nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026
    Facebook Twitter Instagram
    ಟ್ರೆಂಡಿಂಗ್
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹತ್ತಿ ಬೆಳೆನಾಶ ಮಾಡಿದ ಕಾಡಾನೆಗಳು: ಅಳಲು ತೋಡಿಕೊಂಡ ರೈತ
    ಜಿಲ್ಲಾ ಸುದ್ದಿ May 28, 2022

    ಹತ್ತಿ ಬೆಳೆನಾಶ ಮಾಡಿದ ಕಾಡಾನೆಗಳು: ಅಳಲು ತೋಡಿಕೊಂಡ ರೈತ

    By adminMay 28, 2022No Comments1 Min Read
    hattibele

    ಸರಗೂರು: ಕಾಡಾನೆಗಳು ದಾಳಿ ನಡೆಸಿ ಹತ್ತಿ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹಳೆಯೂರು ಗ್ರಾಮದ ಜಮೀನುವೊಂದರಲ್ಲಿ ನಡೆದಿದೆ.

    ಗ್ರಾಮದ ಗಣೇಶ್ ಎಂಬ ರೈತರು ತಮ್ಮ ಸುಮಾರು 6 ಎಕೆರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಆದರೆ ಕಾಡಾನೆಗಳು ಜಮೀನಿಗೆ ದಾಳಿ ಮಾಡಿದ್ದು, ಸುಮಾರು 2 ಎಕರೆ ಹತ್ತಿ ಬೆಳೆ ನಾಶವಾಗಿದೆ. ಇದರಿಂದಾಗಿ ತಮಗೆ ಸುಮಾರು 1.50 ಲಕ್ಷದಷ್ಟು ನಷ್ಟ ಉಂಟಾಗಿದೆ ಎಂದು ರೈತ ಗಣೇಶ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.


    Provided by
    Provided by

    ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮೊಳೆಯೂರು ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ವರದಿ:  ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ…

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.