nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ-ಇಂಗ್ಲಿಷ್ ಹೈಟೆಕ್ ಶಾಲೆ ತೆರೆದು ಉಚಿತ ಶಿಕ್ಷಣ ನೀಡುತ್ತೇವೆ: ಕುಮಾರಸ್ವಾಮಿ
    Uncategorized May 5, 2022

    ಕನ್ನಡ-ಇಂಗ್ಲಿಷ್ ಹೈಟೆಕ್ ಶಾಲೆ ತೆರೆದು ಉಚಿತ ಶಿಕ್ಷಣ ನೀಡುತ್ತೇವೆ: ಕುಮಾರಸ್ವಾಮಿ

    By adminMay 5, 2022No Comments2 Mins Read
    kumaraswamy

    ಸಿರಾ:  ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ಸಿರಾ ನಗರದ   ಜ್ಯೋತಿ ನಗರದಲ್ಲಿ ನಡೆದ  ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,   ನಾನು ಮುಖ್ಯಮಂತ್ರಿ ಆಗಬೇಕೆಂದು ಜನತಾ ಜಲಧಾರೆ ಯಾತ್ರೆ ಹಮ್ಮಿಕೊಂಡಿಲ್ಲ. ಬಹುಮತ ಬರದಿದ್ದರೂ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದರು.


    Provided by
    Provided by

    ರಾಜ್ಯದಲ್ಲಿ 2023ಕ್ಕೆ ಜೆಡಿಎಸ್‌ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದರೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರದಲ್ಲಿ ಎಲ್‌ ಕೆಜಿಯಿಂದ 12ನೇ ತರಗತಿಯವರೆಗೆ ಇಂಗ್ಲಿಷ್‌ ಮತ್ತು ಕನ್ನಡ ಎರಡೂ ಮಾಧ್ಯಮದಲ್ಲಿ ಹೈಟೆಕ್‌ ಶಾಲೆಗಳನ್ನು ತೆರೆದು ಉಚಿತವಾಗಿ ಶಿಕ್ಷಣ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ರಾಜ್ಯದ ಜನತೆ ನನ್ನ ಯೋಜನೆಗಳನ್ನು ಅರ್ಥ ಮಾಡಿಕೊಂಡು ಜೆಡಿಎಸ್‌ ಪಕ್ಷಕ್ಕೆ ಬಹುಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು

    ರಾಜ್ಯ ಬಿಜೆಪಿ ಸರಕಾರ ಹಲವು ಯೋಜನೆಗಳ ಹೆಸರಿನಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. 40 ಪರ್ಸೆಂಟ್‌ ಕಮಿಷನ್‌ ಪಡೆದು ಹಲವು ಕಾಮಗಾರಿಗಳನ್ನು ಮಾಡುತ್ತಿದೆ ಎಂದು ಇದೇ ವೇಳೆ ಅವರು ಆಕ್ರೋಶ ವ್ಯಕ್ತಪಡಿಸಿದರು.

    ತುಮಕೂರು ಜಿಲ್ಲೆಗೂ ಹೇಮಾವತಿ ನೀರು ಹರಿದು ಬರಲು ದೇವೇಗೌಡ ಅವರೇ ಕಾರಣ. ಆದರೆ ಬಿಜೆಪಿ, ಕಾಂಗ್ರೆಸ್‌ ಪಕ್ಷದ ಮುಖಂಡರು ತುಮಕೂರಿಗೆ ಹೇಮಾವತಿ ನೀರು ಹರಿಯಲು ದೇವೇಗೌಡರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ. ಎ. ತಿಪ್ಪೇಸ್ವಾಮಿ, ಮಧುಗಿರಿ ಶಾಸಕ ವೀರಭದ್ರಯ್ಯ, ಮಾಜಿ ಶಾಸಕರಾದ ಸುಧಾಕರ್‌ ಲಾಲ್‌, ಸುರೇಶ್‌ ಬಾಬು, ವೆಂಕಟರಮಣಪ್ಪ, ತಾಲ್ಲೂಕು ಜೆಡಿಎಸ್ ಅದ್ಯಕ್ಷ ಅರ್ ಉಗ್ರೇಶ್. ನಗರಸಭೆ ಅಧ್ಯಕ್ಷ ಬಿ. ಅಂಜಿನಪ್ಪ,  ತಾಪಂ ಮಾಜಿ ಅಧ್ಯಕ್ಷ ಸತ್ಯಪ್ರಕಾಶ್‌ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.