nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ
    ಕೊರಟಗೆರೆ March 23, 2022

    ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ

    By adminMarch 23, 2022No Comments2 Mins Read
    veerabhadra shivacharya swamy

    ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು.

    ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ,  ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲೂ ನಿಸ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಸಾರ್ವಜನಿಕರ ಅಭಿವೃದ್ದಿಕಾರ್ಯಗಳಿಗೆ ಸಹಕಾರಿಯಾಗಬೇಕಿದೆ ಎಂದರು.

    ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ರಾಜಕೀಯದಲ್ಲಿ ಸಕ್ರಿಯವಾಗಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಸಮಾಜಿಕ ಸೇವಾಕಾರ್ಯಕ್ಕೆ ಹೊಸ ಚೇತನ್ಯ ದೊರೆಕಿದಂತಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಚುನಾವಣೆಯಲ್ಲೂ ಈ ಬಾರಿ ಯುವಕರು ಹೆಚ್ಚು ಚುನಾವಣೆಯಲ್ಲಿ ಸ್ಪರ್ದಿಸಿ ವಿಜೇತರಾಗಿದ್ದು. ಮುಂದಿನದಿನಗಳಲ್ಲಿ ಪತ್ರಿಕಾ ರಂಗದಲ್ಲಿನ ಅನೇಕ ನೂನ್ಯತೆಗಳನ್ನು ಸರಿಪಡಿಸಿ ಗ್ರಾಮೀಣ ಪತ್ರಕರ್ತರಿಗೆ ನೆರವಾಗುವಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದು ಆಶಿಸಿದರು.

     ಕೊರಟಗೆರೆ ತಾಲೂಕಿನ ಸೇವಾ ಮನೋಭಾವದಿಂದ ಕಾರ್ಯನಿರ್ವಸುತ್ತಿರುವ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ರಂಗಧಾಮಯ್ಯ, ಹೆಚ್.ಈ. ಸತೀಶ್ ಹಾರೋಗೆರೆ, ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊರಟಗೆರೆ ನರಸಿಂಹಮೂರ್ತಿ, ಪ್ರಜಾ ಟಿ.ವಿ. ಯಶಸ್.ಕೆ.ಪದ್ಮನಾಭ್, ತೋ.ಚಿ.ಕೃಷ್ಣಮೂರ್ತಿ, ಪಬ್ಲಿಕ್ ಟಿ.ವಿ. ಮಂಜುನಾಥ್ ಹಾಗೂ 2022 ರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪಡೆದ ಕೆ.ವಿ.ಪುರುಷೊತ್ತಮ್, ಹುಲಿಕುಂಟೆ ಗ್ರಾ.ಪಂ.ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮಲ್ಲಣ್ಣ ಅವರನ್ನು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಗೌರವಿಸಿ ಸನ್ಮಾನಿಸಿದರು.

    ಈ ವೇಳೆ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಹಂಚಿಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಸ್ವಾಮಿ, ಹುಲಿಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್, ಕೇಶವಮೂರ್ತಿ, ಕಾಕಿಮಲ್ಲಯ್ಯ, ಅಕ್ಷರದಾಸೂಹ ರಘು, ಫ್ರೆಂಡ್ಸ್ ಗ್ರೂಪ್ ಪದಾಧಿಕಾರಿಗಳಾದ ಮುರಳಿ, ಪ್ರದೀಪ್ಕುಮಾರ್, ಶಿವಶಂಕರ್, ಹೆಚ್.ರಾಜು,  ಪತ್ರಕರ್ತರಾದ ಚಿದಂಬರ, ರಾಘವೇಂದ್ರ ದೇವರಾಜ್ ಕೆ. ಎನ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.