nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೋಹಿತ್ ಚಕ್ರತೀರ್ಥ ವಜಾ, ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
    ತುರುವೇಕೆರೆ May 31, 2022

    ರೋಹಿತ್ ಚಕ್ರತೀರ್ಥ ವಜಾ, ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

    By adminMay 31, 2022No Comments2 Mins Read
    turuvekere

    ತುರುವೇಕೆರೆ: ಶಿಕ್ಷಣ ಸಚಿವ ,ಬಿ.ಸಿ ನಾಗೇಶ್ ರಾಜೀನಾಮೆಗೆ ಹಾಗೂ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ , ಚಲವಾದಿ ಮಹಾಸಭಾ, ಸಿ.ಐ.ಟಿ.ಯು ., ವಾಲ್ಮೀಕಿ ನಾಯಕ ಸಮಾಜ , ಮುಸ್ಲಿಂ ಸಂಘಟನೆ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

    ರಾಜ್ಯ ಬಿಜೆಪಿ ಸರ್ಕಾರ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡುತ್ತಿದ್ದು, ಈ ಮೂಲಕ ದಲಿತರ, ಮಹಿಳೆಯರ , ಶೂದ್ರರ, ವೈಚಾರಿಕ ವಾದಿಗಳ , ಬರಹಗಳಿಗೆ ತಿಲಾಂಜಲಿ ನೀಡಲಾಗಿದೆ. ಪೆರಿಯಾರ್ ಅಂಬೇಡ್ಕರ್ , ಭಗತ್ ಸಿಂಗ್ ಕುರಿತ ಬರಹಗಳನ್ನು ಕೈಬಿಟ್ಟು, ಸನಾತನ, ಜಾತಿವಾದಿ ಬ್ರಾಹ್ಮಣ್ಯಶಾಹಿ ಮತ್ತು ಮಹಿಳಾ ವಿರೋಧಿ ಬರಹಗಳನ್ನು ಸೇರಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಶಾಲಾ ಮಕ್ಕಳ ಪಾಠಗಳನ್ನು ಮನುಸ್ಮೃತಿ ಯನ್ನಾಗಿ ಮಾಡಲಾಗುತ್ತಿದೆ. ಕುವೆಂಪು, ಅಂಬೇಡ್ಕರ್, ಸೇರಿದಂತೆ ಶೂದ್ರ, ದಲಿತ ಚಿಂತಕರನ್ನು ಅವಹೇಳನ ಮಾಡಿದ ಅವರ ಬರಹಗಳನ್ನು , ಬ್ರಾಹ್ಮಣ್ಯದ ಅಹಂನಿಂದ ಕುಹಕ ಮಾಡಿದ , ಜೀವವಿರೋಧಿ , ರೋಹಿತ್ ಚಕ್ರತೀರ್ಥ ನೆಂಬ ಅನರ್ಹ , ಹಸಿ ಸುಳ್ಳುಗಳನ್ನು ಹರಡಿಸುವ ವ್ಯಕ್ತಿಯನ್ನು ಪರಿಷ್ಕರಣ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವ ಸರ್ಕಾರ ಮಕ್ಕಳ ಮನಸ್ಸಿಗೆ ವಿಷವಿಕ್ಕಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಈ ಕೂಡಲೇ ಪರಿಷ್ಕರಣ ಸಮಿತಿಯನ್ನು ವಜಾ , ಮಾಡಬೇಕು , ಹಳೆಯ ಪಾಠಗಳನ್ನೇ ಮುಂದುವರಿಸಬೇಕು, ಶೂದ್ರತಪಸ್ವಿ ಕುವೆಂಪುರವರನ್ನು, ಅವಹೇಳನ ಮಾಡಿದ ಚಕ್ರತೀರ್ಥ ನ ಮೇಲೆ ಕ್ರಮ ,ಕೈಗೊಳ್ಳಬೇಕೆಂದು ಒತ್ತಾಯಿಸಿ ದರು.
    ಈ ಸಮಿತಿಗೆ ರಚನೆಗೆ ಕಾರಣರಾದ ಶಿಕ್ಷಣ ಸಚಿವ, ಬಿ.ಸಿ .ನಾಗೇಶ್ ಕೂಡಲೇ ತಮ್ಮ ಶಾಸಕ ಸ್ಥಾನ ಹಾಗೂ ಸಚಿವ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು . ಅಂಬೇಡ್ಕರ್ ಭವನದಿಂದ ,ಪ್ರಾರಂಭವಾದ ,ಮೆರವಣಿಗೆ ,ಪಟ್ಟಣದ ಪ್ರಮುಖ ರಸ್ತೆಯಲ್ಲಿ ,ಸಂಚರಿಸಿ ,ಸರ್ಕಾರದ ವಿರುದ್ಧ, ಶಿಕ್ಷಣ ಸಚಿವರ ವಿರುದ್ದ, ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗುತ್ತ ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು.
    ಇದೇ ವೇಳೆ ತಾಲೂಕು ಕಚೇರಿಗೆ ತೆರಳಿದ ಪ್ರತಿಭಟನಾಕಾರರು ತಹಸೀಲ್ದಾರ್ ,ನಯೀಮ್ ಉನ್ನಿಸ್ಸ ರವರ ಮುಖಾಂತರ ಸರ್ಕಾರಕ್ಕೆಮನವಿ ಪತ್ರ ನೀಡಿದರು. ಪ್ರತಿಭಟನೆಯಲ್ಲಿ ಪ್ರೊಫೆಸರ್ ಪುಟ್ಟರಂಗಪ್ಪ, ವಕೀಲರಾದ ಪಿ.ಹೆಚ್.ಧನಪಾಲ್ , ನಿವೃತ್ತ ಪ್ರಾಧ್ಯಾಪಕ ಪರಮೇಶ್ವರ ಸ್ವಾಮಿ, ದಲಿತ ಮುಖಂಡ ಟಿ.ಹೆಚ್.ಗುರುದತ್ . ಸಿ.ಐ. ಟಿ.ಯು.ನ ಸತೀಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

    ವರದಿ: ಸುರೇಶ್ ಬಾಬು .ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.