nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ
    ರಾಜ್ಯ ಸುದ್ದಿ February 4, 2022

    ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ

    By adminFebruary 4, 2022No Comments1 Min Read
    reshme

    ರಾಮನಗರದಲ್ಲಿ ಅತ್ಯಾಧುನಿಕ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಹೊರಡಿಸಲಾಗಿದೆ. ರಾಮನಗರ-ಚನ್ನಪಟ್ಟಣ ಅವಳಿ ನಗರದ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಜನವರಿ 27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.

    10 ದಿನದೊಳಗೆ ಟೆಂಡರ್ ಅಹ್ವಾನ: ಸಚಿವ ಡಾ.ನಾರಾಯಣಗೌಡ ರಾಮನಗರ ಮಾರುಕಟ್ಟೆಗೆ ಪ್ರತಿದಿನ 40-50 ಟನ್ ರೇಷ್ಮೆಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ 100-150 ಟನ್‍ನಷ್ಟು ರೇಷ್ಮೆಗೂಡು ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ಹಾಗಾಗಿ, 10ದಿನದೊಳಗೆ ಟೆಂಡರ್ ಕರೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ. ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್‍ನಿಂದ ಆರ್ಥಿಕ ನೆರವು ದೊರೆತಿದ್ದು 75 ಕೋಟಿ ರೂಪಾಯಿ ಬಿಡುಗಡೆ ಆಗಿದೆ.ಹೈಟೆಕ್ ರೇಷ್ಮೆ ಮಾರುಕಟ್ಟೆಯಲ್ಲಿ ಏನೆಲ್ಲಾ ಇರಲಿದೆ?

    1.ಆಧುನಿಕ ಪ್ರವೇಶ ದ್ವಾರ

    2. ಗಣಕೀಕೃತ ರೇಷ್ಮೆ ಗೂಡು ಹರಾಜು ಸಭಾಂಗಣ

    3.ಕೋರ್ ಕಟ್ಟಡ

    4.ಶೌಚಾಲಯ ಬ್ಲಾಕ್

    5.ಅಗ್ನಿಶಾಮಕ ನಿಯಂತ್ರಣ ಕೊಠಡಿ

    6.ವಿದ್ಯುತ್ ಕೊಠಡಿ

    7.ಪೊಲೀಸ್ ಚೌಕಿ

    8.ನೀರು ಶೇಖರಣಾ ತೊಟ್ಟಿ

    9.ಒಳಚರಂಡಿ ಸಂಸ್ಕರಣಾ ಘಟಕ

    10.ಕಾಂಪೌಂಡ್

    11.ಸೋಲಾರ್ ವ್ಯವಸ್ಥೆ

    12.ಸಿಸಿಟಿವಿ

    13.ವಿದ್ಯುದೀಕರಣ ವ್ಯವಸ್ಥೆ

    14.ಹವಾ ನಿಯಂತ್ರಣ ವ್ಯವಸ್ಥೆ

    15.ಆಂತರಿಕ ರಸ್ತೆಗಳು

    16.ಜನರೇಟರ್ ವ್ಯವಸ್ಥೆ

    ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಸ್ಥಳಾವಕಾಶದ ಜೊತೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವುದರಿಂದ ಮಾರುಕಟ್ಟೆ ಧಾರಣೆ ಹೆಚ್ಚಾಗುವ ಸಂಭವವಿರುತ್ತದೆ. ಜೊತೆಗೆ ಏಷ್ಯಾದಲ್ಲೇ ಇದೊಂದು ಮಹತ್ವದ ಮಾರುಕಟ್ಟೆಯಾಗಿ ಪರಿವರ್ತನೆ ಹೊಂದಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.