nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣದ ಜೊತೆಗೆ ಕ್ರೀಡೆ ಆಯೋಜಿಸುವುದು ಉತ್ತಮ: ಬಶೀರ್ ಅಹ್ಮದ್
    ತುಮಕೂರು July 23, 2022

    ಶಿಕ್ಷಣದ ಜೊತೆಗೆ ಕ್ರೀಡೆ ಆಯೋಜಿಸುವುದು ಉತ್ತಮ: ಬಶೀರ್ ಅಹ್ಮದ್

    By adminJuly 23, 2022No Comments2 Mins Read
    thumakur

    ತುಮಕೂರು: ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರೀರಾಮನಗರ ವಾರ್ಡ್ ನಂಬರ್ ಐದು ಇವರ ಸಹಯೋಗದೊಂದಿಗೆ ನಗರದ ಶಿರಾಗೇಟ್ ನ ಡಿ.ಎಂ.ಪಾಳ್ಯ ಡಾನ್ ಬೋಸ್ಕೋ ಶಾಲಾವರಣದಲ್ಲಿ 2022 23 ನೇ ಸಾಲಿನ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿತ್ತು.

    ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಚಾಲನೆ ನೀಡಿದರು. ಸಂಪ್ರದಾಯದಂತೆ ಮಕ್ಕಳಿಗೆ ಕ್ರೀಡಾಸಕ್ತಿ ಮೂಡಿಸುವ ಸಲುವಾಗಿ ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾಪಟುಗಳಿಂದ ಪತಸಂಚಲನ ನಡೆಸಲಾಯಿತು . 100 ಮೀಟರ್ ಓಟ, 200 ಮೀಟರ್ ಓಟ, ಕಬಡ್ಡಿ, ಫುಟ್ಬಾಲ್. ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.


    Provided by
    Provided by

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶ್ರೀರಾಮನಗರ ಪ್ರಾಥಮಿಕ ಪಾಠಶಾಲೆಯ ಎಸ್ ಡಿ ಎಂಸಿ ಅಧ್ಯಕ್ಷ ಬಶೀರ್ ಅಹ್ಮದ್, ಕಳೆದ ಮೂರು ವರ್ಷಗಳಿಂದ ಶಾಲೆಗಳಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ರೀತಿಯ ಕ್ರೀಡಾ ಚಟುವಟಿಕೆಗಳು ನಡೆದಿರಲಿಲ್ಲ. ಇದೀಗ ಶಿಕ್ಷಣ ಇಲಾಖೆ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಿದ್ದು ಹಿನ್ನೆಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

    ಮಕ್ಕಳಿಗೆ ಶೈಕ್ಷಣಿಕ ಕಲಿಕೆಯ ಜೊತೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಲು ಇಂತಹ ಕಾರ್ಯಕ್ರಮಗಳು ಆಯೋಜಿಸುವುದು ಉತ್ತಮವಾಗಿದ್ದು, ಕ್ರೀಡಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲಾ ಶಾಲೆಯ ಮುಖ್ಯಸ್ಥರು ಹಾಗೂ ಶಾಸಕರು ಸೇರಿದಂತೆ ಇತರರಿಗೆ ಅಭಿನಂದನೆಗಳನ್ನು ತಿಳಿಸಿದರು.

    ನಗರದ ಉತ್ತರ ಬಡಾವಣೆಯ ಸರ್ಕಾರಿ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಶಿವಸ್ವಾಮಿ ಮಾತನಾಡಿ , ಶಿಕ್ಷಣ ಕ್ಷೇತ್ರದಲ್ಲಿ ಕಲಿಕಾ ಚೇತರಿಕೆಯ ಪ್ರಾರಂಭವಾದಂತೆ ಕ್ರೀಡಾ ಕ್ಷೇತ್ರಕ್ಕೂ ಚೇತರಿಕೆ ಕಂಡಿದ್ದು , ಇದರಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮನ್ನು ವೃದ್ಧಿಸಿಕೊಳ್ಳಬಹುದು ಅದರ ಜೊತೆಗೆ ಪರಸ್ಪರ ಶಾಲೆಗಳಲ್ಲಿನ ಶಾಲೆಯ ಶಿಕ್ಷಕರು ಮಕ್ಕಳ ಸ್ನೇಹ ಬೆಳೆಸಿಕೊಂಡು ಉತ್ತಮವಾದ ಬಾಂದವ್ಯ ವೃದ್ಧಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

    ಈ ಕ್ರೀಡಾ ಕಾರ್ಯಕ್ರಮದಲ್ಲಿ ಡಾನ್ ಬೋಸ್ಕೋ ಶಾಲೆಯ ಮುಖ್ಯಸ್ಥ ಫಾದರ್ ವಿನ್ಸೆಂಟ್, ಕ್ರೀಡಾಕೂಟದ ಸಂಚಾಲಕ ರಂಗನಾಥ್ , ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಣ್ಣ ಹಾಗೂ ರವೀಂದ್ರ ಕುಮಾರ್, ವಿಜಯಲಕ್ಷ್ಮಿ, ಶಾರದಮ್ಮ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಮಕ್ಕಳು ಉಪಸ್ಥಿತರಿದ್ದರು.

    ವರದಿ: ರವಿಕುಮಾರ್ ಸಿ.ಹೆಚ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ವೈ.ಎನ್. ಹೊಸಕೋಟೆ (ಪಾವಗಡ): ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ…

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.