ಮಧುಗಿರಿ: ಪಟ್ಟಣದ 23ನೇ ವಾರ್ಡ್ನಲ್ಲಿ ಅಖಿಲ ಕರ್ನಾಟಕ ಡಾ.ಬಾಬುಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಸಂಘದ ವತಿಯಿಂದ ಬಾಬುಜಗಜೀವನರಾಮ್ ಮತ್ತು ಡಾಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.
ಪುರಸಭಾ ಸದಸ್ಯ ಲಾಲಪೇಟೆ ಮಂಜುನಾಥ್, ಸಂಘದ ಅಧ್ಯಕ್ಷ ಶ್ರೀಹರಿಗಣೇಶ್, ಪದಾಧಿಕಾರಿಗಳಾದ ಗುರುರಾಜ್, ಮಹೇಶ್, ರಾಜೇಶ್, ಸಿದ್ದಣ್ಣ, ಮಹದೇವ್, ಪ್ರಕಾಶ್, ಗಂಗಾಧರಪ್ಪ, ಗಂಗರಾಮಯ್ಯ, ಮಲ್ಲೇಶಪ್ಪ, ಹನುಮಂತರಾಯಪ್ಪ, ನಾಗರಾಜು ಹಾಗೂ ಇತರರು ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5