nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿದ ಅಮಲಿನಲ್ಲಿ ನೀರುಪಾಲಾದ ಕುರಿಗಾಹಿ | ನುಗು ಹಿನ್ನೀರಿನಲ್ಲಿ ನೀರುಪಾಲಾದ ವ್ಯಕ್ತಿ
    ಜಿಲ್ಲಾ ಸುದ್ದಿ June 20, 2022

    ಕುಡಿದ ಅಮಲಿನಲ್ಲಿ ನೀರುಪಾಲಾದ ಕುರಿಗಾಹಿ | ನುಗು ಹಿನ್ನೀರಿನಲ್ಲಿ ನೀರುಪಾಲಾದ ವ್ಯಕ್ತಿ

    By adminJune 20, 2022Updated:June 21, 2022No Comments2 Mins Read
    nugu

    ಮೇಕೆ ಹಾಗೂ ಕುರಿ ಕಾಯುತ್ತಿದ್ದ  ಹೊಸಬೀರ್ವಾಳು ಗ್ರಾಮದ  ಸುಮಾರು 45 ವರ್ಷದ ಸಿದ್ದರಾಜು ಎಂಬುವವರು ನುಗು ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

    ಸುಮಾರು 20 ರಿಂದ 25 ಮೇಕೆ ಹಾಗೂ ಕುರಿ ಸಾಕಾಣಿಕೆ ಮಾಡಿಕೊಂಡಿದ್ದ ಇವರು ಪ್ರತಿ ನಿತ್ಯ ಜಾನುವಾರುಗಳಿಗೆ ಮೇವು ಒದಗಿಸಲು ಪಾಳು ಬಿದ್ದಿರುವ ಜಮೀನು ಹಾಗೂ ಸರ್ಕಾರಿ ಖರಾಬು ಸ್ಥಳಗಳನ್ನು ಅವಲಂಬಿಸಿದ್ದರು. ಪ್ರತಿನಿತ್ಯ ಸಿದ್ದರಾಜು ರವರು ತಮ್ಮ ಪತ್ನಿಯ ಜೊತೆ ಕಾಯಕದಲ್ಲಿ ತೊಡಗಿಕೊಂಡಿದ್ದರು ಆದರೆ ಆ ದಿನ ಅವರ ಪತ್ನಿ ಬೇರೆ ಕೆಲಸದ ನಿಮಿತ್ತ ಹುಲ್ಲಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಹಾಗಾಗಿ ಅಂದು ಅವರೊಡನೆ ಅವರ ಮೊಮ್ಮಗನಾದ ಯಶವಂತ ಜೊತೆಯಲ್ಲಿದ್ದರು. ಸ್ನಾನ ಮಾಡಿ ಬರುತ್ತೇನೆ ದಡದಲ್ಲಿಯೇ ಕುಳಿತಿರು ಎಂದು ಮೊಮ್ಮಗನಿಗೆ ಹೇಳಿ ನೀರಿಗೆ ಇಳಿದಿದ್ದಾರೆ. ಅಷ್ಟರಲ್ಲೇ ಅವರು ಮದ್ಯ ಸೇವಿಸಿದ ಕಾರಣ ನೀರಿನಲ್ಲಿ ಜಾರಿ ಬಿದ್ದಿದ್ದಾರೆ. ಸುಮಾರು 10 ರಿಂದ 15 ನಿಮಿಷಗಳ ನಂತರವೂ ಇವರು ಮೇಲೆ ಬರದಿದ್ದನ್ನು ಗಮನಿಸಿದ ಅವರ ಮೊಮ್ಮಗ ಗ್ರಾಮದ ಬಸ್ ನಿಲ್ದಾಣದಲ್ಲಿ ನೆರೆದಿದ್ದ ಸ್ಥಳೀಯರ ಗಮನಕ್ಕೆ ವಿಷಯವನ್ನು ಮುಟ್ಟಿಸಿದ್ದಾನೆ.


    Provided by
    Provided by

    ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಅಲ್ಲೇ ಇದ್ದ ದೋಣಿಯ ಮೂಲಕ ಸತೀಶ, ನಂದೀಶ ಹಾಗೂ ಸಿದ್ದರಾಜು ಎಂಬುವವರು ನೀರಿಗೆ ಇಳಿದು ಅರ್ಧ ಗಂಟೆಗಳ ಕಾಲ ಶೋಧ ನಡೆಸಿ ದೇಹವನ್ನು ಮೇಲಕ್ಕೆತ್ತಿದ್ದಾರೆ. ಅಷ್ಟರಲ್ಲಿ ಜೀವ ಹೋಗಿರುವುದನ್ನು ಗ್ರಾಮಸ್ಥರು ದೃಢ ಪಡಿಸಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಪತ್ನಿ ಹಾಗೂ ಸಂಬಂಧಿಕರ ಗೋಳು ಮುಗಿಲು ಮುಟ್ಟಿತ್ತು. ತರುವಾಯ ಸಂಬಂಧಿಕರು ಶವ ಸಂಸ್ಕಾರವನ್ನು ಮಾಡಿದ್ದಾರೆ.

     

    ಈ ಬಗ್ಗೆ ಪ್ರತಿಕ್ರಿಯಿಸಿರುವ  ಗ್ರಾಮೀಣ ಮಹೇಶ್, ಮದ್ಯ ಮಾರಾಟ ಮಾಡಲು ಪರವಾನಗಿ ಇಲ್ಲದಿದ್ದರೂ ಮನೆಯಲ್ಲಿ ಅಕ್ರಮ ದಾಸ್ತಾನು ಮಾಡಿಕೊಂಡು ಮದ್ಯಪ್ರಿಯರ ಬಳಿಗೆ ನೇರವಾಗಿ ಮದ್ಯಪಾನ ಮಾರಾಟ ಮಾಡುವವರ ಸುಳಿವನ್ನು ಸರಗೂರು ಪೊಲೀಸ್ ಠಾಣೆ ಹಾಗೂ ಅಬಕಾರಿ ಇಲಾಖೆ ಗಮನಕ್ಕೆ ತರಲಾಗಿತ್ತು. ನಾವು ನೀಡಿದ ಸುಳಿವಿನಂತೆ ಅಕ್ರಮ ಮದ್ಯ ಮಾರಾಟ ಮಾಡುವವರನ್ನು ಅಧಿಕಾರಿಗಳು ಬಂದು ವಿಚಾರಿಸಿಕೊಂಡು ಹೋಗಿದ್ದಾರೆ. ಅದಾದ ನಂತರ ಭಯದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳು ಬಹಳ ಧೈರ್ಯವಾಗಿ ಮಾರಾಟ ಮಾಡುತ್ತಿದ್ದಾರೆ ಅಂದರೆ ಏನು ಅರ್ಥ ? ಈ ವಿಷಯವಾಗಿ ಮೃತರ ಸಂಬಂಧಿಕರು ಒಪ್ಪಿದರೆ ಮೈಸೂರು ಜಿಲ್ಲಾಧಿಕಾರಿಗಳಿಗೆ ದೂರು ಕೊಡಲಾಗುವುದು ಎಂದು ತಿಳಿಸಿದರು.

    admin
    • Website

    Related Posts

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.