nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್
    ರಾಷ್ಟ್ರೀಯ ಸುದ್ದಿ August 12, 2022

    ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್

    By adminAugust 12, 2022No Comments1 Min Read

    ಪೊಲೀಸ್ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್‍ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್‍ನ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್‍ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್‍ಟೇಬಲ್ ಸ್ಟೆಬಲ್ ಮನೋಜ್‍ಕುಮಾರ್ ರಸ್ತೆಗೆ ಬಂದಿದ್ದಾರೆ.

    ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ.


    Provided by
    Provided by

    ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್‍ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ ಅವರಿಗೆ ದೂರು ನೀಡಲು ಕರೆ ಮಾಡಿದ್ದೆ. ಆದರೆ ಅವರು ನನ್ನ ಫೋನ್ ತೆಗೆಯುತ್ತಿಲ್ಲ ಎಂದು ಕಾನ್ಸ್‍ಟೇಬಲ್ ಅಳಲು ತೋಡಿಕೊಂಡಿದ್ದಾರೆ.

    ಈ ವೇಳೆ ಇನ್‍ಸ್ಪೆಕ್ಟರ್ ಒಬ್ಬರು ಕಾನ್ಸ್‍ಟೇಬಲ್ ಪಕ್ಕದಲ್ಲೇ ನಿಂತು ಗಮನಿಸುತ್ತಿದ್ದಾರೆ. ಮನೋಜ್‍ಕುಮಾರ್‍ನ ಮನವೊಲಿಸಿ ಕರೆದೊಯ್ಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಘಟನೆಯನ್ನು ಗಮನಿಸಿರು ವುದಾಗಿ ಪೊಲೀಸ್ ಮುಖ್ಯ ಅಧಿಕಾರಿಗಳು ಆಶೀಶ್ ತಿವಾರಿ ತಿಳಿಸಿದ್ದಾರೆ. ಘಟನೆ ನಡೆದ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ವೃತ್ತಾಧಿಕಾರಿ ಅಭಿಷೇಕ ಶ್ರೀವಾತ್ಸವ್ ಅವರಿಂದ ತನಿಖೆಗೆ ಆದೇಶಿಸಲಾಗಿದೆ.

    ಕಳಪೆ ಆಹಾರದ ಕುರಿತ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದ ಅವರು ಹೇಳಿದ್ದಾರೆ. ಆದರೆ ಈ ನಡುವೆ ವಿವಾದಿತ ಪೊಲೀಸ್ ಕಾನ್ಸ್‍ಟೇಬಲ್ ವಿರುದ್ಧ ಆಶೀಶ್ ತಿವಾರಿ, ಅನಧಿಕೃತ ಗೈರುಹಾಜರಿ, ಅವಿಧೇಯತೆ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಿದ್ದು, ಎಲ್ಲವೂ ವಿಚಾರಣೆಗೆ ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ…

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.