ ಗಿಡದ ಪಾಲನೆ -ಪೋಷಣೆಗಾಗಿ ಯಾವುದೇ ಗೊಬ್ಬರಗಳು ಅಥಾವ ಕೆಮಿಕಲ್ ಗಳನ್ನು ಬಳಸದೆ, ನೈಸರ್ಗಿಕವಾಗಿ ತುಳಸಿ ಗಿಡವು ಬೆಳೆಯುತ್ತಿದೆ ಎಂದು ಶಿಕ್ಷಕರಾದ ಎಂ.ಜಿ.ಶಿವಶಂಕರ್ ಅವರ ಪತ್ನಿ ಶ್ರೀಮತಿ ನೇತ್ರಾವತಿ  ತಿಳಿಸಿದ್ದಾರೆ.


    Provided by
    Provided by

    ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಸದಾ ನೆನೆಯುತ್ತ, ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ, ಸ್ಮರಣೆಯೊಂದಿಗೆ, ಸರ್ವೇ ಜನ: ಸುಖಿನೋ ಭವಂತು, ಎಂದು ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಹಾಗೂ ಭಗವಂತನಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಿ ಪ್ರಾರ್ಥಿಸುವುದಾಗಿ, ಮೂಲತಃ ಮಾವಿನಕೆರೆಯ ಲಕ್ಷ್ಮಮ್ಮ ಗಂಗಾಧರಯ್ಯ ನವರ ಪುತ್ರ ಶಿಕ್ಷಕರಾದ ಎಂ.ಜಿ. ಶಿವಶಂಕರ್ ನಮ್ಮ ತುಮಕೂರು ಸುದ್ದಿವಾಹಿನಿಗೆ  ಪ್ರತಿಕ್ರಿಯೆ ನೀಡಿದ್ದಾರೆ.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಔರಾದ: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಔರಾದ್ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ…

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.