nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: 73ನೇ ಗಣರಾಜ್ಯೋತ್ಸವ ಆಚರಣೆ
    ತಿಪಟೂರು January 26, 2022

    ತಿಪಟೂರು: 73ನೇ ಗಣರಾಜ್ಯೋತ್ಸವ ಆಚರಣೆ

    By adminJanuary 26, 2022No Comments1 Min Read
    ganarajyothsava

    ತಿಪಟೂರು:  ತುಮಕೂರು ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಸರಳ ಹಾಗೂ ಸಂಭ್ರಮದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

    ತಿಪಟೂರು ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ  ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎನ್.ಸಿ.ಸಿ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ  ಅವರು, ದೇಶದ ಸಮಗ್ರ ಅಭಿವೃದ್ದಿ ಹಾಗೂ ಐಕ್ಯತೆಯ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನು ಸ್ವಾಭಿಮಾನ ಬೆಳಸಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಕಳೆಯುತ್ತಿದ್ದರೂ ನಮ್ಮ ನಡುವೆಯೇ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದರು.

    ಜಾತಿಯತೆ, ಮಾತಾಂಧತೆ, ಭಯೋತ್ವಾದನೆ, ಬಡತನದಂತೆ ಸಮಸ್ಯೆಗಳನ್ನು ದೇಶ  ಎದುರಿಸುತ್ತಿದ್ದು,  ಪ್ರತಿಯೊಬ್ಬ ಭಾರತೀಯ ತಮ್ಮ ಹಕ್ಕು ಕರ್ತವ್ಯಗಳ ಜವಾಬ್ದಾರಿ ಅರಿತು  ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು

    .ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯತ್  ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಡಿವೈಎಸ್ಪಿ ಸಿದ್ದಾರ್ಥ್ ಗೋಯಲ್, ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಪೌರಾಯುಕ್ತ ಉಮಾಕಾಂತ್, ಬಿಇಒ ಪ್ರಭುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.