ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಾಮಾಜಿಕ ನ್ಯಾಯದ ಹರಿಕಾರ ಕಾಯಕಯೋಗಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸತ್ಯವತಿ ಪರಮೇಶ್ವರ ಮೇತ್ರೆ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವದ ನಮನಗಳನ್ನು ಸಲ್ಲಿಸಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆತ್ಮಾ ರಾಮ್ ಹಾಗೂ ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಸದಸ್ಯ ದೇವಿದಾಸ ಧೋಳೆ ಹಾಗೂ ಗ್ರಾಮದ ಮುಖಂಡರಾದ ವೈಜೀನಾಥ್ ವಲ್ಲೇಪುರೆ, ಭೀಮಣ್ಣ ಗಂದಿಗೆ, ಶಿವರುದ್ರಪ್ಪಾ ಶೆಟ್ಕರ್, ಸತ್ಯನಾರಾಯಣ ರಾಜಪುತ, ಅಮೃತ ವಲ್ಲೇಪೂರೆ, ಮಾಜಿ ಗ್ರಾಪಂ ಸದಸ್ಯ ಸಂಜುಕುಮಾರ್ ಮುಗಟೆ, ಪತ್ರಕರ್ತ ರವಿ ವಲ್ಲೇಪೂರೆ, ರಮೇಶ್ ಮುಗಟೆ, ಮಾದಪ್ಪ ಪಿಟ್ರೆ, ರವಿ ಚಾಬೋಳೆ, ಎಮ್.ಡಿ.ನಯೂಮ, ಅಲಾವುದ್ದೀನ್, ಜೀವನ್ ಮಾಳೆಗೆ, ಸರ್ವಾಣ ಕೆವಳೆ. ಗ್ರಾಮ ಪಂಚಾಯಿತಿ ಸಿಬ್ಬಂದಿ, ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW