nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಹ್ಲಿಯನ್ನು ಐಪಿಎಲ್‍ನಿಂದ ಕೈಬಿಡಿ : ರವಿಶಾಸ್ತ್ರಿ
    ಸ್ಪೆಷಲ್ ನ್ಯೂಸ್ April 28, 2022

    ಕೊಹ್ಲಿಯನ್ನು ಐಪಿಎಲ್‍ನಿಂದ ಕೈಬಿಡಿ : ರವಿಶಾಸ್ತ್ರಿ

    By adminApril 28, 2022No Comments1 Min Read
    creket

    ಕಳಪೆ ಫಾರ್ಮ್‍ನಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಐಪಿಎಲ್‍ನಿಂದ ಕೈ ಬಿಡಿ ಎಂದು ಮಾಜಿ ತರಬೇತುದಾರ ರವಿಶಾಸ್ತ್ರಿ ಹೇಳಿದ್ದಾರೆ. ಖಾಸಗಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ವಿರಾಟ್ ಕೊಹ್ಲಿ ಅವರು ಸತತ ಪಂದ್ಯಗಳನ್ನು ಆಡುತ್ತಿರುವುದರಿಂದ ಅವರು ತುಂಬಾ ಬಳಲಿದ್ದಾರೆ, ಆದ್ದರಿಂದೇ ಅವರಿಂದ ಕಳಪೆ ಪ್ರದರ್ಶನ ಬರುತ್ತಿದೆ.

    ಆದ್ದರಿಂದ ಅವರು ಐಪಿಎಲ್‍ನ ಉಳಿದ ಪಂದ್ಯಗಳಿಂದ ಕೈಬಿಟ್ಟು ಇದುವರೆಗೂ ಅವರು ಆಡಿರುವ ಪಂದ್ಯಗಳ ವರಮಾನವನ್ನು ನೀಡುವಂತೆ ಆರ್‍ಸಿಬಿ ಫ್ರಾಂಚೈಸಿಗಳಿಗೆ ರವಿಶಾಸ್ತ್ರಿ ಸಲಹೆ ನೀಡಿದ್ದಾರೆ.ವಿರಾಟ್ ಕೊಹ್ಲಿ ಅವರಿಗೆ ಒತ್ತಡವಿದ್ದ ಪರಿಣಾಮದಿಂದಲೇ ಅವರು ಎಲ್ಲ ಮಾದರಿಯ ಕ್ರಿಕೆಟ್‍ಗೆ ರಾಜೀನಾಮೆಯನ್ನು ನೀಡಿದ್ದಾರೆ, ಆದರೂ ಸತತ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ತುಂಬಾ ಬಳಲಿರುವುದರಿಂದ ಅವರು ಮುಂದಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದರೆ ಅವರಿಗೆ ಈಗ ವಿಶ್ರಾಂತಿ ಅವಶ್ಯಕವಾಗಿದೆ ಎಂದು ರವಿಶಾಸ್ತ್ರಿ ಅವರು ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಮಾಡಿದ್ದಾರೆ.


    Provided by
    Provided by

    ವಿರಾಟ್ ಕೊಹ್ಲಿ ಮಾತ್ರವಲ್ಲ ಐಪಿಎಲ್‍ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಸೇರಿದಂತೆ ಕೆಲವು ಶ್ರೇಷ್ಠ ಆಟಗಾರರು ಕೂಡ ಸತತ ಕ್ರಿಕೆಟ್ ಆಡುವುದರಿಂದ ಬಳಲುತ್ತಿದ್ದರಿಂದಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ.ವಿರಾಟ್ ಕೊಹ್ಲಿ ಅವರು ಐಪಿಎಲ್‍ನಲ್ಲಿ ಉತ್ತಮ ರೆಕಾರ್ಡ್ ಹೊಂದಿದ್ದರೂ ಕೂಡ ಈ ಬಾರಿಯ ಐಪಿಎಲ್‍ನಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ, ಇದುವರೆಗೂ ಅವರು ಆಡಿರುವ 8 ಪಂದ್ಯಗಳಲ್ಲಿ ಕೇವಲ 16ರ ಸರಾಸರಿಯಲ್ಲಿ 128 ರನ್‍ಗಳು ಗಳಿಸುವ ಮೂಲಕ ಅಭಿಮಾನಿಗಳಲ್ಲೂ ನಿರಾಸೆ ಮೂಡಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ತುಮಕೂರು: ತಾಲ್ಲೂಕಿನ ವಿವಿಧ ಕಡೆ ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ರಾಜ್ಯಪಾಲರಿಂದ ಜ್ಞಾನಸಿರಿ…

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.