nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    • ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಶಿ ಯಾತ್ರಿಕರಿಗೆ  ಸರ್ಕಾರದಿಂದ ಸಹಾಯಧನ ವಿತರಣೆ: ಯಾತ್ರಿಗಳಿಗೆ ಎಷ್ಟು ಸಹಾಯಧನ ಸಿಗಲಿದೆ?
    ರಾಜ್ಯ ಸುದ್ದಿ July 14, 2022

    ಕಾಶಿ ಯಾತ್ರಿಕರಿಗೆ  ಸರ್ಕಾರದಿಂದ ಸಹಾಯಧನ ವಿತರಣೆ: ಯಾತ್ರಿಗಳಿಗೆ ಎಷ್ಟು ಸಹಾಯಧನ ಸಿಗಲಿದೆ?

    By adminJuly 14, 2022No Comments1 Min Read
    kashi yathra

    ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದ್ದು,  ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

    ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ಸಿಎಂ ಬಳಿಕ ಮಾತನಾಡಿ,  ಇದೊಂದು ಹೊಸ ಕಾರ್ಯಕ್ರಮ. ಇತ್ತೀಚೆಗೆ ಕಾಶಿಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ನವೀಕರಣ ಮಾಡಿದ್ದಾರೆ. ಕಾಶಿ ಎಂದರೆ ಒಂದು ಶ್ರದ್ಧಾಸ್ಥಳ. ಬಹಳಷ್ಟು ಜನ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಮೊದಲು ಏನು ಕೂಡ ವ್ಯವಸ್ಥೆ ಇಲ್ಲದೇ ಇದ್ದಾಗ ಅಂತಿಮಯಾತ್ರೆ ಅಂತ ಹೋಗುತ್ತಿದ್ದರು. ಈಗ ಬಹಳಷ್ಟು ಬದಲಾವಣೆ ಆಗಿದೆ. ನೇರವಾಗಿ ವಾರಣಾಸಿಗೆ ವಿಮಾನ, ರೈಲು, ಬಸ್ ವ್ಯವಸ್ಥೆಯಾಗಿದೆ. ಇದರಿಂದ ಕಾಶಿ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ. ಇಂದು ಕಾಶಿ ಯಾತ್ರೆಗೆ ಹೋಗಿ ಬಂದ ಹತ್ತು ಜನರಿಗೆ ಚೆಕ್ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನೇರವಾಗಿ ಡಿ.ಬಿ.ಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಆಗಲಿದೆ ಎಂದರು.


    Provided by
    Provided by

    ಕಾಶಿಯ ಗಂಗಾ ತಟವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ. ಸುಮಾರು 23 ಘಾಟ್ ಗಳನ್ನು ನವೀಕರಣ ಮಾಡಿ, ನೇರವಾಗಿ ರಸ್ತೆಯ ಮೂಲಕ ವಿಶ್ವನಾಥನ ದೇವಸ್ಥಾನಕ್ಕೆ ಹೋಗುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು  ಇದೇ ವೇಳೆ ಬೊಮ್ಮಾಯಿ ಹೇಳಿದರು.

    ಕರ್ನಾಟಕದಿಂದ ಕಾಶಿಗೆ ತೆರಳುವ ಯಾತ್ರಾರ್ಥಿಗಳಿಗೆ ಕೇವಲ ಸಹಾಯಧನ 5 ಸಾವಿರ ರೂಪಾಯಿ ಕೊಡುವುದಷ್ಟೇ ಅಲ್ಲ. ಸುರಕ್ಷಿತವಾಗಿ ರೈಲಿನಲ್ಲಿ ಕರೆದುಕೊಂಡು ಹೋಗುವುದು. ಯಾತ್ರೆಯ ದಾರಿಯಲ್ಲಿ ಮತ್ತು ಅಲ್ಲಿರುವ ಕರ್ನಾಟಕ ಛತ್ರದಲ್ಲಿ ಎಲ್ಲ ಒಳ್ಳೆಯ ವ್ಯವಸ್ಥೆ ಇದೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್

    November 7, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ತುಮಕೂರು: ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು…

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.