nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ: ಡಾ.ಕೆ.ವಿದ್ಯಾಕುಮಾರಿ
    ಗುಬ್ಬಿ August 10, 2022

    ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ: ಡಾ.ಕೆ.ವಿದ್ಯಾಕುಮಾರಿ

    By adminAugust 10, 2022No Comments2 Mins Read
    vidya kumari

    ಗುಬ್ಬಿ : ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.

    ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ತುಮಕೂರು ಹಾಗೂ ರೇಷ್ಮೆ ಕೈಮಗ್ಗ ನೇಕಾರರ ಸಹಕಾರ ಸಂಘ ನಿಯಮಿತ ಕಲ್ಲೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ಸಪ್ತಾಹ ಆಚರಣೆ ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು, 2015 ರಿಂದ ನಾವು ನೇಕಾರರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ನಮ್ಮ ನೇಕಾರರನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಣೆ ಮಾಡುತ್ತಾ ಬಂದಿದೆ. ಸರ್ಕಾರ ಕೈಮಗ್ಗದ ನಾಯಕರರಿಗೆ ಪ್ರತಿ ವರ್ಷ ಎರಡು ಸಾವಿರ ಸಹಾಯಧನ ವನ್ನು ನಿಗದಿ ಮಾಡಿದ್ದು ಈಗ ಸರ್ಕಾರ ನೇಕಾರರ ಕುಟುಂಬಕ್ಕೆ ಪ್ರತಿ ವರ್ಷ 5000ಗಳನ್ನು ಸಹಾಯಧನವನ್ನಾಗಿ ನೀಡುತ್ತಿದೆ. ವಸತಿ ಹೀನರಿಗೆ ವಸತಿ ಸೌಲಭ್ಯ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ನೀಡುತ್ತದೆ ಇದರ ಸೌಲಭ್ಯಗಳನ್ನು ನೇಕಾರರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


    Provided by
    Provided by

    ಕೈ ಮಗ್ಗ ಮತ್ತು ಜವಳಿ ಇಲಾಖೆ ಯ ಉಪ ನಿರ್ದೇಶಕರಾದ ಸುಮಲತಾ ಮಾತನಾಡಿ,ಕಲ್ಲೂರು ಗ್ರಾಮದಲ್ಲಿ ಹೆಚ್ಚಿನ ನೇಕಾರರು ಇದ್ದು ಇಲ್ಲಿ ನೇಕಾರರು ತಯಾರು ಮಾಡುವ ಬೆಟ್ಟೆಗಳನ್ನು ರಾಜ್ಯದ ಮೂಲೆಮೂಲೆಗಳಿಂದ ಬಂದು ಬೆಟ್ಟೆಗಳನ್ನು ತೆಗೆದುಕೊಂಡು ಹೋಗುತ್ತಾರೆ. ಇನ್ನು ಮುಂದೆ ಕಲ್ಲೂರು ಹೆಚ್ಚಿನ ರೀತಿಯಲ್ಲಿ ನೇಕಾರಿಕೆಯಲ್ಲಿ ಅಭಿವೃದ್ಧಿ ಹೊಂದುವ ದೃಷ್ಟಿಯಿಂದ ಕಲ್ಲೂರು ಗ್ರಾಮದಲ್ಲಿ ಸುಮಾರು 200ಲಕ್ಷ ವೆಚ್ಚದಲ್ಲಿ ಕೈಮಗ್ಗ ಕ್ಲಾಸ್ಟರ್ ಪ್ರಾರಂಭಕ್ಕೆ ಅನುಮೋದನೆ ತೋರಿತ್ತಿದ್ದು ಇದರಿಂದ ಸಾಕಷ್ಟು ನೇಕಾರರಿಗೆ ಅನುಕೂಲ ವಾಗಲಿದೆ ಎಂದರು.

    ನೇಕಾರರ ಅಭಿವೃದ್ಧಿ ಗೆ ಸರ್ಕಾರ ಹಲವು ಯೋಜನೆ ರೂಪಿಸಿದ್ದು.ವಿದ್ಯುತ್ ಮಗ್ಗ ಖರೀದಿ ಗೆ ಸಹಾಯಧನ.ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಗೆ ಸಹಾಯಧನ.ವರ್ಕ್ ಶೆಡ್ ನಿರ್ಮಾಣ ಹೀಗೆ ಹಲವು ಬಗೆಯ ಯೋಜನೆಗಳು ಮತ್ತು ನೇಕಾರರ ಮಕ್ಕಳ ವಿದ್ಯಾಭ್ಯಾಸ ಕ್ಕೆ ವಿದ್ಯಾಸಿರಿಯಂತಹ ಉಪಯೋಗಗಳನ್ನು ನೀಡಿದ್ದು ನೇಕಾರರು ಯೋಜನೆಯ ಸದುಪಯೋಗ ಪಡೆದುಕೊಂಡು ಸಾಕಷ್ಟು ಅಭಿವೃದ್ಧಿ ಯತ್ತ ಸಾಗಬೇಕು ಎಂದು ಸಲಹೆ ನೀಡಿದರು ಎಂದರು.

    ನಬಾರ್ಡ್ ಬ್ಯಾಂಕಿನ ಎ.ಜಿ ಎಂ. ಕೀರ್ತಿಪ್ರಭ ಮಾತನಾಡಿ, ನಮ್ಮ ಇಲಾಖೆಯಿಂದ ಸಿಗುವಂತಹ ಎಲ್ಲಾ ತರಹದ ಸಾಲ ಸೌಲಭ್ಯ ಹಾಗೂ ತರಬೇತಿಗಳನ್ನು ನೀಡುತ್ತೇವೆ. ಇದರಿಂದ ನೇಕಾರರು ಸಹಾಯಧನವನ್ನು ಪಡೆದು ಇನ್ನೂ ಹೆಚ್ಚಿನ ಒತ್ತು ನೀಡಲು ಸಹಕಾರ ಆಗುತ್ತದೆ. ಬ್ಯಾಂಕಿನಲ್ಲಿ ಸಾಲಗಳು ನೇಕಾರರಿಗೆ ಸಿಗುತ್ತಿಲ್ಲ ಎಂಬ ದೂರುಗಳು ಸಾಕಷ್ಟು ಕೇಳಿಬರುತ್ತಿದ್ದು ಇದಕ್ಕೆ ಮೂಲ ಕಾರಣ ನೇಕಾರರು ಪಡೆದ ಸಾಲ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡದೆ ಇದ್ದ ಸಮಯದಲ್ಲಿ ಬೇರೆ ನೇಕಾರರಿಗೂ ಸಹ ಬ್ಯಾಂಕ್ ಅಧಿಕಾರಿಗಳು ಸಾಲ ನೀಡಲು ಹಿಂದೇಟು ಹಾಕುತ್ತಾರೆ .ಇದರ ಬಗ್ಗೆ ಸಂಬಂಧಪಟ್ಟ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಲ ಸೌಲಭ್ಯಗಳು ತ್ವರಿತವಾಗಿ ಸಿಗುವಂತೆ ಮಾಡಲು ನಾವು ಕ್ರಮವಹಿಸುತ್ತೇವೆ ಎಂದರು.

    ಇದೇ ಸಂದರ್ಭದಲ್ಲಿ ಹಲವು ವರ್ಷಗಳಿಂದ ನೇಕಾರರಿಗೆ ವೃತ್ತಿ ಮಾಡುತ್ತೀರುವ ನೇಕಾರರನ್ನು ಸನ್ಮಾನಿಸಲಾಯಿತು. ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಂ. ಸುಮಿತ್ರ ಶಿವಯ್ಯ, ಉಪಾಧ್ಯಕ್ಷರಾದ ನಂಜಮ್ಮ, ಕೈಮಗ್ಗ ಸಂಘದ ಅಧ್ಯಕ್ಷ ಕೆ. ಎಂ. ಮೋಹನ್ ಕುಮಾರ್, ದೇವಾಂಗ ಸೊಸೈಟಿಯ ಅಧ್ಯಕ್ಷರಾದ ಕೆ.ಎಸ್.ಲಿಂಗಣ್ಣ, ಪರಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಹನುಮಯ್ಯ, ಹಾಗೂ ಕೈಮಗ್ಗ ನೇಕಾರರು ಹಾಗೂ ಇನ್ನಿ ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ…

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.