ಪಾವಗಡ: ತಾಲೂಕು ನಿಡಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತಿಯಲ್ಲಿ ನೂತನ ಘನತ್ಯಾಜ್ಯ ವಾಹನಕ್ಕೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಮಂಜುನಾಥ ಅಧ್ಯಕ್ಷರಾದ ಲಕ್ಷ್ಮಮ್ಮಈರಣ್ಣ ಚಾಲನೆ ನೀಡಿದರು.
ಉಪಾಧ್ಯಕ್ಷರಾದ ಮಮತಾ ನಾಗರಾಜುರವರು. ಗ್ರಾಮ ಪಂಚಾಯಿತಿ ಸದಸ್ಯರುಗಳು. ಕೆಇಬಿ ಯರಪ್ಪ ನವರು. ಕಾಂಗ್ರೆಸ್ ಯುವ ಮುಖಂಡ ಬಿಂದು ಮಾಧವ ರಾವ್. ಪಂಚಾಯತಿಯ ಸಿಬ್ಬಂದಿ ವರ್ಗದವರು ಈ ವೇಳೆ ಇದ್ದರು.
ಹೊಸದಾಗಿ ವಾಹನ ಆಗಮಿಸಿರುವ ವಾಹನವನ್ನು ಸದ್ಬಳಕೆ ಮಾಡಬೇಕು. ಬೀದಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಹಸಿ ಕಸ ಮತ್ತು ಒಣ ಕಸ ಸ್ವಚ್ಛತೆ ಮಾಡಿಕೊಂಡು ಆದರ್ಶ ಗ್ರಾಮಗಳನ್ನಾಗಿ ಮಾಡಬೇಕು ಇದೇ ವೇಳೆ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.
ವರದಿ: ನಂದೀಶ ಕೊತ್ತೂರು, ನಿಡಗಲ್ ಹೋಬಳಿ ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5