nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರುಡುಗಾನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ
    ಕೊರಟಗೆರೆ June 19, 2022

    ಕುರುಡುಗಾನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

    By adminJune 19, 2022No Comments2 Mins Read
    koratagere

    ಕೊರಟಗೆರೆ : ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಗಾನಹಳ್ಳಿ ಗ್ರಾಮದಲ್ಲಿ ನಡೆಯಿತು.

    ಕಾರ್ಯಕ್ರಮ ಉದ್ಘಾಟನೆ ಮಾಡಿದ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್  ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನೆಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕೋವಿಡ್-19  ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದರು.


    Provided by

    ಪಿಂಚಣಿಗಳ ಅದಾಲತ್  ಮೂಲಕ ವಿಶೇಷ ಚೇತನರಿಗೆ ವೃದ್ಧರಿಗೆ, ರೈತರ ಕುಟುಂಬಗಳಿಗೆ ಕೃಷಿ ಇಲಾಖೆ ಎಲ್ಲಾ ಸೇವೆಗಳನ್ನು ನೀಡುವಲ್ಲಿ ಜಿಲ್ಲೆಯಲ್ಲಿ ಕೊರಟಗೆರೆ ಪ್ರಮುಖ ಪಾತ್ರ ವಹಿಸಿದೆ ಎಂದರು.

    ಕೃಷಿ ಇಲಾಖೆಯ ಮೂಲಕ ಅನೇಕ ಪರಿಹಾರಗಳನ್ನು ನೀಡಲಾಗುತ್ತಿವೆ. ರೈತರ ಬಣವೆಗಳು ಬೆಂಕಿಹಾನಿಗೊಳಗಾದಾಗ ರೈತನಿಗೆ ಹಾವು ಕಡಿತದಿಂದ ,  ಆಕಸ್ಮಿಕವಾಗಿ  ಸಿಡಿಲು ಬಡಿತದಿಂದಾಗಿ ಜೀವ ಹಾನಿಗೊಳಗಾದಾಗ ತುರ್ತಾಗಿ ಪರಿಹರಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುವ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು.

    ರೈತರಿಗೆ ಸಾವಯವ ಗೊಬ್ಬರಗಳ ತಯಾರಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಜೊತೆಗೆ ಇಲಾಖೆಗಳಲ್ಲಿ ಜಿಂಕ್ ಗೊಬ್ಬರ ರಸಗೊಬ್ಬರಗಳನ್ನು ಕೃಷಿ ಅಧಿಕಾರಿಗಳ ಮೂಲಕ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿ ಬಳಸುವುದು ಒಳಿತು. ಸರ್ಕಾರ ಮುಖ್ಯಮಂತ್ರಿ ರೈತ ವಿಧ್ಯಾ ನಿಧಿಯನ್ನು ಕಾರ್ಯಕ್ರಮವನ್ನು ರೈತ ಮಕ್ಕಳು ಬಳಸಿಕೊಳ್ಳುವಂತೆ ತಿಳಿಸಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸಮ್ಮಾನ್  ಕೀಸಾನ್  ಯೋಜನೆ , ಫಸಲ್ ಭಿಮಾ ಯೋಜನೆಯಂತಹ ಕಾರ್ಯಕ್ರಮಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

    ರೈತ ಬಾಂದವರಿಗೆ ತೋಟಗಾರಿಕೆಯಲ್ಲಿ ಹಲವಾರು ಯೋಜನೆಗಳನ್ನು ಪಡೆಯಬಹುದಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಸತಿ, ರೈತರಿಗೆ ಜಾಬ್ ಕಾರ್ಡುಗಳ ಮೂಲಕ  ಸ್ತ್ರೀ ಶಕ್ತಿ ಸಂಘಗಳ ಮೂಲಕ ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಉತ್ತೇಜನ ನೀಡಲಾಗುತ್ತಿದೆ. ನರೇಗಾದ ಮೂಲಕ ರೇಷ್ಮೆ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಸಹಾಯ ಧನ ನೀಡುವ ಮೂಲಕ ಉತ್ತೇಜಿಸಲಾಗುತ್ತಿದೆ. ಸಲಕರಣೆಗಳಿಗೆ ಸಹಾಯ ಧನ ನೀಡಲಾಗುತ್ತಿದೆ ರೇಷ್ಮೆ ಬೆಳೆಗೆ ಹೆಚ್ಚಿನ ಬೇಡಿಕೆ ಬರುತ್ತಿದೆ ಯುವ ರೈತರು ರೇಷ್ಮೆ ಕೃಷಿಯತ್ತ ಮುಖಮಾಡುತ್ತಿದ್ದು ಸ್ವಾವಲಂಬಿ ಜೀವನ ನೆಡೆಸುತ್ತಿದ್ದಾರೆ ಎಂದು ಕೃಷಿ ಅಧಿಕಾರಿ ಹೆಚ್. ನಾಗರಾಜ ತಿಳಿಸಿದರು.

    ಮಹಿಳಾ ಮತ್ತು ಮಕ್ಕಳ ಮೂಲಕ ಮಕ್ಕಳಿಗೆ ಹಾಲು ಮೊಟ್ಟೆ, ಪೂರಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅತಂಹ ಮಕ್ಕಳಿಗೆ ವಿಶೇಷ ಹಾರೈಕೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಗರ್ಭಿಣಿ ಭಾಣಂತಿಯರಿಗೆ ಪೌಷ್ಟಿಕಾಂಶ ಕೊರತೆಯಾಗದಂತೆ ಹಲವಾರ ಕಾರ್ಯಗಳನ್ನು ರೂಪಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಇದೇ ಗ್ರಾಮದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಲಾಗಿದೆ ಕೋವಿಡ್ನಂತಹ ಸಂಧರ್ಭದಲ್ಲಿ ಸಮರ್ಥವಾಗಿ ಜಿಲ್ಲಾಡಳಿತ ಹಾಗು ತಾಲ್ಲೂಕು ಆಡಳಿತದಿಂದ ನಿಭಾಯಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಅಧಿಕಾರಿ ಅಂಬಿಕಾ ಎಂದರು.

    ಕಾರ್ಯಕ್ರಮದಲ್ಲಿ ವಡ್ಡಗೆರೆ ಗ್ರಾ ಪಂ ಅದ್ಯಕ್ಷರಾದ ವಸಂತರಾಜು,ಉಪಾಧ್ಯಕ್ಷರಾದ ಗೌರಮ್ಮ,ತಹಶಿಲ್ದಾರ್ ನಹೀದಾ ಜಮ್ ಜಮ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಪ್ಪ, ಆರೋಗ್ಯಧಿಕಾರಿ ಡಾ.ವಿಜಯ್ ಕುಮಾರ್, ಸಹಾಯಕ ಕೃಷಿ ಅಧಿಕಾರಿ ನಾಗರಾಜು, ಪಶುವೈದ್ಯ ಡಾ. ಸಿದ್ದನಗೌಡ, ಅರಣ್ಯಾಧಿಕಾರಿ ಸುರೇಶ್, ಸಿ.ಡಿ.ಪಿ.ಓ ಅಂಬಿಕಾ,  ಬಿ.ಇ‌.ಓ ಸುಧಾಕರ್, ಮಲ್ಲಿಕಾರ್ಜುನ ಆರ್.ಡಿ.ಪಿ.ಆರ್‌ ಇಂಜಿನಿಯರ್  ರವಿಕುಮಾರ್, ರೇಷ್ಮೇ ಸಹಾಯಕ ನಿರ್ದೇಶಕ ಮುರಳಿಧರ,ಸಮಾಜ ಕಲ್ಯಾಣಾಧಿಕಾರಿ  ಉಮಾದೇವಿ,ಬೆಸ್ಕಾ ಎ.ಇ ಇ ಮಲಯ್ಯ, ಪುಷ್ಪಲತಾ, ಪೋಲಿಸ್ ಇಲಾಖೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಂಖರ್ ನಾರಾಯಣ,ಅಬಕಾರಿ ಇಲಾಖೆಯ ಶ್ರೀಲತಾ, ಮೀನುಗಾರಿಕೆ ನಿರ್ದೇಶಕ ಮಹೇಶ್ವರ,ಪ್ರಕಾಶ್ ಎ.ಎಸ್ ಐ ರಾಮಚಂದ್ರ,ಗ್ರೇಡ್ -2  ನರಸಿಂಹಮೂರ್ತಿ,ತಾಪಂ ಇಓ ದೊಡ್ಡಸಿದ್ದಪ್ಪ ,  ಪಿ.ಡಿ.ಓ ಪೃಥ್ವಿಬಾ. ಶಿರಸ್ತೇದಾರರಾದ ಚಂದ್ರಪ್ಪ,ರಾಜಸ್ವ ನಿರೀಕ್ಷಕರಾದ ಪ್ರತಾಪ್ ಕುಮಾರ್, ಗ್ರಾಮ ಲಿಕ್ಕಿಗರಾದ ಬಸವರಾಜು, ಮಂಜುನಾಥ್, ರವಿಶಂಕರ್, ವೀಣಾ,ರಾಕೇಶ್, ಮಮತ, ಭಾನು ಪ್ರಕಾಶ,ಜಯಪ್ರಕಾಶ್,ವಡ್ಡಗೆರೆ  ಗ್ರಾ ಪಂ ಸದಸ್ಯರುಗಳಾದ ಗೌರಿಶಂಕರ್ ಕೆ.ಎಸ್,ನಾಗಮ್ಮ, ಪುಟ್ಟರಾಜು, ಸಂತೋಷ್, ರವಿ ಬುರುಗನಹಳ್ಳಿ, ರಕ್ಷಿತಾ ವೀರಕ್ಯಾತರಾಯ,ರವಿಂದ್ರಬಾಬು,ಸಿ.ಎ ಕೃಷ್ಣ,  ರಂಗನಾಥ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.