nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ 4ನೇ ಅಲೆ ; ಸದ್ಯಕ್ಕೆ ಕಠಿಣ ಕ್ರಮ ಅಗತ್ಯವಿಲ್ಲ ಎಂದ ಸಚಿವ ಸುಧಾಕರ್
    ರಾಜ್ಯ ಸುದ್ದಿ April 28, 2022

    ಕೋವಿಡ್ 4ನೇ ಅಲೆ ; ಸದ್ಯಕ್ಕೆ ಕಠಿಣ ಕ್ರಮ ಅಗತ್ಯವಿಲ್ಲ ಎಂದ ಸಚಿವ ಸುಧಾಕರ್

    By adminApril 28, 2022No Comments1 Min Read
    sachiva sudamkara

    ರಾಜ್ಯದಲ್ಲಿ 4ನೇ ಅಲೆ ಕಾಣಿಸಿಕೊಂಡರೂ ಸದ್ಯಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಈ ಮೂಲಕ 4ನೇ ಅಲೆ ಬಂದರೆ ಲಾಕ್‍ಡೌನ್ ಸೇರಿದಂತೆ ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ವದಂತಿಗೆ ಖುದ್ದು ಸಚಿವರೇ ತೆರೆ ಎಳೆದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಕೋವಿಡ್ ಅಲೆ ಬರಬಹುದೆಂದು ತಜ್ಞರು ಹೇಳಿದ್ದಾರೆ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕಿಂತ ಹೆಚ್ಚಿನ ಕ್ರಮ ಅಗತ್ಯವಿಲ್ಲ ಎಂದು ಹೇಳಿದರು.


    Provided by
    Provided by

    60 ವರ್ಷ ಮೇಲ್ಪಟ್ಟು ಉಚಿತ ಬೂಸ್ಟರ್ ಡೋಸ್ ಕೊಡುತ್ತಿದ್ದೇವೆ. 18 ವರ್ಷದವರು ಎರಡನೇ ಲಸಿಕೆ ಪಡೆದು 9 ತಿಂಗಳು ಆದವರೂ ಕೂಡ ಲಸಿಕೆ ಪಡೆಯಬಹುದು ಎಂದು ಸಲಹೆ ಮಾಡಿದರು.ಈ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ಕರೆದಿದ್ದು , ಕೆಲವು ಸಲಹೆ , ಸೂಚನೆಗಳನ್ನು ನೀಡಲಿದ್ದಾರೆ. ಈಗ ತೆಗೆದುಕೊಂಡಿರುವ ಕ್ರಮಕ್ಕಿಂತ ಹೆಚ್ಚಿನ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಸದ್ಯಕ್ಕಿಲ್ಲ, ಆದರೆ ಸಭೆಯಲ್ಲಿ ಏನು ತೀರ್ಮಾನ ಆಗುತ್ತದೆಯೋ ನೋಡಬೇಕು ಎಂದರು.ಗುತ್ತಿಗೆ ಆಧಾರದ ಕೋವಿಡ್ ವಾರಿಯರ್ಸ್‍ಗಳನ್ನು 6 ತಿಂಗಳಿಗೆ ತೆಗೆದುಕೊಂಡಿದ್ದೇವು, ಅವರನ್ನು 18 ತಿಂಗಳವರೆಗೂ ಮುಂದುವರೆಸಿಕೊಂಡಿದ್ದೇವೆ. ಕೋವಿಡ್ ಕಡಿಮೆ ಆದ ಕಾರಣ ಅವರನ್ನು ಬಿಡುಗಡೆ ಮಾಡಿದ್ದೇವೆ.

    ಈಗ ಇನ್ನು 6 ತಿಂಗಳು ಮುಂದುವರಿಸಿಕೊಂಡು ಹೋಗುವ ಬಗ್ಗೆ ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.ಬೇರೆ ದೇಶಗಳ ಸ್ಥಿತಿಗತಿ ಅವಲೋಕಿಸಿದರೆ ನಮ್ಮಲ್ಲಿ ಆತಂಕಪಡುವ ಅಗತ್ಯವಿಲ್ಲ. ಪ್ರಧಾನಿಯವರು ಆಯಾ ರಾಜ್ಯಗಳ ಸ್ಥಿತಿಗತಿಯನ್ನು ಪರಾಮರ್ಶಿಸಿ ಕೆಲವು ಸಲಹೆಸೂಚನೆಗಳನ್ನು ನೀಡಬಹುದು. ಅದನ್ನು ಸರ್ಕಾರ ಯಥಾವತ್ತಾಗಿ ಪಾಲನೆ ಮಾಡಲಿದೆ ಎಂದು ಸುಧಾಕರ್ ತಿಳಿಸಿದರು.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.