nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025
    Facebook Twitter Instagram
    ಟ್ರೆಂಡಿಂಗ್
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಮಠ ಜಗತ್ತಿಗೆ ಮಾದರಿ: ಮಾಜಿ ಸಚಿವ ಎಂ.ಬಿ.ಪಾಟೀಲ್
    ತುಮಕೂರು March 27, 2022

    ಸಿದ್ದಗಂಗಾ ಮಠ ಜಗತ್ತಿಗೆ ಮಾದರಿ: ಮಾಜಿ ಸಚಿವ ಎಂ.ಬಿ.ಪಾಟೀಲ್

    By adminMarch 27, 2022No Comments2 Mins Read
    bmpateel

    ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳು ಜಗತ್ತಿಗೆ ಮಾದರಿ ಪುರುಷರು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

    ಶನಿವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ  ಎಂ.ಬಿ ಪಾಟೀಲ್,  ಸಿದ್ದಗಂಗಾ ಶ್ರೀಗಳ  ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಅದರ ಸಲುವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲು ಮಠಕೆ ಆಗಮಿಸಿ ರುವುದಾಗಿ ತಿಳಿಸಿದರು.


    Provided by
    Provided by
    Provided by

    ತುಮಕೂರಿನ ಸಿದ್ದಗಂಗಾ ಮಠದ ಸೇವೆ ಇಡೀ ಜಗತ್ತಿಗೆ ಮಾದರಿಯಾದ ಸೇವೆ ಮಠದಿಂದ ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದು, ತಾವು ಕೂಡ ಹಲವು ಬಾರಿ ಶ್ರೀ ಮಠಕ್ಕೆ ಬೇಡಿ ಭೇಟಿಕೊಟ್ಟು ಹಲವು ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು.

    ಇನ್ನು ಶ್ರೀ ಶಿವಕುಮಾರ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ತಾವು ಕೂಡ ಶ್ರೀಗಳ ಸೇವೆ ಮಾಡುವ ಅವಕಾಶ ದೊರಕಿದ್ದರೆ ಬಗ್ಗೆ ತಿಳಿಸಿದರು.

    ಮಾಜಿ ಮುಖ್ಯಮಂತ್ರಿ  ಮಾಜಿ ಸಿದ್ದರಾಮಯ್ಯ ಅವರು ಶ್ರೀಗಳ ಬಗ್ಗೆ  ಹೇಳಿಕೆ ನೀಡಿದ ಸಂಬಂಧ ಪ್ರತಿಕ್ರಿಯಿಸಿದ ಅವರು,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಅರ್ಥದಲ್ಲಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎನ್ನುವುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದು, ಇನ್ನು ತಮಗೂ ಹಾಗೂ ತಮ್ಮ ಪಕ್ಷಕ್ಕೂ ಸಹ ಶ್ರೀಗಳು ಹಾಗೂ ಶ್ರೀ ಮಠಗಳ ಸೇವೆಯ ಬಗ್ಗೆ ಅಪಾರ ಗೌರವವಿದೆ.  ಹಲವು ಶ್ರೀ ಮಠಗಳು ದಾಸೋಹ ಹಾಗೂ ಹಲವು ಕೊಡುಗೆಗಳು ನೀಡಿದ್ದು, ರಾಜ್ಯದ ಹಲವು ಶ್ರೀಮಠಗಳಿಂದ ಹಲವು ಕಾಯಕಗಳ ಮೂಲಕ  ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುತ್ತಿವೆ, ಬಡ ಜನರಿಗೆ ಸಹಾಯ ಮಾಡುವುದರ ಜೊತೆಗೆ ಉತ್ತಮ ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿವೆ. ಹಾಗಾಗಿ ತಾವು ಹಾಗೂ ಸಿದ್ದರಾಮಯ್ಯನವರು ಶ್ರೀಗಳ  ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ. ಅವರ ಹೇಳಿಕೆ ಯಾವ ಕಾರಣಕ್ಕಾಗಿ ಅನರ್ಥವಾಗಿದೆ ಎಂಬುದನ್ನ ಸಿದ್ದರಾಮಯ್ಯನವರೇ ತಿಳಿಸಲಿದ್ದಾರೆ ಎಂದರು.

    ಇನ್ನು ವ್ಯಾಪಾರದಲ್ಲಿ ಧರ್ಮ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ಇಂದಿನ ದಿನದಲ್ಲಿ ಇಂತಹ ಬೆಳವಣಿಗೆ ಬಹಳ ಕೆಟ್ಟದಾದ ಬೆಳವಣಿಗೆಯಾಗಿದ್ದು ಸಮಾಜದಲ್ಲಿ ಸಾಮರಸ್ಯ ಬಹಳ ಮುಖ್ಯ.  ಸಿದ್ದಗಂಗಾಮಠದಲ್ಲಿ ಸಲ್ಲಿಸುತ್ತಿರುವ ಸೇವೆ ಯಾವುದೇ ಜಾತಿ, ಭೇದ , ಭಾವ ಧರ್ಮಗಳ ಬಗ್ಗೆ ಅಪಸ್ವರ ಭಾವವಿಲ್ಲದೆ ಸೇವೆ ನೀಡುತ್ತಿವೆ. ಆದರೆ ಇಂತಹ ಸಂದರ್ಭದಲ್ಲಿ ವ್ಯಾಪಾರ ವಹಿವಾಟಿನಲ್ಲಿ ಧರ್ಮಗಳ ಬಗ್ಗೆ ಸಂಘರ್ಷ ಏರ್ಪಡುತ್ತದೆ. ಆದರೆ ಮುಂದಿನ ದಿನದಲ್ಲಿ ಎಲ್ಲಾ ಧರ್ಮಗಳನ್ನು ಎಲ್ಲರೂ ಗೌರವಿಸುವಂತಾಗಬೇಕು ಎಂದರು.

    ಇನ್ನು ಶ್ರೀಗಳಿಗೆ ಭಾರತರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀಗಳಾದ ಶಿವಕುಮಾರ ಶ್ರೀಗಳಿಗೆ ಭಾರತರತ್ನ ನೀಡಿದೆ ಆದರೆ ಭಾರತರತ್ನಕ್ಕೆ ಮತ್ತಷ್ಟು ಗೌರವ ಹೆಚ್ಚಾಗಲಿದೆ ಎಂದರು.

    ಈ ಸಂದರ್ಭದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ , ಮಾಜಿ ಶಾಸಕ ಡಾ.ರಫೀಕ್ ಅಹಮದ್, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು: ಜಿಲ್ಲಾ ಆಡಳಿತದಿಂದ ದಸರಾ ಪ್ರಯುಕ್ತ ನಗರದಲ್ಲಿ ಭಾನುವಾರ ಮ್ಯಾರಥಾನ್ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಪುರುಷರ ವಿಭಾಗದಲ್ಲಿ ಬೆಂಗಳೂರಿನ ಅಬ್ದುಲ್‌…

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.