nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ
    ರಾಜ್ಯ ಸುದ್ದಿ June 17, 2022

    ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ

    By adminJune 17, 2022No Comments2 Mins Read
    acb

    ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ತಂಡ 21 ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

    ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರ, ಬಸವನಗುಡಿ, ಚಂದ್ರಾಲೇಔಟ್, ಬಸವೇಶ್ವರನಗರ, ಬನಶಂಕರಿ, ಕ್ರೆಸೆಂಟ್ ರಸ್ತೆ ಹಾಗೂ ಉತ್ತರಹಳ್ಳಿ ಭಾಗ ದೊಡ್ಡಕಲ್ಲಸಂದ್ರದಲ್ಲಿ ಎಸಿಬಿ ತಲಾಶ್ ನಡೆದಿದೆ.


    Provided by
    Provided by

    1. ಭೀಮಾ ರಾವ್ ವೈ ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ)

    2. ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ)

    3. ರಾಮಕೃಷ್ಣ ಎಚ್ .ವಿ. (ಎಇಇ, ಸಣ್ಣ ನೀರಾವರಿ, ಹಾಸನ)

    4.ರಾಜೀವ್ ಪುರಸಯ್ಯ ನಾಯಕ್ (ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ ಇಲಾಖೆ, ಕಾರವಾರ)

    5. ಬಿ ಆರ್ ಬೋಪಯ್ಯ (ಜೂನಿಯರ್ ಇಂಜಿನಿಯರ್, ಪೊನ್ನಂಪೇಟೆ ಜಿಲ್ಲಾ ಪಂಚಾಯತ್)

    6. ಮಧುಸೂಧನ್ (ಜಿಲ್ಲಾ ನೋಂದಣಾಧಿಕಾರಿ, IGR ಕಚೇರಿ, ಬೆಳಗಾವಿ)

    7. ಪರಮೇಶ್ವರಪ್ಪ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ, ಹೂವಿನಹಡಗಲಿ)

    8. ಯೆಲ್ಲಪ್ಪ ಎನ್ ಪಡಸಾಲಿ (RTO, ಬಾಗಲಕೋಟೆ)

    9. ಶಂಕರಪ್ಪ ನಾಗಪ್ಪ ಗೋಗಿ ( ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ)

    10. ಪ್ರದೀಪ್ ಎಸ್ ಆಲೂರ್ ( ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ, RDPR, ಗದಗ)

    11. ಸಿದ್ದಪ್ಪ ಟಿ. (ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು)

    12. ತಿಪ್ಪಣ್ಣ ಪಿ ಸಿರಸಗಿ ( ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್)

    13. ಮೃತುಂಜಯ ಚೆನ್ನಬಸಯ್ಯ ತಿರಾಣಿ ( ಸಹಾಯಕ ಕಂಟ್ರೋಲರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್)

    14. ಮೋಹನ್ ಕುಮಾರ್ (ಕಾರ್ಯನಿರ್ವಾಹಕ ಇಂಜಿನಿಯರ್, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ)

    15. ಶ್ರೀಧರ್ (ಜಿಲ್ಲಾ ನೋಂದಣಾಧಿಕಾರಿ, ಕಾರವಾರ)

    16. ಮಂಜುನಾಥ್ ಜಿ (ನಿವೃತ್ತ ಇಇ. PWD)

    17. ಶಿವಲಿಂಗಯ್ಯ (ಸಿ ಗ್ರೂಪ್​, ಬಿಡಿಎ)

    18. ಉದಯ ರವಿ ( ಪೊಲೀಸ್ ಇನ್ಸ್‌ಪೆಕ್ಟರ್, ಕೊಪ್ಪಳ)

    19. ಬಿ. ಜಿ.ತಿಮ್ಮಯ್ಯ ( ಕೇಸ್ ವರ್ಕರ್, ಕಡೂರು ಪುರಸಭೆ)

    20. ಚಂದ್ರಪ್ಪ ಸಿ ಹೋಳೇಕರ್ (UTP ಕಚೇರಿ, ರಾಣೆಬೆನ್ನೂರು)

    21. ಜನಾರ್ದನ್ (ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ, ಬೆಂಗಳೂರು)

    ಬೆಂಗಳೂರು ಮಾತ್ರವಲ್ಲದೆ ಚಿಕ್ಕಮಗಳೂರು, ಬೆಳಗಾವಿ, ಕಲಬುರಗಿ, ವಿಜಯನಗರ, ಶಿವಮೊಗ್ಗ, ಕೊಪ್ಪಳ, ಬಾಗಲಕೋಟೆಯ ಹಲವಾರು ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.