nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    • ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
    • ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
    • ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
    • ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಣ್ಣಾ ಡಿಎಂಕೆ ಜಗಳ ಹಾದಿ-ಬೀದಿ ರಂಪ
    ರಾಷ್ಟ್ರೀಯ ಸುದ್ದಿ July 12, 2022

    ಅಣ್ಣಾ ಡಿಎಂಕೆ ಜಗಳ ಹಾದಿ-ಬೀದಿ ರಂಪ

    By adminJuly 12, 2022No Comments2 Mins Read
    dmk

    ತಮಿಳುನಾಡಿನ ಅಣ್ಣಾ ಡಿಎಂಕೆಯ ನಾಯಕತ್ವಕ್ಕಾಗಿ ವಿಚಾರವಾಗಿ ಇಂದು ನಡೆದ ಬೆಳವಣಿಗೆಗಳು ಹಾದಿ-ಬೀದಿ ರಂಪಕ್ಕೆ ಸಾಕ್ಷಿಯಾಗಿದೆ. ಪಕ್ಷದ ಹಂಗಾಮಿ ಪ್ರಧಾನ ಕಾಂiiದರ್ಶಿಯಾಗಿ ಎಡಪ್ಪಾಡಿ ಪಳನಿ ಸ್ವಾಮಿ ಆಯ್ಕೆಯಾದ ಬೆನ್ನಲ್ಲೇ ಈ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಪಳನಿ ಸ್ವಾಮಿ ಬಣದ ಆಕ್ರೋಶ ಭುಗಿಲೆದ್ದಿದೆ. ಪನ್ನೀರ್ ಸೆಲ್ವಂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವ ನಿuಯವನ್ನು ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

    ಚೆನ್ನೈನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಸಚಿವ ಆರ್.ಬಿ. ಉದಯ್‌ಕುಮಾರ್ ಹಂಗಾಮಿ ಅಧ್ಯಕ್ಷರಾಗಿ ಎಡಪ್ಪಾಡಿ ಪಳನಿ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.


    Provided by
    Provided by

    ಈ ಮೂಲಕ ಕಾನೂನು ಹೋರಾಟದಲ್ಲಿ ಪಳನಿ ಸ್ವಾಮಿ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಐದೂವರೆ ವರ್ಷದ ಬಳಿಕ ಪಳನಿ ಸ್ವಾಮಿ ಅವರು ಅಣ್ಣಾ ಡಿಎಂಕೆ ಪಕ್ಷವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಅಣ್ಣಾ ಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ್ದ ಬೆನ್ನಲ್ಲೇ ಪಳನಿ ಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

    ಇದರಿಂದಾಗಿ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರತಿಸ್ಪರ್ಧಿ ಮುಖಂಡ ಎಡಪ್ಪಾಡಿ ಅವರನ್ನು ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲು ನ್ಯಾಯಾಲಯ ಅನುವು ಮಾಡಿಕೊಟ್ಟಿತ್ತು.ನ್ಯಾಯಮೂರ್ತಿ ಕೃಷ್ಣನ್ ಅವರು ಇಂದು ಬೆಳಿಗ್ಗೆ ತೀರ್ಪು ನೀಡಿದ್ದರಿಂದ ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಸಲು ಪಳನಿಸ್ವಾಮಿ ಬಣಕ್ಕೆ ಅನುಮತಿ ನೀಡಿದ್ದರು.
    ಈ ತಿಂಗಳ ೮ ರಂದು ಪಳನಿಸ್ವಾಮಿ ಹಾಗೂ ಎಡಪ್ಪಾಡಿ ಬಣದ ವಕೀಲರ ವಾದ ಪ್ರತಿವಾದ ಅಲಿಸಿದ ನಂತರ ನ್ಯಾಯಮೂರ್ತಿಗಳು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.

    ಈ ಮೊದಲು ೪ ತಿಂಗಳ ಅವಧಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಆಯ್ಕೆಗಾಗಿ ಚುನಾವಣೆ ನಡೆಸಲು ಸಾಮಾನ್ಯ ಮಂಡಳಿ ಸಭೆ ಮುಂದಾಗಿದ್ದ ಸಂದರ್ಭದಲ್ಲಿ ಪನ್ನಿರ್ ಸೆಲ್ವಂ ಈ ಸಭೆಯನ್ನು ಬಹಿಷ್ಕರಿಸಿದ್ದರು.ಭ್ರಷ್ಟಚಾರದ ಪ್ರಕರಣದಲ್ಲಿ ಜಯಲಲಿತ ಮುಖ್ಯಮಂತ್ರಿಯಾಗಿದ್ದ ವೇಳೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಪನ್ನಿರ್ ಸೆಲ್ವಂ ಅವರು ಎರಡು ಬಾರಿ ಮುಖ್ಯ ಹುದ್ದೆಯನ್ನು ಅಲಂಕರಿಸಿದ್ದರು. ಆದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

    ಬೆಂಬಲಿಗರ ನಡುವೆ ಮಾರಾಮಾರಿ

    ಪಳನಿ ಸ್ವಾಮಿ ಹಾಗೂ ಪನ್ನಿರು ಸೆಲ್ವಂ ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಚೆನ್ನೈನ ಪಕ್ಷದ ಕಚೇರಿಯ ಮುಂಭಾಗ ಹೈಡ್ರಾಮಾಕ್ಕೆ ಸಾಕ್ಷಿಯಾಗಿತ್ತು. ಎರಡು ಗುಂಪಿನ ಕಾರ್ಯಕರ್ತರು ರಸ್ತೆಯಲ್ಲೇ ಬಡಿದಾಡಿಗೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾಯಕತ್ವ ವಿಚಾರವಾಗಿ ಕಲ್ಲು, ದೊಣ್ಣೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಉದ್ರಿಕ್ತ ಕಾರ್ಯಕರ್ತರು ಕಚೇರಿ ಬಾಗಿಲನ್ನು ಧ್ವಂಸಗೊಳಿಸಿದ್ದಾರೆ.
    ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವ ಕ್ರಮಕ್ಕೆ ಪನ್ನಿರ್ ಸೆಲ್ವಂ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಿರ್ಧಾರ ಏಕಪಕ್ಷೀಯವಾಗಿದೆ. ಈ ಕ್ರಮ ಪಕ್ಷದ ಕ್ರಮ ವಿರುದ್ಧವಾಗಿದೆ ಎಂದು ಗುಡುಗಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ…

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.