nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆಯುದ್ದಕ್ಕೂ ಅಮಿತ್ ಷಾಗೆ ಸ್ವಾಗತ ಕೋರಲು ಕಾರ್ಯಕರ್ತರಿಂದ ಸಿದ್ಧತೆ
    ತುಮಕೂರು March 30, 2022

    ರಸ್ತೆಯುದ್ದಕ್ಕೂ ಅಮಿತ್ ಷಾಗೆ ಸ್ವಾಗತ ಕೋರಲು ಕಾರ್ಯಕರ್ತರಿಂದ ಸಿದ್ಧತೆ

    By adminMarch 30, 2022No Comments1 Min Read
    gubbi bjp

    ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ಏಪ್ರಿಲ್ 1 ರಂದು ತುಮಕೂರಿಗೆ ಆಗಮಿಸುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ಕೋರಲು ಜಿಲ್ಲೆಯ ಎಲ್ಲಾ ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ ಎಂದು ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ತಿಳಿಸಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಆಗಮನಕ್ಕೆ ಬಿಜೆಪಿ ಸನ್ನದ್ಧವಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಅಮಿತ್ ಷಾ ಅವರನ್ನು ಹಾಗೂ ಸಿಎಂ ಬೊಮ್ಮಾಯಿ ಅವರನ್ನು ಸ್ವಾಗತಿಸಲಿದ್ದಾರೆ ಎಂದರು.ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ರಾಜ್ಯ ದ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು  ಯುವ ನಾಯಕ ವಿ.ವೈ.ವಿಜಯೇಂದ್ರ ವಹಿಸುತ್ತಿದ್ದು ಬಹಳ ಅದ್ದೂರಿಯಾಗಿ ಕೇಂದ್ರ ಗೃಹ ಅಮಿತ್ ಷಾ ರವರನ್ನು ಸ್ವಾಗತಿಸಲು ಸಜ್ಜಾಗಿದ್ದೇವೆ ಎಂದರು.


    Provided by

    ಏಪ್ರಿಲ್ ಒಂದನೇ ತಾರೀಖು ಯೂನಿವರ್ಸಿಟಿ ಆವರಣಕ್ಕೆ ಆಗಮಿಸುವ ಅಮಿತ್ ಷಾ ಅವರನ್ನು ಸಿದ್ದಗಂಗಾ ಮಠಕ್ಕೆ ರೋಡ್ ಶೋ ಮೂಲಕ ಸ್ವಾಗತ ಕೋರಿ ಪುಷ್ಪ ಅರ್ಪಿಸಲಾಗುವುದು. ಮಠದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ರಾಷ್ಟ್ರೀಯ ನಾಯಕರು ಸಿದ್ದಗಂಗಾ ಮಠಕ್ಕೆ 10.30 ಕ್ಕೆ ಆಗಮಿಸಿ ನೇರ ಮಠಕ್ಕೆ ತಲುಪುವ ದಾರಿಯುದ್ದಕ್ಕೂ ಭವ್ಯ ಸ್ವಾಗತಕ್ಕೆ ಮಾತ್ರ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.

    ಗುಬ್ಬಿ ತಾಲ್ಲೂಕಿನಿಂದ ಸುಮಾರು 3 ಸಾವಿರ ಕಾರ್ಯಕರ್ತರನ್ನು ಕರೆದೊಯ್ಯಲಾಗುವುದು. ಪ್ರತಿ ಗ್ರಾಮ ಪಂಚಾಯಿತಿಗೆ ಬಸ್ ಕಳುಹಿಸುವ ಜೊತೆಗೆ ವೈಯಕ್ತಿಕ ವಾಹನದಲ್ಲಿ ಮುಖಂಡರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮುಂಚೂಣಿ ನಾಯಕರು ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ನಡೆಸಿ ಸಂಘಟನೆ ನಡೆಸುತ್ತಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗುಬ್ಬಿ ತಾಲ್ಲೂಕಿನ ಬಿಜೆಪಿ ಮುಖಂಡರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.