nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ
    ರಾಜ್ಯ ಸುದ್ದಿ February 4, 2022

    ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ

    By adminFebruary 4, 2022No Comments1 Min Read
    reshme

    ರಾಮನಗರದಲ್ಲಿ ಅತ್ಯಾಧುನಿಕ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಹೊರಡಿಸಲಾಗಿದೆ. ರಾಮನಗರ-ಚನ್ನಪಟ್ಟಣ ಅವಳಿ ನಗರದ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಜನವರಿ 27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.

    10 ದಿನದೊಳಗೆ ಟೆಂಡರ್ ಅಹ್ವಾನ: ಸಚಿವ ಡಾ.ನಾರಾಯಣಗೌಡ ರಾಮನಗರ ಮಾರುಕಟ್ಟೆಗೆ ಪ್ರತಿದಿನ 40-50 ಟನ್ ರೇಷ್ಮೆಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ 100-150 ಟನ್‍ನಷ್ಟು ರೇಷ್ಮೆಗೂಡು ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ಹಾಗಾಗಿ, 10ದಿನದೊಳಗೆ ಟೆಂಡರ್ ಕರೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ. ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್‍ನಿಂದ ಆರ್ಥಿಕ ನೆರವು ದೊರೆತಿದ್ದು 75 ಕೋಟಿ ರೂಪಾಯಿ ಬಿಡುಗಡೆ ಆಗಿದೆ.ಹೈಟೆಕ್ ರೇಷ್ಮೆ ಮಾರುಕಟ್ಟೆಯಲ್ಲಿ ಏನೆಲ್ಲಾ ಇರಲಿದೆ?

    1.ಆಧುನಿಕ ಪ್ರವೇಶ ದ್ವಾರ

    2. ಗಣಕೀಕೃತ ರೇಷ್ಮೆ ಗೂಡು ಹರಾಜು ಸಭಾಂಗಣ

    3.ಕೋರ್ ಕಟ್ಟಡ

    4.ಶೌಚಾಲಯ ಬ್ಲಾಕ್

    5.ಅಗ್ನಿಶಾಮಕ ನಿಯಂತ್ರಣ ಕೊಠಡಿ

    6.ವಿದ್ಯುತ್ ಕೊಠಡಿ

    7.ಪೊಲೀಸ್ ಚೌಕಿ

    8.ನೀರು ಶೇಖರಣಾ ತೊಟ್ಟಿ

    9.ಒಳಚರಂಡಿ ಸಂಸ್ಕರಣಾ ಘಟಕ

    10.ಕಾಂಪೌಂಡ್

    11.ಸೋಲಾರ್ ವ್ಯವಸ್ಥೆ

    12.ಸಿಸಿಟಿವಿ

    13.ವಿದ್ಯುದೀಕರಣ ವ್ಯವಸ್ಥೆ

    14.ಹವಾ ನಿಯಂತ್ರಣ ವ್ಯವಸ್ಥೆ

    15.ಆಂತರಿಕ ರಸ್ತೆಗಳು

    16.ಜನರೇಟರ್ ವ್ಯವಸ್ಥೆ

    ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಸ್ಥಳಾವಕಾಶದ ಜೊತೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವುದರಿಂದ ಮಾರುಕಟ್ಟೆ ಧಾರಣೆ ಹೆಚ್ಚಾಗುವ ಸಂಭವವಿರುತ್ತದೆ. ಜೊತೆಗೆ ಏಷ್ಯಾದಲ್ಲೇ ಇದೊಂದು ಮಹತ್ವದ ಮಾರುಕಟ್ಟೆಯಾಗಿ ಪರಿವರ್ತನೆ ಹೊಂದಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    ಸಿರಾ: ರಾಜ್ಯದ ಪ್ರತಿಯೊಂದು ತಾಲೂಕಿನ ಹೋಬಳಿ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ವಾರಕ್ಕೊಮ್ಮೆ ಕರೆಯೊಯ್ದು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಮಹತ್ವದ…

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.