nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ. 9ರಂದು ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡ ಬಾವುಟ ಹಾರಲಿ: ಶಂಕರ್ ಗೌಡ್ರು ಕೆ.ಆರ್ ಕರೆ
    ಕೊರಟಗೆರೆ August 8, 2022

    ಆ. 9ರಂದು ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡ ಬಾವುಟ ಹಾರಲಿ: ಶಂಕರ್ ಗೌಡ್ರು ಕೆ.ಆರ್ ಕರೆ

    By adminAugust 8, 2022No Comments2 Mins Read
    kannada

    Provided by
    Provided by

    ಆಗಸ್ಟ್ 9ಕ್ಕೆ ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡದ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ರಾರಾಜಿಸಲಿ ಎಂದು ಕರ್ನಾಟಕ ರಣಧೀರರ ವೇದಿಕೆ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರು ಸ್ವಾಭಿಮಾನಿ ಕನ್ನಡಿಗರಿಗೆ ಕರೆ ನೀಡಿದ್ದಾರೆ.

    ಹೇಳಿಕೆ ಹೀಗಿದೆ:

    ಕರ್ನಾಟಕ ರಾಜ್ಯವೂ ಈ ಹಿಂದೆ ಮೈಸೂರು ಸಂಸ್ಥಾನ ಎಂಬ ಹೆಸರಿನ ಸ್ವತಂತ್ರ ದೇಶ, ಸಾಮ್ರಾಜ್ಯವಾಗಿತ್ತು. ಆದರೆ ಈ ಒಕ್ಕೂಟ ಭಾರತದ ಸ್ವಾತಂತ್ರ್ಯ ಸಲುವಾಗಿ ನಮ್ಮ ದೇಶವನ್ನು ರಾಜ್ಯವನ್ನಾಗಿ ಕೆಳದರ್ಜೆ ಇಳಿಸಲಾಯಿತು ಎಂದರೆ ತಪ್ಪಾಗಲಾರದು, 09 ಆಗಸ್ಟ್ 1947 ರಲ್ಲಿ ಒಕ್ಕೂಟ ಭಾರತದ ರಾಯಭಾರಿಯಾದ ನರಸಿಂಹ ರಾವ್ ರವರ ಮಾತುಕತೆಯಿಂದ ಅಂದಿನ ಮೈಸೂರು ದೇಶದ/ಸಾಮ್ರಾಜ್ಯದ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ತಮ್ಮ ಸಾಮ್ರಾಜ್ಯವನ್ನು ಭಾರತದ ಒಕ್ಕೂಟಕ್ಕೆ ಸಂಯೋಜಿಸಿ ಒಪ್ಪಂದಕ್ಕೆ ಸಹಿ ಹಾಕಿದರು. ಆ ಮಹಾರಾಜರು ಅಂದು ಮಾಡಿದ ತಪ್ಪಿನಿಂದ ಇಂದಿಗೂ ಕನ್ನಡಿಗರು ನೋವು, ಮೋಸ ವಂಚನೆ, ದ್ರೋಹಗಳನ್ನು ಅನುಭವಿಸುತ್ತಾ ಬರುತ್ತಿದ್ದೇವೆ ಎಂದರೆ ತಪ್ಪಾಗಲಾರದು.

    ಒಕ್ಕೂಟಕ್ಕೆ ಸೇರಲು ಅಂದು ಒಡೆಯರ್ ರವರು ಸಹಿ ಹಾಕಿದ್ದು 3 ವಿಚಾರಗಳಿಗೆ:


    Provided by
    Provided by

    1). ವಿದೇಶಾಂಗ ವ್ಯವಹಾರ

    2). ಮಿಲಿಟರಿ ಭದ್ರತೆ

    3).ಹಣಕಾಸು

    ಸುಭದ್ರತೆಗೆ ನೋಟ್ ಮುದ್ರಣಾ RBI ನಾ ವ್ಯವಹಾರ ಆದರೆ ಇಂದು ಈ ಒಕ್ಕೂಟ ಭಾರತದ ಭ್ರಷ್ಟ ಸರ್ಕಾರ ನಮ್ಮ ಪಾಲಿನ ಜಿ.ಎಸ್.ಟಿ ಸೇರಿದಂತೆ ಅನೇಕ ರೀತಿಯಲ್ಲಿ ತೆರಿಗೆ ಹಣವನ್ನು ಲೂಟಿ ಮಾಡುತ್ತಿರುವ ನಾಲಾಯಕ್ ಸರ್ಕಾರಗಳಾಗಿವೆ, ರಾಜ್ಯಗಳ ಸ್ವಯತ್ತತೆಯನ್ನು ಕಿತ್ತುಕೊಂಡು ಜನಸಾಮಾನ್ಯರನ್ನು ದಿನನಿತ್ಯ ಒಂದಲ್ಲ ಒಂದು ರೀತಿಯ ನರಕಯಾತನೆಗೆ ಗುರಿಮಾಡುತ್ತಿದೆ ಎಂದು ಅವರು ಹೇಳಿದರು.

    ಉತ್ತರ ಭಾರತದಿಂದ ಅನ್ನಕ್ಕಾಗಿ, ದುಡಿಮೆಗೆಗಾಗಿ,ಬದುಕು ಕಟ್ಟಿಕೊಳ್ಳಲು ನಮ್ಮ ದಕ್ಷಿಣ ಭಾರತಕ್ಕೆ ವಲಸೆ ಬರುವ ವಲಸಿಗರಿಗೆ ಅನುಕೂಲ ಮಾಡಿಕೊಡಲು ಒನ್ ನೆಷನ್ ಹೆಸರಿನಲ್ಲಿ ಆಹಾರ, ಭಾಷೆ, ಕೆಲಸ, ವಿದ್ಯಾಭ್ಯಾಸ ದ ಅಭದ್ರತೆಯನ್ನು ಸೃಷ್ಟಿ ಮಾಡಿವೆ ಈ ಉತ್ತರ ಭಾರತದ ಅಟಕಸವಿ ಹಂದಿ ಹಿಂಡಿನ ಕುತಂತ್ರಿಗಳು, ಹಿಂದಿಯನ್ನು ಎಲ್ಲಿಯವರೆಗೆ ರಾಷ್ಟ್ರ ಭಾಷೆ ಎಂದು ಸುಳ್ಳು ಹೇಳಿಕೊಂಡು ಬಂದಂತಹ ಈ ನೀಚ ಸರ್ಕಾರಗಳು, ನಮ್ಮ ತೆರಿಗೆ ಹಣದಲ್ಲಿ ಮೋಜು ಮಸ್ತಿ ಮಾಡಿದ ಭ್ರಷ್ಟ ಮನೆಹಾಳು ಸರ್ಕಾರಗಳು, ಧರ್ಮ ಜಾತಿಯ ಹೆಸರಿನಲ್ಲಿ ಕೋಮುವಾದಿಕಾರಣ ಮಾಡುತ್ತಿರುವ ಈ ನಾಲಾಯಕ್ ಸರ್ಕಾರಗಳು ಇಲ್ಲಿಗೆ ಎಲ್ಲಾ ಅವರ ಕುತಂತ್ರದ ರಾಜಕಾರಣವನ್ನು ಬದಿಗೊತ್ತಿ ಸಂವಿಧಾನದ ರೀತಿ ರಿವಾಜುಗಳನ್ನು ಅನುಸರಿಸಿದರೆ ಸರಿ ಇಲ್ಲವಾದಲ್ಲಿ ಪ್ರತ್ಯೇಕ ಸ್ವಾತಂತ್ರ್ಯ ದೇಶದ ಕೂಗು ಪ್ರಾರಂಭಿಸಬೇಕಾಗಿತ್ತಾದೆ ಎಂದು ಈ ಒಕ್ಕೂಟ ಭಾರತ ಸರ್ಕಾರಕ್ಕೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ರವಾನಿಸಿದರು.

    ಕನ್ನಡ ನಾಡಿನ ಎಲ್ಲಾ ಕನ್ನಡಿಗರು ಇದೆ ತಿಂಗಳು ಅಂದರೆ 9 ಆಗಸ್ಟ್ ರಂದು ತಮ್ಮ ತಮ್ಮ ಮನೆ, ಕಚೇರಿ, ಅಂಗಡಿ, ಇನ್ನಿತರ ಸ್ಥಳಗಳಲ್ಲಿ ಕನ್ನಡ ನಾಡಿನ ಭಾವುಟವಾದ ಹಳದಿ ಕೆಂಪು ಬಣ್ಣದ ಕನ್ನಡ ಭಾವುಟವನ್ನು ಹಾರಿಸಬೇಕು ಎಂದು ಕನ್ನಡ ನಾಡಿನ ಜನತೆಗೆ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್.ಕರೆ ನೀಡಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.