nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ

    December 16, 2025

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    • ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ
    • ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ
    • ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು
    • 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ
    • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡರಿಗೆ ಸತ್ಯ ಮನವರಿಕೆಯಾಗಿದೆ ಎಂದು ನಂಬುತ್ತೇನೆ: ಸಚಿವ ಬಿ.ಸಿ.ನಾಗೇಶ್
    ತುಮಕೂರು June 26, 2022

    ದೇವೇಗೌಡರಿಗೆ ಸತ್ಯ ಮನವರಿಕೆಯಾಗಿದೆ ಎಂದು ನಂಬುತ್ತೇನೆ: ಸಚಿವ ಬಿ.ಸಿ.ನಾಗೇಶ್

    By adminJune 26, 2022No Comments1 Min Read
    b c nagesh

    ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಬರಗೂರು ರಾಮಚಂದ್ರಪ್ಪನವರು 150  ತಪ್ಪುಗಳನ್ನು 169  ಪೇಜ್ ಗಳಲ್ಲಿ ಮಾಡಿದ್ರು. ನಮ್ಮ ಕಾಲ ದಲ್ಲಿ ಕೇವಲ 17  ತಪ್ಪುಗಳಾಗಿವೆ ಅದನ್ನು ಸರಿಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಹೆಸರು ಬದಲಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸುತ್ತಾ, ಎನ್.ಇ.ಪಿ ಪ್ರಕಾರ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾಯಿಸಲಾಗಿದೆ.  ಆಡಳಿತಾತ್ಮಕ ಬದಲಾವಣೆ ಬಗ್ಗೆ ಮುಂದೆ ಚರ್ಚಿಸುತ್ತೇವೆ ಎಂದರು.


    Provided by
    Provided by

    ಡಿ.ಕೆ.ಶಿವಕುಮಾರ್ ಪಠ್ಯಪುಸ್ತಕ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರಸ್ವತಿಯನ್ನ ಹರಿದು ಹಾಕುವ ಸಂಸ್ಕ್ರತಿ ಈ ದೇಶದಲ್ಲಿ ಇರಲಿಲ್ಲ.  ಸರಸ್ವತಿ ಅಕಸ್ಮಾತ್  ಕಾಲಿಗೆ ತಾಗಿದ್ರೆ ನಾವು ಕಣ್ಣಿಗೆ ಒತ್ತಕೊಂಡು ನಮಸ್ಕಾರ ಮಾಡ್ತಿವಿ. ಡಿ.ಕೆ.ಶಿವಕುಮಾರ್ ಹೊಸ ಸಂಸ್ಕೃತಿ ಹುಟ್ಟು ಹಾಕಿದ್ದಾರೆ.  ಅದ್ಕೆ ನಾವೇನು ಮಾಡೋಕ್ಕಾಗಲ್ಲ ಎಂದ ಅವರು,  ಈಗಾಗಲೆ 75 % ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಲುಪಿದೆ ಎಂದು ಇದೇ ವೇಳೆ ತಿಳಿಸಿದರು.

    ದೇವೇಗೌಡರ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ದೇವೆಗೌಡರು ಹಿರಿಯರು, ಗೌರವಾನ್ವಿತರು.  ಅವರ ಮನೆಗೆ ಹೋಗಿ ಎಲ್ಲಾ ತಿಳಿಸಿ ಬಂದಿದ್ದೇನೆ. ಅವರಿಗೆ ಸತ್ಯದ ಮನವರಿಕೆ ಆಗಿದೆ ಎಂದು ನನಗೆ ವಿಶ್ವಾಸವಿದೆ ಎಂದರು.

    ದೇವೇಗೌಡರಿಗೆ ಕುವೆಂಪು ಅವರ ಬಗ್ಗೆ ಏನೇನೊ ಹೇಳಿ ಬಿಟ್ಟಿದ್ದರು. ನಾವು ಸತ್ಯವನ್ನು ಅವರ ಮುಂದೆ ಇಟ್ಟಿದ್ದೇವೆ ಎಂದು ಹೇಳಿದರು.

    ರೋಹಿತ್ ಚಕ್ರತೀರ್ಥ ವಿರುದ್ದ ದೂರು ದಾಖಲಾಗಿದ್ದು 2017ರಲ್ಲಿ.  ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಡಿ.ಕೆ.ಶಿವಕುಮಾರ್ ಸಚಿವರಾಗಿದ್ದರು.  ಕುವೆಂಪು ಅವರಿಗೆ ಅವಮಾನ ಆಗಿದ್ರೆ,  ಆವತ್ತೇ ಕ್ರಮಕೈಗೊಳ್ಳಬೇಕಿತ್ತು.  ಪ್ರಕರಣದ ಕುರಿತಂತೆ ಸರ್ಕಾರ ಬಿ ರೀಪೋರ್ಟ್ ಹಾಕಿತ್ತು.  ಈ ಎಲ್ಲಾ ವಿಚಾರವನ್ನು ದೇವೆಗೌಡರಿಗೆ ತಿಳಿಸಿ ಬಂದಿದ್ದೇನೆ ಎಂದು ಬಿ.ಸಿ.ನಾಗೇಶ್ ತಿಳಿಸಿದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ

    December 16, 2025

    ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ

    December 15, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ

    December 16, 2025

    ಸರಗೂರು:  ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು…

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.