nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು:  ಎರಡು ಹುಂಡಿಗಳ ಕಳವು
    ಜಿಲ್ಲಾ ಸುದ್ದಿ April 13, 2022

    ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು:  ಎರಡು ಹುಂಡಿಗಳ ಕಳವು

    By adminApril 13, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು  ಎರಡು ಹುಂಡಿಗಳನ್ನು ಒಡೆದು ಕಳ್ಳತನ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಎರಡು ಹುಂಡಿಗಳಲ್ಲಿನ  ಹಣ, ಬೆಳ್ಳಿ , ಬಂಗಾರ, ಹಾಗೂ ಬೆಳ್ಳಿ ಪ್ರಭಾವಳಿ , ಮುಖ್ ಬದ್ನ , ನಾಗಾಭರಣಗಳನ್ನು ಕಳವು ಮಾಡಲಾಗಿದೆ.

    ಎಂದಿನಂತೆ ಇಂದು ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ದಿನನಿತ್ಯದಂತೆ ಪೂಜೆ ಮುಗಿಸಿಕೊಂಡು ದೇವಾಲಯದ ಬೀಗ ಹಾಕಿ ಹೋಗಿದ್ದರು. ಇಂದು ಬೆಳಗ್ಗೆ ದೇವಾಲಯದ ಅರ್ಚಕ ವಿಶ್ವನಾಥ್ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಅವರು ತಕ್ಷಣವೇ ಸ್ಥಳೀಯ ಆಡಳಿತ ಮಂಡಳಿ  ಅಧಿಕಾರಿಗಳಿಗೆ ಹಾಗೂ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.


    Provided by
    Provided by

    ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಕಂದಾಯ ಇಲಾಖೆಯ ಎ ಡಿ ಎಮ್ ಸಿ      ಶಿರಸ್ತರಾದ  ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಯಾದ  ಮಾಯವರ್ಮ , ಬಬ್ಬೂರು ಶಿವಣ್ಣ, ದ್ವಿದಸ ಸಹಾಯಕರಾದ ಚನ್ನಬಸವರಾಜು ಹಾಗೂ ಹಿರಿಯೂರು ನಗರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೋಲಿಸ್ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

    ದೇವಸ್ಥಾನದಲ್ಲಿ 12 ಸಿಸಿ ಕ್ಯಾಮಾರಗಳಿದ್ದು,  ಆದರೆ, ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಜರಾಯಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಇದೇ ವೇಳೆ ನಮ್ಮ ತುಮಕೂರು. ಕಾಂ ಮಾಧ್ಯಮದ ಮೂಲಕ ಮಾತನಾಡಿದ ಕಂದಾಯ ಇಲಾಖೆಯ ಎ ಡಿ ಎಮ್ ಸಿ ತಿಪ್ಪೇಸ್ವಾಮಿಯವರು ಸಹ ಸಿ ಸಿ ಕ್ಯಾಮೆರಾ ಕೆಟ್ಟಿದ್ದು ಈ ವಿಷಯವನ್ನು ಈಗಾಗಲೇ ನಾವು ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

    ಹಿಂದೂ  ವಿಧಾನ ಪರಿಷತ್ ನ ಶ್ರೇಷ್ಠ ಕಾರ್ಯದರ್ಶಿಯಾದ ಕೇಶವ ಹೆಗ್ಗಡೆ  ಮಾತನಾಡಿ, ಕಳೆದ ಮಂಗಳವಾರ ಮಧ್ಯಾಹ್ನ ಹಿರಿಯೂರು ಮಸ್ಕಲ್  ಗ್ರಾಮದ ಮೈಲಾರಲಿಂಗೇಶ್ವರ ದೇವಾಲಯದಲ್ಲಿಯೂ  ಕಳ್ಳತನವಾಗಿದೆ., ಇದು  ನಿಜಕ್ಕೂ ಒಂದು ದುರ್ಘಟನೆ ಹಾಗೂ ಇದು ಆಡಳಿತ ಅಧಿಕಾರಿಗಳ ನಿರ್ಲಕ್ಷ್ಯತೆ, ದೋಷ ಎಂದು ಆಕ್ರೋಶ ವ್ಯಕ್ತಪಡಿಸಿದರು

    ವರದಿ : ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಸರಗೂರು:  ಇತ್ತೀಚೆಗಿನ ದಿನಗಳಲ್ಲಿ ಸಂಘಟನೆಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳಿಂದ ಸಮುದಾಯದ ಜನತೆ ಸಾಕಷ್ಟು ಅವಘಡಗಳಿಗೆ ತುತ್ತಾಗುತ್ತಿರುವುದು ವಿಷಾದಕರ. ಇದಕ್ಕೆ ಸಂಘಟನೆ ಒಗ್ಗಟ್ಟಾಗಬೇಕು…

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.