nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಯಕರ್ನಾಟಕ ಜನಪರ ವೇದಿಕೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ
    ತಿಪಟೂರು August 15, 2022

    ಜಯಕರ್ನಾಟಕ ಜನಪರ ವೇದಿಕೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ

    By adminAugust 15, 2022No Comments1 Min Read
    indipendence day

    ತಿಪಟೂರು: ಇಲ್ಲಿನ  ಕೆ.ಆರ್. ಬಡಾವಣೆಯಲ್ಲಿರುವ ಜಯಕರ್ನಾಟಕ ವೃತ್ತದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 75 ನೇ ಸುವರ್ಣ ಮಹೋತ್ಸವ ಸ್ವಾತಂತ್ರೋತ್ಸವದ  ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

    ಸೈನಿಕ ಟಿ.ಎಸ್.ಷಣ್ಮುಖ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ  ಮತ್ತು ನಿವೃತ್ತ ಲೀಡ್ ಬ್ಯಾಂಕ್ ಮುಖ್ಯಸ್ಥ ಜ್ಯೋತಿ ಗಣೇಶ್ ಮಾತನಾಡಿದರು.


    Provided by
    Provided by

    ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್,ನಿವೃತ್ತ ಶಿಕ್ಷಕ ಸೋಮಶೇಖರ್, ಸಂಘಟನೆಯ   ಜಿಲ್ಲಾ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನೌಕರರ ಘಟಕದ ಡಾ.ಮೋಹನ್ ಎಐಟಿಯುಸಿ ಸಂಚಾಲಕ ಗೋವಿಂದರಾಜ್, ಸಮಾಜ ಸೇವಕ ಬಿ.ಆರ್.ಶಶಿಧರ್,  ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿ, ನಗರ  ಕಾರ್ಯದರ್ಶಿ ಲೋಕೇಶ್, ಮುಖಂಡ ಕೆ.ಆರ್. ಬೋಜೇಗೌಡ, ಸಹ ಕಾರ್ಯದರ್ಶಿ ವಿಜಯಕುಮಾರ್, ಆಟೋ ಘಟಕದ ಕಾಂತರಾಜ್, ಕಲ್ಕೆಳೆ  ಘಟಕದ ಗಂಗಾಧರಯ್ಯ, ಯುವ ಘಟಕದ ರೋಹನ್ ರಾಜ್, ಶ್ವೇತಕುಮಾರ್, ಕೆ.ಇ.ಬಿ. ಸೋಮಶೇಖರ್, ಮುಖಂಡರಾದ ಅಂಗಡಿ ಕಿಟ್ಟಪ್ಪ, ನಿವೃತ್ತ ನೌಕರ ಷಡಕ್ಷರಿ, ಸಂಘಟನೆಯ ರಮೇಶ್ ಮತ್ತು  ಚಂದ್ರಶೇಖರ್ ಸೇರಿದಂತೆ ಸಂಘಟನೆಯ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಆನಂದ್,  ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಜಿಲ್ಲಾ ಕೇಂದ್ರದ ಮುಖ್ಯ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ಹತ್ತಲು ಹೋದ…

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.