nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಸ್ ಐ ನೇಮಕಾತಿ ಪ್ರಕರಣ: ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!
    ರಾಜ್ಯ ಸುದ್ದಿ August 6, 2022

    ಪಿಎಸ್ ಐ ನೇಮಕಾತಿ ಪ್ರಕರಣ: ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!

    By adminAugust 6, 2022No Comments1 Min Read
    psi

    ಪಿಎಸ್ ಐ  ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ.

    ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇವರು ನಗರದ ಎಸ್.ಬಿ.ಆರ್. ಮತ್ತು ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು.


    Provided by

    1) ರವಿರಾಜ್ ಅಖಂಡೆ
    2) ಪೀರಪ್ಪ ಹಾಸ್ಟೆಲ್‌ನಲ್ಲಿ ಕುಕ್ಕರ್
    3) ಶ್ರೀಶೈಲ್
    4) ಭಗವಂತರಾಯ್
    5) ಸಿದ್ದುಗೌಡ ಪಾಟೀಲ್ ಎಫ್‌ಡಿಎ
    6) ಸೋಮನಾಥ್
    7) ಕಲ್ಲಪ್ಪ ಅಲ್ಲಾಪುರ ಕಾನ್ಸ್ಟೆಬಲ್
    8) ವಿಜಯಕುಮಾರ್

    ಈ ಬಂಧಿತ ಅಭ್ಯರ್ಥಿಗಳು ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕ್ಯಾಂಡಿಡೆಟ್‌ಗಳು ಎಂದು ಹೇಳಲಾಗಿದೆ. ಇವರು ತಲಾ 40 ಲಕ್ಷಕ್ಕೂ ಅಧಿಕ ಹಣವನ್ನ ಕಿಂಗ್‌ ಪಿನ್ ಆರ್‌.ಡಿ. ಪಾಟೀಲ್‌ ಗೆ ನೀಡಿದ್ದರು ಎಂದು ತಿಳಿದು ಬಂದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ರಾತ್ರಿ 8ರ ಸುಮಾರಿಗೆ ಸಂತೆ ಮೈದಾನ ಚೌಡೇಶ್ವರಿ ದೇವಸ್ಥಾನದ…

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.