nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ಧ, ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ ಹಾರಿದ ತ್ರಿವರ್ಣ ಧ್ವಜ
    ಮಧುಗಿರಿ August 15, 2022

    ಇತಿಹಾಸ ಪ್ರಸಿದ್ಧ, ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ ಹಾರಿದ ತ್ರಿವರ್ಣ ಧ್ವಜ

    By adminAugust 15, 2022No Comments2 Mins Read
    madhugiri

    ಮಧುಗಿರಿ: ಇತಿಹಾಸ ಪ್ರಸಿದ್ಧ ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ 12 ಬೆಟಾಲಿಯನ್ ಕೆ ಎಸ್ ಆರ್ ಪಿ ತಂಡ ಮತ್ತು ಮಧುಗಿರಿಯ ತಾಲೂಕು ಆಡಳಿತ ಅಧಿಕಾರಿಗಳ ತಂಡ ಇಂದು ಮಧುಗಿರಿ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರೀಯತೆಯ ಭಕ್ತಿಯನ್ನು ತೋರಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ಪ್ರಯುಕ್ತ ತ್ರಿವರ್ಣ ಧ್ವಜವನ್ನು ಎತ್ತರದ ಪ್ರದೇಶದಲ್ಲಿ ಹಾರಿಸುವುದು ದೇಶದ ಹೆಮ್ಮೆ ಮತ್ತು ತಿರಂಗ ಧ್ವಜದ ಗೌರವ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತದೆ.


    Provided by
    Provided by

    ಈ ಬಗ್ಗೆ ಮಾತನಾಡಿದ ಕೆ ಎಸ್ ಆರ್ ಪಿ 12ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಹರೀಶ್, ನಮ್ಮ 12ನೇ ಬೆಟಾಲಿಯನ್ ಪ್ರತಿವಾರವೂ ಒಂದೊಂದು ಟ್ರಕ್ಕಿಂಗ್ ಪ್ರದೇಶಗಳಿಗೆ ಹೋಗುತ್ತೇವೆ. ಅದರಂತೆ ಇಂದು ಸ್ವತಂತ್ರ ಮಹೋತ್ಸವದ ಅಂಗವಾಗಿ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಏರಿ ತಿರಂಗ ಧ್ವಜವನ್ನು ಕೇಂದ್ರ ಸರ್ಕಾರದ ಆಗ್ನೇಯದ ಅತಿ ಎತ್ತರದಲ್ಲಿ ಹಾರಿಸಿದ್ದು  ಖುಶಿ ತಂದಿದೆ. ಇದರ ಸಾರಥ್ಯವನ್ನು ವಹಿಸಿದ್ದ ಹಾಗೂ ನಮ್ಮೆಲ್ಲರಿಗೂ ಇಂತಹ ಅವಕಾಶವನ್ನು ಕೊಟ್ಟಿದ್ದಕ್ಕೆ ಅಸಿಸ್ಟೆಂಟ್ ಕಮಂಡೆಂಟ್ ಪಟೇಲ್ ಬಿಸಿ ಅವರಿಗೆ ಧನ್ಯವಾದಗಳು ಹೇಳಲು ಇಚ್ಚಿಸುತ್ತೇನೆ ಎಂದು ಹೇಳಿದರು.

    ಬಳಿಕ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಮಾತನಾಡಿ, ಇಂದು ಮಧುಗಿರಿ ಬೆಟ್ಟವನ್ನು ಹತ್ತಿ ತುಂಬ ಖುಷಿಯಾಗಿದೆ.  ತುಂಬಾ ಕಡಿದಾದ ಬೆಟ್ಟ ಇದಾಗಿದ್ದು,  ಸಾರ್ವಜನಿಕರು ಬೆಟ್ಟ ಹತ್ತುವಾಗ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು.  ನಮ್ಮ ಪಿಸಿ ಯಾರೇ ಪ್ರವಾಸಿಗರು ಆಗಮಿಸಿದ್ದರು,  ಅವರ ಹೆಸರು ಮತ್ತು ವಿಳಾಸಗಳನ್ನು ನೋಂದಾಯಿಸಿಕೊಂಡು ತದನಂತರದಲ್ಲಿ ಬೆಟ್ಟದಿಂದ ವಾಪಸ್ ಹೋಗಿರುವ ಬಗ್ಗೆ ವಿಚಾರಣೆ ನಡೆಸುತ್ತಾರೆ. ಆಗಸ್ಟ್ 15ರಂದು ಸಾರ್ವಜನಿಕರು ಸಹ ಪೊಲೀಸರೊಟ್ಟಿಗೆ ಸಹಕರಿಸಬೇಕು ಯಾವುದೇ ಬೂಟಾಟಿಗಳಿಗೆ ಇಲ್ಲಿ ಅವಕಾಶ ಇರುವುದಿಲ್ಲ ಎಂದು ಹೇಳಿದರು.

    ಇನ್ನು ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಪಟೇಲ್ ಪಿ.ಸಿ., ಇನ್ಸ್ ಪೆಕ್ಟರ್ ಗಳಾದ ಹರೀಶ್, ಶ್ರೀಕಾಂತ್ ನಾಯಕ್, ಲೋಕೇಶ್ ಮತ್ತು ತಾಲೂಕು ಆಡಳಿತ ಅಧಿಕಾರಿಗಳು , ಉಪ ವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಸಿಲ್ದಾರ್ ಸುರೇಶ್ ಮತ್ತು ತಾಲೂಕಿನ ಪಂಚಾಯಿತಿಯ ಹಲವು  ಪಿ ಡಿಒಗಳು ಮತ್ತಿತರರು ಹಾಜರಿದ್ದರು

    ವರದಿ: ದೊಡ್ಡೇರಿ,  ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025

    ಜ್ಞಾನಭೋದನಿ ಶಾಲೆ: ದೈಹಿಕ ಶಿಕ್ಷಕ ಅಬ್ದುಲ್ ಶುಕೂರ್ ಅವರಿಗೆ ಸನ್ಮಾನ

    October 25, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.