nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ

    September 29, 2025

    ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

    September 29, 2025

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಲ್ಲೂಕು ಆಫೀಸ್  ಭೂ ದಾಖಲೆಗಳ ವಿಭಾಗದ ಮೇಲ್ವಿಚಾರಕ ಲಕ್ಷ್ಮಯ್ಯ ಎಸಿಬಿ ಬಲೆಗೆ
    ತುಮಕೂರು March 25, 2022

    ತಾಲ್ಲೂಕು ಆಫೀಸ್  ಭೂ ದಾಖಲೆಗಳ ವಿಭಾಗದ ಮೇಲ್ವಿಚಾರಕ ಲಕ್ಷ್ಮಯ್ಯ ಎಸಿಬಿ ಬಲೆಗೆ

    By adminMarch 25, 2022No Comments1 Min Read
    acb

    ತುಮಕೂರು: ತಾಲ್ಲೂಕು ಅಜ್ಜಿಪ್ಪನಹಳ್ಳಿ ಸರ್ವೇ ನಂಬರ್ ನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ಸಂಬಂಧಪಟ್ಟ ಭೂ ದಾಖಲೆಗಳ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಕ್ಷ್ಮಯ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ.

    ಅಕ್ರಮ ಗಣಿಗಾರಿಕೆಯ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಪತ್ರಕರ್ತ ಟೈಗರ್ ನಾಗ್  ಜೆಟ್ಟಿ ಅಗ್ರಹಾರ ನಾಗರಾಜು ಅವರ ದೂರಿನನ್ವಯ ರೆಡ್ ಹ್ಯಾಂಡ್ ಆಗಿ ಎಸಿಬಿ ಪೊಲೀಸರು  ಆರೋಪಿಯನ್ನು ಬಂಧಿಸಿದ್ದಾರೆ.


    Provided by
    Provided by
    Provided by

    ಲಕ್ಷ್ಮಯ್ಯ ಐದು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 1,000 ಮುಂಗಡವಾಗಿ ಪಡೆದು ಇನ್ನುಳಿದ 4,000 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇದೀಗ ಎಸಿಬಿ ಅಧಿಕಾರಿಗಳ ಅತಿಥಿಯಾಗಿದ್ದಾನೆ

    ತುಮಕೂರು ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿರುವ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಮತ್ತು ತಂಡಕ್ಕೆ ಜಿಲ್ಲೆಯ ನಾಗರಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

    ರೆಕಾರ್ಡ್ ರೂಂ ಶಿರಸ್ತೆದಾರ ಮತ್ತು ತಹಸೀಲ್ದಾರ್ ಮೋಹನ್ ತಾಲ್ಲೂಕು ಕಛೇರಿಯಲ್ಲಿ ನೆಡೆಯುತ್ತಿರುವ ಈ ಭ್ರಷ್ಟಾಚಾರ ಅಕ್ರಮಗಳಿಗೆ ಕಾರಣ ಎಂದಿದ್ದಾರೆ ಲಕ್ಷಕ್ಕೂ ಅಧಿಕ ಹಣ ಪಡೆದು ತಹಸೀಲ್ದಾರ್ ಕೊರ್ಟ್ ನಲ್ಲಿ ಆದೇಶ ಮಾಡುತ್ತಿದ್ದಾರೆ ತನಿಖೆ ಮಾಡಲು ಸಾಮಾಜಿಕ ಕಾರ್ಯಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಎಸಿಬಿ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ

    ಭ್ರಷ್ಟ ಲಕ್ಷ್ಮಯ್ಯ ಒಂದು ಮೀನು ಅಷ್ಟೇ ಇನ್ನೂ ದೊಡ್ಡ ದೊಡ್ಡ ಭ್ರಷ್ಟ ತಿಮಿಂಗಿಲಗಳು ಇದ್ದಾವೆ ಅತಿ ಶೀಘ್ರದಲ್ಲೇ ಬೇಟೆ ಆಡುವುದೇ ನಮ್ಮ ತಂಡದ ಕೆಲಸ ಪ್ರತಿಯೋಬ್ಬ ಭ್ರಷ್ಟ ಅಧಿಕಾರಿಗಳಿಗೆ ಕೆಲವು ಭ್ರಷ್ಟ ರಾಜಕಾರಣಿಗಳ ಬೆಂಬಲವಿದೆ. ಆದರೆ ನಾವು ಅದು ಯಾವುದಕ್ಕೂ  ಹೆದರುವವರಲ್ಲ ನ್ಯಾಯಬದ್ಧ ಸಂವಿಧಾನಾತ್ಮಕವಾಗಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಹೋರಾಡೆ ತೀರುತ್ತೇವೆ ಎಂದರು ಈ ಸಮಯದಲ್ಲಿ ಉಪಾಧ್ಯಕ್ಷ ಸುರೇಶ್ ಇದ್ದರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

    September 29, 2025

    ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?

    September 27, 2025

    ತುಮಕೂರು: ಸೆ.26– 27ರಂದು ಕೃತಕ ಬುದ್ಧಿಮತ್ತೆ ಸಮ್ಮೇಳನ

    September 25, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ

    September 29, 2025

    ಕೊರಟಗೆರೆ: ತಾಲೂಕಿಗೆ ನೀಡಲಾಗಿರುವ ತುರ್ತು ಪೊಲೀಸ್ ವಾಹನ 112 ಪದೇ ಪದೇ ದಾರಿಯಲ್ಲಿ ಕೆಟ್ಟು ನಿಲ್ಲುತ್ತಿದ್ದು, ಇದು ಪೊಲೀಸರಿಗೆ ಮತ್ತು…

    ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

    September 29, 2025

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.