nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025
    Facebook Twitter Instagram
    ಟ್ರೆಂಡಿಂಗ್
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    • ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ
    • ಮೈಸೂರು ಗ್ರೇಟರ್ ಮೈಸೂರು ಆಗಬೇಕು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದಿ ಸ್ಟಾರ್‌ ನಟರ ಗುಟ್ಕಾ ಪ್ರೀತಿ ವಿರುದ್ಧ ರೊಚ್ಚಿಗೆದ್ದ ಐಎಎಸ್‌ ಅಧಿಕಾರಿ..!
    Uncategorized April 29, 2022

    ಹಿಂದಿ ಸ್ಟಾರ್‌ ನಟರ ಗುಟ್ಕಾ ಪ್ರೀತಿ ವಿರುದ್ಧ ರೊಚ್ಚಿಗೆದ್ದ ಐಎಎಸ್‌ ಅಧಿಕಾರಿ..!

    By adminApril 29, 2022No Comments1 Min Read
    hindhi star

    ಎಲ್ಲೆಲ್ಲೂ ಭಾಷೆಯ ವಿಚಾರ ಚರ್ಚೆಯಾಗುತ್ತಿದೆ. ದಕ್ಷಿಣ ಭಾರತದ ಚಿತ್ರಗಳ ವಿರುದ್ಧ ಬಾಲಿವುಡ್‌ ನಟರ ಆಕ್ರೋಶ ಹೆಚ್ಚಾಗುತ್ತಿದೆ. ಆದರೆ ಈ ಹೊತ್ತಲ್ಲೇ ಬಾಲಿವುಡ್‌ ಸ್ಟಾರ್ಸ್‌ ವಿರುದ್ಧ ಐಎಎಸ್ ಅಧಿಕಾರಿಗಳು ಕೂಡ ರೊಚ್ಚಿಗೆದ್ದಿದ್ದಾರೆ. ಈ ಕೋಪಕ್ಕೆ ಕಾರಣ ಮಾತ್ರ ಗುಟ್ಕಾ ಜಾಹೀರಾತು.

    ಅಜಯ್‌ ದೇವಗನ್‌, ಅಕ್ಷಯ್‌ ಕುಮಾರ್‌ ಹಾಗೂ ಶಾರುಖ್‌ ಖಾನ್‌ ಒಟ್ಟಾಗಿ ನಟಿಸಿರುವ ಪಾನ್‌ ಮಸಾಲ ಜಾಹೀರಾತಿನ ವಿರುದ್ಧ ದಿನದಿಂದ ದಿನಕ್ಕೆ ಆಕ್ರೋಶ ಹೆಚ್ಚಾಗುತ್ತಿದೆ. ಈ ಹೊತ್ತಲ್ಲೇ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಯೊಬ್ಬರು ಈ ಮೂವರು ನಟರಿಗೆ ಟ್ವೀಟ್‌ ಮೂಲಕ ಬಿಸಿ ಮುಟ್ಟಿಸಿದ್ದಾರೆ.


    Provided by
    Provided by

    ಅವನೀಶ್‌ ಶರಣ್‌ ಎಂಬ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿ ಹೀಗೆ ಬಾಲಿವುಡ್‌ ಸ್ಟಾರ್‌ಗಳ ಗುಟ್ಕಾ ಪ್ರೀತಿ ವಿರುದ್ಧ ರೊಚ್ಚಿಗೆದ್ದವರು.ಅವನೀಶ್‌ ಶರಣ್‌ ಕೋಲ್ಕತ್ತಾದ ಹೌರಾ ಸೇತುವೆಯ ಚಿತ್ರವನ್ನು ಟ್ವೀಟ್ ಮಾಡಿ, ಗುಟ್ಕಾ ತಿನ್ನುವವರಿಂದಲೇ ಈ ಸೇತುವೆ ಹಾಳಾಗುತ್ತಿದೆ ಎಂದು ಬರೆದುಕೊಂಡಿದ್ದರು.ಅವನೀಶ್‌ ಶರಣ್‌ ಹಂಚಿಕೊಂಡಿದ್ದ ಫೋಟೋದಲ್ಲಿ ಸೇತುವೆಯ ಮೇಲೆ ಗುಟ್ಕಾ ತಿಂದು,‌ ಸೇತುವೆ ಹಾಳು ಮಾಡಿರುವ ದೃಶ್ಯವಿದೆ.ಅಲ್ಲದೆ ಟ್ವೀಟ್‌ನಲ್ಲಿ ಅಜಯ್‌ ದೇವಗನ್‌, ಅಕ್ಷಯ್‌ ಕುಮಾರ್‌, ಶಾರುಖ್‌ ಖಾನ್‌ ಅವರನ್ನೂ ಟ್ಯಾಗ್‌ ಮಾಡಿರುವ ಅವನೀಶ್‌, ಗುಟ್ಕಾ ಜಾಹೀರಾತಿನ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು.

    ಇದೀಗ ಐಎಎಸ್ ಅಧಿಕಾರಿ ಅವನೀಶ್‌ ಶರಣ್‌ ಮಾಡಿರುವ ಟ್ವೀಟ್‌ ಎಲ್ಲಾ ಕಡೆ ವೈರಲ್‌ ಆಗುತ್ತಿದೆ. ಉತ್ತರ ಭಾರತದಲ್ಲಿ ಅಜಯ್‌ ದೇವಗನ್‌, ಅಕ್ಷಯ್‌ ಕುಮಾರ್‌ ಹಾಗೂ ಶಾರುಖ್‌ ಖಾನ್‌ ವಿರುದ್ಧ ದಿನದಿಂದ ದಿನಕ್ಕೆ ಆಕ್ರೋಶ ಹೆಚ್ಚಾಗುತ್ತಿದೆ. ಇಷ್ಟಾದರೂ ಅಕ್ಷಯ್‌ ಕುಮಾರ್‌ ಅವರನ್ನು ಹೊರತುಪಡಿಸಿ, ಇನ್ನುಳಿದ ಇಬ್ಬರು ನಟರು ತಮ್ಮ ಗುಟ್ಕಾ ಜಾಹೀರಾತಿನ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ. ಇದು ಬಾಲಿವುಡ್‌ ಅಭಿಮಾನಿಗಳ ಸಿಟ್ಟನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ತೆಲಂಗಾಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24…

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025

    ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು

    November 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.