nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಟ್ಟ ಮಾತಿನಂತೆ ನಡೆದಿದ್ದಕ್ಕೆ ಬೇರೆ ಪಕ್ಷದಿಂದ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ: ಮಸಾಲಾ ಜಯರಾಮ್
    ತುರುವೇಕೆರೆ July 25, 2022

    ಕೊಟ್ಟ ಮಾತಿನಂತೆ ನಡೆದಿದ್ದಕ್ಕೆ ಬೇರೆ ಪಕ್ಷದಿಂದ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ: ಮಸಾಲಾ ಜಯರಾಮ್

    By adminJuly 25, 2022No Comments1 Min Read
    masala jayaram

    ತುರುವೇಕೆರೆ:  ವಡವನಘಟ್ಟ ಪಂಚಾಯ್ತಿ ವ್ಯಾಪ್ತಿಯ ಆಯರಹಳ್ಳಿಯಲ್ಲಿ ಸುಮಾರು 33 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಅಭಿವೃದ್ಧಿಗೆ ಶಾಸಕ  ಮಸಾಲಾ ಜಯರಾಮ್ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು,  ಬಿಜೆಪಿ ಪಕ್ಷಕ್ಕೆ ಜೆ.ಡಿ.ಎಸ್. ಹಾಗೂ ಬೇರೆ ಪಕ್ಷಗಳಿಂದ  ಗ್ರಾ.ಪಂ. ಮಾಜಿ ಹಾಗೂ ಹಾಲಿ ಸದಸ್ಯರುಗಳು ಮತ್ತು  ಅಧ್ಯಕ್ಷರುಗಳು ಸೇರ್ಪಡೆಯಾಗಿದ್ದಾರೆ. ಗ್ರಾಮದ ಅಭಿವೃದ್ಧಿಯಾದರೆ, ಬಿಜೆಪಿಗೆ ಬರುವುದಾಗಿ ಅವರು ತಿಳಿಸಿದ್ದರು. ಅವರೆಲ್ಲರ ಆಶಯದಂತೆ ನಮ್ಮ ಗ್ರಾಮದ ಅಭಿವೃದ್ಧಿ ಮಾಡಿದ್ದು, ಕೊಟ್ಟ ಆಶ್ವಾಸನೆಯಂತೆ  ಮುಖಂಡರಾದ ಸಿದ್ದೇಗೌಡ. ಗಿರೀಶ್. ಕೇಶವ . ಕಿಶೋರ್. ಮಂಜುನಾಥ್. ರಾಮ. ರಮೇಶ್. ಕುಮಾರ್. ಚನ್ನಕೇಶವ. ಗೋಪಾಲ್. ರಂಗಸ್ವಾಮಿ. ಈಶ್ವರಯ್ಯ. ಗೋವಿಂದರಾಜ್.  ಬಿ.ಜೆ.ಪಿ. ಪಕ್ಷ ಸೇರ್ಪಡೆಯಾಗಿದ್ದಾರೆ ಎಂದರು.


    Provided by
    Provided by

    ತುರುವೇಕೆರೆ ವಿಧಾನಸಭಾ ಕ್ಷೇತ್ರ  ವ್ಯಾಪ್ತಿಯ  ಬೊಚಿಹಳ್ಳಿ, ಚಿಕ್ಕಕಲ್ಲೂರು ಮತ್ತು ಸುತ್ತಮುತ್ತಲ   ಹಳ್ಳಿಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದವು. ನಾನು ಶಾಸಕನಾದ ತಕ್ಷಣ 25ಕೋಟಿ ಅನುದಾನ ಬಿಡುಗಡೆ ಮಾಡಿಸಿ ಟಿ.ಬಿ. ಕ್ರಾಸ್ ನಿಂದ ನಿಟ್ಟೂರು ವರೆಗಿನ  ರಸ್ತೆ ಮಾಡಿಸಿದ್ದೇನೆ. ಬೋಚಿಹಳ್ಳಿ  ಸ್ಕೂಲ್  ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು.   ಅದನ್ನು ದುರಸ್ತಿ ಮಾಡಲಾಯಿತು  ಮತ್ತು  ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ಗ್ರಾಮಗಳಲ್ಲಿನ ಉಳಿದಿರುವ  ಪ್ರತಿಯೊಂದು ರಸ್ತೆಯನ್ನೂ ಸಹ  ಸಿ.ಸಿ. ರಸ್ತೆ ಮಾಡಲಾಗುವುದು ಎಂದರು.

    ಪಕ್ಕದ ವರಾಹಾಸಂದ್ರದಲ್ಲಿ  ಸುಮಾರು 80 ಲಕ್ಷ ರೂಗಳಲ್ಲಿ  ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇವೆ. ಚಿಕ್ಕ ಕಲ್ಲೂರು ರಸ್ತೆ ಇತಿಹಾಸ ಪೂರ್ವದಿಂದಲೂ ಅಭಿವೃದ್ಧಿ ಕಂಡಿರಲಿಲ್ಲ. ಸುಮಾರು 1.50 ವೆಚ್ಚದಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ಇನ್ನು ಒಂದು ಕಿಲೋಮೀಟರ್ ರಸ್ತೆ ಕಾಮಗಾರಿ ಬಾಕಿ ಉಳಿದಿದೆ. ಅದನ್ನು ಸದ್ಯದಲ್ಲೇ ಮುಗಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಆಯರಹಳ್ಳಿ ಪಾಂಡು ,ಪುಟ್ಟಸ್ವಾಮಿಗೌಡ ,ಸಿದ್ದಪ್ಪಾಜಿ,  ದೊಂಬರಹಳ್ಳಿ ಬಸವರಾಜು, ಜಿ.ವಿ .ಪ್ರಕಾಶ್. ಸಂಪಿಗೆ ಹೊಸಹಳ್ಳಿ , ವಿ ಎಸ್ ಎಸ್ ಎನ್ ನಿರ್ದೇಶಕ ಕಿರಣ್ ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.