nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಕೈಗೆ ಚಿನ್ನದ ಕಡಗ ತೊಡಿಸುತ್ತೇನೆ ಎಂದು ಘೋಷಿಸಿದ ಶಾಸಕ!
    ತುರುವೇಕೆರೆ July 5, 2022

    ರೈತರ ಕೈಗೆ ಚಿನ್ನದ ಕಡಗ ತೊಡಿಸುತ್ತೇನೆ ಎಂದು ಘೋಷಿಸಿದ ಶಾಸಕ!

    By adminJuly 5, 2022No Comments1 Min Read
    masale jayaram

    ತುಮಕೂರು: ಜಿಲ್ಲೆ ತುರುವೇಕೆರೆ ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಕೃಷಿ ಇಲಾಖೆಯ 2021—22 ನೇ ಸಾಲಿನ ಕೃಷಿ ಕಾರ್ಯಕ್ರಮದಡಿ ಸಮಗ್ರ ಕೃಷಿ ಮಾಹಿತಿ ರಥ ಹಾಗೂ ಆತ್ಮ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮ ಮತ್ತು ರೈತ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

     ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕಿನ ಶಾಸಕ ಮಸಾಲ ಜಯರಾಮ್,  ನಮ್ಮ ತುರುವೇಕೆರೆ ತಾಲೂಕಿನ ರೈತರು ತೆಂಗು, ಅಡಿಕೆ, ಬೆಳೆಗಳನ್ನು ಬೆಳೆದು ಭತ್ತ, ರಾಗಿ ಮುಂತಾದ ಆಹಾರಗಳನ್ನು ಬೆಳೆಯುವಲ್ಲಿ ನಿರಾಸಕ್ತಿ ಹೊಂದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಭತ್ತ, ರಾಗಿ ಆಹಾರ ಧಾನ್ಯಗಳನ್ನು ಬೆಳೆದ ತಾಲೂಕಿನ ರೈತರಿಗೆ ಚಿನ್ನದ ಖಡಗ ತೊಡಿಸುವುದಾಗಿ ಘೋಷಣೆ ಮಾಡಿದರು.


    Provided by
    Provided by

    ಇದೇ ವೇಳೆ ಆತ್ಮ ಯೋಜನೆಯಡಿ ತಾಲೂಕಿನಲ್ಲಿ ಸಮಗ್ರ ಕೃಷಿಯಲ್ಲಿ ತೊಡಗಿರುವ ರೈತರನ್ನು ಸನ್ಮಾನಿಸಿದ ಶಾಸಕರು, ವಿವಿಧ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು.

    ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಸಿ.ಎಸ್.ಆಶಾರಾಣಿ , ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾದ ಕೆಂಪರಾಜು, ನೂತನವಾಗಿ ಅಧಿಕಾರ ವಹಿಸಿಕೊಂಡ ತಾಲೂಕು ತಹಶೀಲ್ದಾರ್ ರೇಣು ಕುಮಾರ್,  ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕುಮಾರಿ ಪೂಜಾ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ,  ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ನೂರಾರು ರೈತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು,  ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    ಕೊರಟಗೆರೆ: ತಾಲ್ಲೂಕಿನ ಚನ್ನರಾಯಣದುರ್ಗ ಹೋಬಳಿಯ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆ ಹೊನ್ನೂರು ಖಾಸಾ ಶಾಖಾ ಮಠಕ್ಕೆ ಗೃಹ ಸಚಿವ…

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.