nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 8.50 ಕೋ. ರೂ ಬಿಡುಗಡೆ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ November 27, 2024

    ಸರಗೂರಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 8.50 ಕೋ. ರೂ ಬಿಡುಗಡೆ: ಶಾಸಕ ಅನಿಲ್ ಚಿಕ್ಕಮಾದು

    By adminNovember 27, 2024No Comments2 Mins Read
    anil chikkamadu

    ಸರಗೂರು: ಸರಗೂರಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲು 8.50 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲ್ಲೂಕಿನ ಪಟ್ಟಣದ ಪ.ಪಂ. ಆವರಣದಲ್ಲಿ ಮಂಗಳವಾರದಂದು ವಿನಾಯಕ ರಸ್ತೆ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by
    Provided by

    ಸರಗೂರು ತಾಲ್ಲೂಕು ಕೇಂದ್ರವಾದ ಬಳಿಕ ಜನವರಿ ತಿಂಗಳಲ್ಲಿ ಸರಗೂರಿನಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದರು.

    ನಮ್ಮ ಕುಟುಂಬಕ್ಕೆ ಮೂರು ಬಾರಿ ತಾಲ್ಲೂಕಿನ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ನೂರು ಬೆಡ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಪೈರ್ ಬ್ರಿಗೇಡ್ ಕೋರ್ಟ್ ನಿರ್ಮಾಣ, ಹುಣಸೂರು ಮತ್ತು ಬೇಗೂರು ತನಕ ಡಬಲ್ ರಸ್ತೆ ಮಾಡಿಸಲು 70 ಕೋಟಿ ಅನುದಾನವನ್ನು ಯೋಜನೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಗಮನಕ್ಕೆ ತಂದು ಅನುದಾನವನ್ನು ಬಿಡುಗಡೆ ಮಾಡಬೇಕು ತಿಳಿಸಲಾಗುವುದು ಎಂದರು.

    ನಮ್ಮ ತಂದೆ ದಿ.ಚಿಕ್ಕಮಾದು ಹಾಗೂ ನನ್ನ ರಾಜಕೀಯ ಗುರುಗಳಾದ ಆರ್.ಧ್ರುವನಾರಾಯಣ್ ರವರ ಹೆಸರಿನಲ್ಲಿ ಒಬ್ಬರಿಗೆ ಆಟೋ ಐದು ಮಂದಿಗೆ ಐರನ್ ಬಾಕ್ಸ್,10 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು.

    ಪಟ್ಟಣದ ಜಯಚಾಮರಾಚೇಂದ್ರ ಕ್ರೀಡಾಂಗಣ ಬಗ್ಗೆ ಗೊಂದಲವಿದೆ. ಅವರ ಜೊತೆ ಮಾತುಕತೆ ನಡೆಸಲಾಗಿದೆ. ಪಟ್ಟಣದ 80 ನಿವೇಶನ ಬಗ್ಗೆ ಮತ್ತು  ಪ.ಪಂ. ಕಟ್ಟಡ ಬಗ್ಗೆ ಎಲ್ಲಾ ಪಪಂ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಸಮ್ಮುಖದಲ್ಲಿ ನಾನು ಅಧಿವೇಶನಕ್ಕೆ ಹೋಗುವ ಮುಂಚೆ ಸಭೆ ಕರೆದು ಅಭಿವೃದ್ಧಿಪಡಿಸಲಾಗುವುದು ಎಂದರು.

    ಪಟ್ಟಣಕ್ಕೆ ಸ್ವಾಗತ ಕೋರುವ ಕಮಾನ್ ಗೆಟ್ ಹೆಸರು ನಾಮಕರಣ ಮಾಡಿದ್ದು, ಎಲ್ಲಾ ಸದಸ್ಯರ ಜೊತೆಯಲ್ಲಿ ಚರ್ಚೆ ಮಾಡಿ ವನ ಜಲ ಸಿರಿ ನಾಡು ಎಂದು ನಾಮಕರಣ ಮಾಡಲಾಯಿತು.

    ರಸ್ತೆ ಬದಿ ವ್ಯಾಪಾರಿಗಳ ನಿವೇಶನ ಕೇಳಿದ್ದರಿ ಅದರಂತೆ ಪಪಂ ಸದಸ್ಯರು ಜೊತೆ ಮಾತುಕತೆ ನಡೆಸಿ. ಸಿ ಎಸ್ ನಿವೇಶನ ನಾನು ಆಶ್ರಯ ಸಮಿತಿಯಲ್ಲಿ ಇದ್ದೇನೆ. ನನ್ನ ಸ್ವಂತ ಹಣದಿಂದ ಸಿ ಎಸ್ ನಿವೇಶನ ಹಂಚಿಕೆ ಮಾಡುತ್ತಾನೆ ಎಂದು ಭರವಸೆ ನೀಡಿದರು.

    ಪಪಂ ಸದಸ್ಯ ಶ್ರೀನಿವಾಸ ಮಾತನಾಡಿ, ರಸ್ತೆ ಬದಿ ವ್ಯಾಪಾರಿಗಳ ಸಂಘಕ್ಕೆ ನಿವೇಶನ ನೀಡಬೇಕು. ನವಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಬಗ್ಗೆ ಮಾತನಾಡುತ್ತಾರೆ. ಕನ್ನಡ ಕೆಲಸ ದಿನನಿತ್ಯ ಮಾಡಬೇಕು. ತುಂಬಸೋಗೆಯಿಂದ ಕಬಿನಿ ಬಲದಂಡೆ ನಾಲೆ ತನಕ ಡಿವೈಡರ್ ಮಾಡಬೇಕು ಎಂದು ಒತ್ತಾಯಿಸಿದ್ದರು.

    ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಹಾದೇವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿದರು.

    ಸರಗೂರು ಧ್ರುವ ತಾರೆ ಮೆಲೋಡೀಸ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ಚಲುವಕೃಷ್ಣ ಶ್ರೀನಿವಾಸ, ಹೇಮಾವತಿ ರಮೇಶ್, ದಿವ್ಯ, ಮುಖಂಡರು ನವೀನ್, ಪುಟ್ಟ ಹನುಮಯ್ಯ, ಪುಟ್ಟರಾಜು, ವಾಹನ ಚಾಲಕರ ಸಂಘದ ಅಧ್ಯಕ್ಷ ಬೀರವಾಳ್ ಚಿಕ್ಕಣ್ಣ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್,ಆರ್ಯ ಈಡಿಗ ಸಮಾಜದ ಅಧ್ಯಕ್ಷ ನಾಗರಾಜು, ಮುಖಂಡರು ನಾಗರಾಜರಾವ್, ಶಂಭುಲಿಂಗನಾಯಕ, ಚೆಲುವರಾಜು, ಕ್ಯಾತನಹಳ್ಳಿ ನಾಗರಾಜು, ರಾಜನಾಯಕ, ರಸ್ತೆ ಬದಿ ವ್ಯಾಪಾರಿಗಳ ಸಂಘದ ಸದಸ್ಯರು ಗೌರವಾಧ್ಯಕ್ಷ ಬೈರನಾಯಕ, ಉಸ್ತುವಾರಿ ಮತ್ತು ಖಜಾಂಚಿ ರಂಗಸ್ವಾಮಿ, ಉಪಾಧ್ಯಕ್ಷ ಗೋವಿಂದರಾಜು, ಮಹದೇವಮ್ಮ, ಕಾರ್ಯದರ್ಶಿ ಸತೀಶ್, ಖಜಾಂಚಿ ಗೋಬಿ ರಂಗಸ್ವಾಮಿ, ನಂದೀಶ್, ಮೈಲಾರಿ ಆನಂದ, ರಂಗನಾಥ್, ಗಾಯಕ ರವಿಕುಮಾರ್, ಬೀದಿ ಬದಿ ವ್ಯಾಪಾರಿಗಳ ಸಂಘದ ಸದಸ್ಯರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ…

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.