nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025
    Facebook Twitter Instagram
    ಟ್ರೆಂಡಿಂಗ್
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    • ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ
    • ಸ್ವಚ್ಛ ಭಾರತ್ ಮಿಷನ್ ಅಭಿಯಾನ: ಸ್ವಸಹಾಯ ಗುಂಪಿನ ಸದಸ್ಯರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ
    ಗುಬ್ಬಿ March 31, 2022

    ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ

    By adminMarch 31, 2022No Comments2 Mins Read
    temple

    ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ಅಲ್ಲಿನ ಅರ್ಚಕರು ನಿರ್ಬಂಧ ಹಾಕಿದ್ದಾರೆ ಎಂದು ತಹಶೀಲ್ದಾರ್ ಅವರಿಗೆ ದಲಿತ  ಸೇನೆಯ ಮುಖಂಡರು ಸೋಮವಾರ ಮನವಿ ಕೊಟ್ಟ ಹಿನ್ನಲೆಯಲ್ಲಿ ಸಾಗಸಂದ್ರ ಶ್ರೀ ಕೆಂಪಮ್ಮ ದೇವಾಲಯಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶ್ರೀನಿವಾಸ್ ಬುಧವಾರ ಭೇಟಿ ನೀಡಿ ಸಾಗಸಂದ್ರ ದೇವಾಲಯದಲ್ಲಿ ಅರ್ಚಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಜತೆ ಸಭೆ ನಡೆಸಿದರು.

    ಸಭೆಯಲ್ಲಿ ಮಾತನಾಡಿದ ಅರ್ಚಕ ದೊಡ್ಡಕೆಂಪಯ್ಯ ಸುಮಾರು ವರ್ಷಗಳಿಂದ ದೇವಾಲಯಕ್ಕೆ ಸಾಕಷ್ವು ಭಕ್ತಾಧಿಗಳು ಬರುತ್ತಾರೆ ನಾವು ಯಾರನ್ನು ಕೂಢ ಗಲಾಟಿ ಮಾಡಿ ಹೊರಗಡೆ ನಿಲ್ಲಿಸಿಲ್ಲ ಇದರ ಹಿಂದೆ  ಕಾಣದ ಕೈಗಳು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಬೇಕು ಅಂಥ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಾಕಷ್ವು ದಲಿತರು ದೇವಾಲಯಕ್ಕೆ ಬರುತ್ತಾರೆ ನಮ್ಮಲ್ಲಿ ಯಾವುದೇ ಜಾತಿ ಭೆಧವಿಲ್ಲದೆ ಎಲ್ಲರಿಗೂ ಸಮಾನವಾಗಿ ಪೂಜೆಗಳನ್ನು ಅರ್ಚಕರು ಮಾಡಿಕೊಟ್ಟಿದ್ದಾರೆ. ದಲಿತರನ್ನು ನಾವು ಅವಮಾನಿಸಿಲ್ಲ ಎಂದರು.


    Provided by

    ದೇವಾಲಯ ಕಾರ್ಯದರ್ಶಿ ಅ.ನ‌.ಲಿಂಗಪ್ಪ ಮಾತನಾಡಿ, ನಾನು ಸುಮಾರು ವರ್ಷಗಳಿಂದ ಅಮ್ಮನವರ ದಾಸೋಹ ಕಾರ್ಯದ ಉಸ್ತುವರಿಯಾಗಿದ್ದೇನೆ. ಇಲ್ಲಿ ಯಾವುದೇ ಜಾತಿ ಭೇದಭಾವ ಮಾಡಿಲ್ಲ. ದಲಿತರು ಎಲ್ಲರೂ ಸಹ ದೇವಾಲಯಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಮುಜಾರಾಯಿ ದೇವಾಲಯದಲ್ಲಿ ಎಲ್ಲರಿಗೂ ಕೂಡ ಅಮ್ಮನವರ ದರ್ಶನ ಇರುತ್ತದೆ. ನಮ್ಮಲ್ಲಿ ಯಾವುದೇ ಅರ್ಚಕರು ದಲಿತರನ್ನು ಅವಮಾನಿಸಿಲ್ಲ. ದೇವಾಲಯಕ್ಕೆ ಬರುವ ಭಕ್ತರನ್ನು ಪ್ರೀತಿಯಿಂದ ಪೂಜಾ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ಮಾಹಿತಿ ಕೊಟ್ಟವರೇ ಇಲ್ಲಿಗೆ ಬಂದಿಲ್ಲ ದೇವಾಲಯದ ಅರ್ಚಕರು ದಲಿತರನ್ನು ಅವಮಾನಿಸಿದ ಸಾಕ್ಷಿ ಇದ್ದಾರೆ ಕೊಡಲಿ, ಆಗ ಎಲ್ಲರನ್ನೂ ಕರೆಸಿ ಮಾತಡೋಣ. ಆದರೆ ಸಾಕ್ಷಿಯೇ ಇಲ್ಲ, ಜಾತ್ರೆ ಸಮಯದಲ್ಲಿ ಬೇಕು ಅಂಥ ಜಗಳ ಮಾಡೋದಕ್ಕೆ.  ಇವೆಲ್ಲ ಸುಳ್ಕು ಮಾಹಿತಿ. ಸುಳ್ಳು ಮಾಹಿತಿ ಕೊಟ್ಟವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು. ಸ್ಥಳದಲ್ಲಿ ಸಾಗಸಂದ್ರ ಗ್ರಾಮಸ್ಥರು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

     ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.