nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀರಾಮ ಫೌಂಡೇಶನ್ ನಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ
    ತುಮಕೂರು April 27, 2022

    ಶ್ರೀರಾಮ ಫೌಂಡೇಶನ್ ನಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ

    By adminApril 27, 2022No Comments2 Mins Read
    prothsaha dhana

    ಚಿಕ್ಕನಾಯಕನಹಳ್ಳಿ:  ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪ ವಿ .  ಅವರು ಶ್ರೀರಾಮ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಹಾಗೂ  ಭೂಮಿಯ ಸಂರಕ್ಷಣೆ ದಿನದ ಅಂಗವಾಗಿ ನೆಹರು ವೃತ್ತದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ  ನೀಡಿದರು.

    ಶ್ರೀರಾಮ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂ. ಲಿ ಚಿಕ್ಕನಾಯಕನ ಹಳ್ಳಿ ಶಾಖೆಯು ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ  ಮಾತನಾಡಿ,  ಶ್ರೀರಾಮ ಫೌಂಡೇಶನ್ ಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಮಕ್ಕಳನ್ನು ಪ್ರೇರೇಪಿಸುತ್ತಿದೆ . ಇದು ಸಂತೋಷದ ವಿಷಯ ಇಷ್ಟಾದರೆ , ಸಾಲದು ಮಕ್ಕಳಲ್ಲಿ  ಗುರುಹಿರಿಯರಿಗೆ ಕಾನೂನಿಗೆ ಗೌರವ ನೀಡುವ ಪರಿಪಾಠವನ್ನು ಪೋಷಕರು ಸಂಸ್ಕಾರದ ಮೂಲಕ ಮಕ್ಕಳಲ್ಲಿ ಬೆಳೆಸಬೇಕು. ಇದರಿಂದ ಆ ಮಕ್ಕಳಿಗೆ ನಾವು ಕೂಡ ಹೆಚ್ಚು ಗೌರವಕ್ಕೆ ಅರ್ಹ ರಾಗಬೇಕು ಎಂದು ನಡೆದುಕೊಳ್ಳುತ್ತಾರೆ  ಎಂದರು.


    Provided by
    Provided by

    ವೃತ್ತ ನಿರೀಕ್ಷಣ ಅಧಿಕಾರಿ ಶ್ರೀಮತಿ ನಿರ್ಮಲ ವಿ. ಮಾತನಾಡಿ, ಭೂಮಿಯ ರಕ್ಷಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಈ ಎರಡು ಅಂಶಗಳು ಅತ್ಯಂತ ಮಹತ್ವಪೂರ್ಣ ವಾಗಿದ್ದು, ವಿದ್ಯಾರ್ಥಿ ಬದುಕು ಬಹಳಷ್ಟು ಮೌಲ್ಯಯುತವಾಗಿದೆ . ಮಕ್ಕಳು  ಕೇಳುವುದರ ಮೂಲಕ ತಾಳ್ಮೆ ಹೆಚ್ಚಿಸಿಕೊಳ್ಳಬೇಕು.  ಇಂದಿನ ವಿದ್ಯಾಭ್ಯಾಸ ಕೇಳಿಸಿಕೊಂಡು ಅರ್ಥೈಸಿಕೊಂಡರೆ ಮುಂದಿನ ದಿನಗಳಲ್ಲಿ ಬದುಕು ಉನ್ನತ ವಾಗಿರುತ್ತದೆ ನಾಳೆಯ ದಿನ ನೀವುಗಳೇ ವೇದಿಕೆ ಮೇಲೆ ಬರಲು ಸಾಧ್ಯವಾಗುತ್ತದೆ ಎಂದರು.

    ಶ್ರೀರಾಮ ಫೌಂಡೇಶನ್ ಸಂಸ್ಥೆಯ ಸ್ಟೇಟ್ ಡಿಪಾಸಿಟ್ ಹೆಡ್ ವಿಜಯ್ ಕುಮಾರ್ ಪಿ.ಜಿ .ಇವರು ಮಾತನಾಡಿ,   ದೇಶದಾದ್ಯಂತ ಸಾವಿರದ ಎಂಟುನೂರು ಬ್ರಾಂಚ್ ಗಳನ್ನು ಹೊಂದಿದ್ದು, ಕಳೆದ ಒಂಬತ್ತು ವರ್ಷಗಳಿಂದ  ಪ್ರತಿವರ್ಷದಲ್ಲಿ 25,000 ಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಮಕ್ಕಳಲ್ಲಿ ಶೈಕ್ಷಣಿಕ ಪ್ರಗತಿಯನ್ನು ಕಾಣಲು ನಮ್ಮ ಸಂಸ್ಥೆ ಸನ್ನದ್ಧವಾಗಿದೆ  ಇಂದು ತಾಲ್ಲೂಕಿನಲ್ಲಿ 185 ಮಕ್ಕಳಿಗೆ ಈ ಸೌಲಭ್ಯ ಲಭ್ಯವಾಗಿದ್ದು ಹೆಚ್ಚು ಪ್ರತಿಭಾವಂತ ಮಕ್ಕಳು ಇದರ ಸೌಲಭ್ಯವನ್ನು ಇನ್ನೂ ಹೆಚ್ಚಿನದಾಗಿ ಪಡೆಯಬೇಕು ಉನ್ನತ ವಿದ್ಯಾಭ್ಯಾಸದ ಎಂಬಿಬಿಎಸ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು ಅವರಿಗೂ ಕೂಡ ಪ್ರೋತ್ಸಾಹಧನ ಹೆಚ್ಚಿನದಾಗಿ ದೊರೆಯಲಿದೆ. ಪ್ರತಿ ಮಕ್ಕಳು ಇದರ ಸೌಲಭ್ಯ ಕೂಡ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು

    ಬ್ರಾಂಚ್ ಮ್ಯಾನೇಜರ್ ವಿಜಯ್ ಕುಮಾರ್ ಎ.ವಿ., ಶ್ರಿರಾಮ್ ಕಂಪನಿಯು ಮೋಟಾರು ವಾಹನಗಳು ಮಾಲಿಕರಾಗುವ ಪ್ರತಿಯೊಬ್ಬರಿಗೂ ಸಕಾಲಕ್ಕೆ ಆರ್ಥಿಕ ನೆರವು ನೀಡುತ್ತಿದ್ದು,  ಗ್ರಾಹಕರ ಮಿತ್ರನಾಗಿ ಉತ್ತಮ ಬಾಂಧವ್ಯವನ್ನು ಹೊಂದಿದೆ ಹಾಗೂ ಗ್ರಾಮೀಣ ಪ್ರದೇಶದ ಯುವಕರಿಗಿ ಉದ್ಯೋಗವನ್ನು ನೀಡುತ್ತಾ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಂತ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು

    ಸಮಾರಂಭದಲ್ಲಿ ನ್ಯಾಯಮೂರ್ತಿಗಳಾದ ಶ್ರೀ ವೆಂಕಟೇಶಪ್ಪ , ಸರ್ಕಲ್ ಇನ್ಸ್ ಪೆಕ್ಟರ್  ನಿರ್ಮಲ ವಿ., ರೀಜಿನಲ್ ಬಿಸಿನೆಸ್ ಹೆಡ್ ಟಿ.ಆರ್. ರಾಘವೇಂದ್ರ,  ಪುರಸಭಾ ಅಧ್ಯಕ್ಷೆ ಪುಷ್ಪಾ ಹನುಮಂತರಾಜು, ಶ್ರೀರಾಮ್ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪನಿ ಚಿಕ್ಕನಾಯಕನ ಹಳ್ಳಿ ಶಾಖೆಯ ಬ್ರಾಂಚ್ ಮ್ಯಾನೇಜರ್ ವಿಜಯ್ ಕುಮಾರ್  ಎ.ವಿ. , ವೀರೇಂದ್ರ ಬಿ .ಸಿ.   ಹುಸೇನಪ್ಪ,  ಶಿವಕುಮಾರ್ ಆರ್., ಸಹಾಯ ಅರಣ್ಯ ರಕ್ಷಕ ಮಂಜುನಾಥ್, ಮಂಜುನಾಥ್ ಅಧ್ಯಕ್ಷರು ಸುಭಾಷ್ ಚಂದ್ರಬೋಸ್  ಚಾಲಕರ ಮಾಲೀಕರ ಸಂಘ,  ಕೆ.ಟಿ.ಡಿ ಓ ರಾಜ್ಯ ಕಾರ್ಯದರ್ಶಿ ಮಹಮದ್  ಹುಸೇನ್ , ವಕೀಲ ಸಂಘದ ಅಧ್ಯಕ್ಷ ಸಿ ರಾಜಶೇಖರ್ ಕಾರ್ಯದರ್ಶಿ ಎಸ್ ದಿಲೀಪ್ ಉಪಸ್ಥಿತರಿದ್ದರು.

    ವರದಿ : ಟೈಗರ್ ನಾಗ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.