nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ಸಿ, ಎಸ್ಟಿಗಳ ಅಭಿವೃದ್ಧಿಗೆ ಮುಂದಾಗಿ: ಶಾಸಕರಿಗೆ ಪತ್ರ ಬರೆಯುವ ಚಳುವಳಿ
    ರಾಜ್ಯ ಸುದ್ದಿ May 18, 2022

    ಎಸ್ಸಿ, ಎಸ್ಟಿಗಳ ಅಭಿವೃದ್ಧಿಗೆ ಮುಂದಾಗಿ: ಶಾಸಕರಿಗೆ ಪತ್ರ ಬರೆಯುವ ಚಳುವಳಿ

    By adminMay 18, 2022No Comments2 Mins Read
    samvidhana rakshana samiti

    ಸರಗೂರು: ರಾಜ್ಯದಲ್ಲಿ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಒಗ್ಗಟ್ಟಾಗಿ ಒಂದು ವೇದಿಕೆಯನ್ನು ಸೃಷ್ಟಿಸಿಕೊಂಡು ಪ.ಜಾತಿ ಮತ್ತು ಪ.ಪಂಗಡಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸರಗೂರು ಸಂವಿಧಾನ ರಕ್ಷಣಾ ಸಮಿತಿ ಪತ್ರ ಚಳುವಳಿಯ ಮೂಲಕ ಎಚ್ಚರಿಕೆ ನೀಡಿದೆ.

    ಪಟ್ಟಣದ ಅಂಚೆ ಕಛೇರಿ ಆವರಣದಲ್ಲಿ ಜಮಾಯಿಸಿದ ಸಂವಿಧಾನ ರಕ್ಷಣಾ ಸಮಿತಿಯ ಸದಸ್ಯರು,  ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರುಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಪ.ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಪಕ್ಷಭೇದವನ್ನು ಮರೆತು ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದರು.


    Provided by
    Provided by

    ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂವಿಧಾನ ರಕ್ಷಣಾ ಸಮಿತಿಯ ಖಜಾಂಚಿ ಗ್ರಾಮೀಣ ಮಹೇಶ್, ರಾಜ್ಯದಲ್ಲಿ ಸಂವಿಧಾನದ ಮೂಲ ಆಶಯ ಬುಡಮೇಲಾಗುತ್ತಿದ್ದು, ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿ ದೂರದ ಮಾತಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೀಸಲಾತಿಯಿಂದ ಗೆದ್ದಂತಹ ರಾಜ್ಯದ ಶಾಸಕರು ಪಕ್ಷಕ್ಕಾಗಿ ದುಡಿಯುವುದನ್ನು ಬಿಟ್ಟು ಪಕ್ಷಭೇದ ಮರೆತು ಒಗ್ಗಟ್ಟಾಗಿ ಶೋಷಿತರ ಅಭಿವೃದ್ಧಿಯ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ ಮೇಲ್ವರ್ಗದವರಿಗೆ ಜಾತಿಗೊಂದು ಅಭಿವೃದ್ಧಿ ನಿಗಮಗಳಿವೆ. ಇವುಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡಿ, ಸಮುದಾಯಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಮಾತ್ರ 101 ಜಾತಿಗಳು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ 50 ಜಾತಿಗಳು, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿಯೂ 206 ಜಾತಿಗಳು ಸೇರಿದ್ದು, ಬರುವ ಅನುದಾನ ಒಂದೇ ಆಗಿದೆ ಇದರಿಂದ ಅಭಿವೃದ್ಧಿ ಮತ್ತು ಸಮಾನತೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಇಂತಹ ಸಂಧರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀಗಳು ರಾಜ್ಯ ಸರ್ಕಾರಕ್ಕೆ ಜಾತಿಗೊಂದು ನಿಗಮ ಮಾಡಿದರೆ ಇದಕ್ಕೆ ಮಿತಿಯೇ ಇರುವುದಿಲ್ಲ ಎಂದು ಎಚ್ಚರಿಸುವ ಮೂಲಕ ದಲಿತರು ಬಡವರ ಪರ ಧ್ವನಿ ಎತ್ತಿದ್ದರು ಸಂವಿಧಾನ ಸಂರಕ್ಷಣಾ ಸಮಿತಿ ಖಜಾಂಚಿ ಗ್ರಾಮೀಣ ಮಹೇಶ್ ಎಂದರು.

    ಸಂವಿಧಾನ ಸಂರಕ್ಷಣಾ ಸಮಿತಿಯ ಉಪಾಧ್ಯಕ್ಷ ಸಾಗರೆ ಶಂಕರ್ ಮಾತನಾಡಿದರು.  ಸ್ಥಳದಲ್ಲಿ ಸಂವಿಧಾನ ರಕ್ಷಣಾ ಸಮಿತಿಯ ಅಧ್ಯಕ್ಷ ಶಿವಣ್ಣ, ಸಮಿತಿಯ ಖಜಾಂಚಿ ಗ್ರಾಮೀಣ ಮಹೇಶ್, ಸರಗೂರು ಇದಿಯಪ್ಪ, ಸರಗೂರು ಕೃಷ್ಣ, ಹೂವಿನಕೊಳ ಸಿದ್ಧರಾಜು, ಲಂಕೆ ಲಕ್ಷ್ಮಣ್, ಚನ್ನೀಪುರಮಲ್ಲೇಶ್, ಸಂವಿಧಾನ ಸಂರಕ್ಷಣಾ ಸಮಿತಿ ಉಪಾಧ್ಯಕ್ಷ ರು ಸಾಗರೆ ಶಂಕರ್,  ನಾಗರಾಜು, ಕರ್ನಾಟಕ ಭೀಮಾ ಸೇನೆ ತಾಲ್ಲೂಕು ಅಧ್ಯಕ್ಷ ಮಹೇಂದ್ರ ಹೂವಿನಕೊಳ,  ಲಂಕೆ ಶಿವರಾಜು, ಸೂರ್ಯ ಕುಮಾರ್ ಮಸಹಳ್ಳಿ, ಗುಣ ಮೂಳ್ಳೂರು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರು: ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಯನ್ನು ದೂರು ದಾಖಲಾದ 24 ತಾಸಿನೊಳಗೆ ಕುಣಿಗಲ್ ಉಪವಿಭಾಗದ ಪೊಲೀಸರು ಸೆರೆಹಿಡಿದಿದ್ದಾರೆ.…

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.