nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ

    August 18, 2025

    ತಲ್ವಾರ್ ನಿಂದ ಹಲ್ಲೆ ನಡೆಸಿ ತಮ್ಮನಿಂದ ಅಣ್ಣನ ಬರ್ಬರ ಹತ್ಯೆ!

    August 18, 2025

    ಭಾರೀ ಮಳೆ ಹಿನ್ನೆಲೆ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    August 18, 2025
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ
    • ತಲ್ವಾರ್ ನಿಂದ ಹಲ್ಲೆ ನಡೆಸಿ ತಮ್ಮನಿಂದ ಅಣ್ಣನ ಬರ್ಬರ ಹತ್ಯೆ!
    • ಭಾರೀ ಮಳೆ ಹಿನ್ನೆಲೆ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಬದಲಿಸಿ: ಬಿ.ವೈ.ವಿಜಯೇಂದ್ರ ಒತ್ತಾಯ
    • ನಿಡಗಲ್ಲು ಉತ್ಸವ ಸರ್ಕಾರದ ವತಿಯಿಂದ ಆಚರಿಸಲು ವಾಲ್ಮೀಕಿ ಶ್ರೀ ಒತ್ತಾಯ
    • ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    • ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
    • ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ
    Uncategorized May 1, 2022

    ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ

    By adminMay 1, 2022No Comments1 Min Read
    tipaturu

    ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ

    ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ  ಗ್ರಹಣ ಹಿಡಿದಿದೆ .


    Provided by
    Provided by

    ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ

    ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ,  ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು.

    ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ ಮಾಡಿತ್ತು. ತುಮಕೂರು ವಿಶ್ವವಿದ್ಯಾನಿಲಯ ಆರಂಭಿಸಿದ ಪ್ರಯೋಗಾಲಯಕ್ಕೆ ತಿಪಟೂರು ಎಪಿಎಂಸಿ ಕಟ್ಟಡವನ್ನೂ ಸಹ ನೀಡಲಾಗಿದೆ. ಆದರೆ, ಪ್ರಾರಂಭವಾಗಿ ಹಲವಾರು ವರ್ಷಗಳು ಕಳೆಯುತ್ತಾ ಬಂದರು ಪ್ರಯೋಗಾಲಯ ಕಾರ್ಯಾರಂಭ ಮಾಡದೆ ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿದೆ.

    ರಾತ್ರಿವೇಳೆ ಮದ್ಯಸೇವನೆ ಮಾಡುವ ಕುಡುಕರು, ಮದ್ಯದ ಬಾಟಲಿಗಳನ್ನ  ಎಲ್ಲಂದರಲ್ಲಿ ಎಸೆದಿದ್ದು, ಪ್ರಯೋಗಾಯದ ತುಂಬ ಮದ್ಯದ ಬಾಟಲಿ ಹಾಗೂ ಕಾಂಡೋಮ್  ಗಳದ್ದೇ ಕಾರುಬಾರು ಎನ್ನುವಂತಾಗಿದೆ.

    ಶಿಕ್ಷಣ ಸಚಿವರ ತವರಿನಲ್ಲಿ ರೈತರಿಗೆ ವರದಾನವಾಗಬೇಕಿದ್ದ ಪ್ರಯೋಗಾಲಯ ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು: ಟೂಡ ಶಶಿಧರ್

    August 17, 2025

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ

    August 15, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ

    August 18, 2025

    ಕೊರಟಗೆರೆ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ…

    ತಲ್ವಾರ್ ನಿಂದ ಹಲ್ಲೆ ನಡೆಸಿ ತಮ್ಮನಿಂದ ಅಣ್ಣನ ಬರ್ಬರ ಹತ್ಯೆ!

    August 18, 2025

    ಭಾರೀ ಮಳೆ ಹಿನ್ನೆಲೆ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    August 18, 2025

    ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಬದಲಿಸಿ: ಬಿ.ವೈ.ವಿಜಯೇಂದ್ರ ಒತ್ತಾಯ

    August 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.