nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Facebook Twitter Instagram
    ಟ್ರೆಂಡಿಂಗ್
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ ಅಧಿವೇಶನದ ವೇಳೆ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ
    ರಾಜ್ಯ ಸುದ್ದಿ September 18, 2022

    ಡಿಸೆಂಬರ್ ಅಧಿವೇಶನದ ವೇಳೆ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ

    By adminSeptember 18, 2022No Comments1 Min Read
    hospital

    ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್’ಸ್ಪೆಷಾಲಿಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು.

    ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟನೆ ಆಗಲಿದೆ ಎಂದು ತಿಳಿಸಿದರು.‌ ಸದ್ಯದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು. ‌


    Provided by
    Provided by

    ಬಳ್ಳಾರಿ ಆಸ್ಪತ್ರೆಯಲ್ಲಿ ಆಗಿರುವ ಸಮಸ್ಯೆ ನಮ್ಮ ಜಿಮ್ಸ್ ಆಸ್ಪತ್ರೆಯಲ್ಲಿ ಆಗಬಾರದು. ಆಕ್ಸಿಜನ್ ತೊಂದರೆ ಆಗದಂತೆ ನೋಡಿಕೋಳ್ಳಬೇಕು, ವಿದ್ಯುತ್ ಸಮಸ್ಯೆ ಎದುರಾದಾಗ ಆಕ್ಸಿಜನ್ ಸಪ್ಲೈ ಮಾಡಲು ಜನರೇಟರ್ ರೇಡಿ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಇದಕ್ಕಿಂತ ಮುಂಚೆ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರತಿ ನಿತ್ಯ ದಾಖಲಾಗುವ ರೋಗಿಗಳ ಬಗ್ಗೆ ಮಾಹಿತಿ ಪಡೆದರು. ಪ್ರತಿ ನಿತ್ಯ ಓಪಿಡಿಯಲ್ಲಿ ಸಂಗ್ರಹವಾಗುವ ಹಣದ ಬಗ್ಗೆ ಮಾಹಿತಿ ಪಡೆದರು.

    ಪ್ರತಿ ನಿತ್ಯ ಬಾಯೋ ಮೆಟ್ರಿಕ್ ಸಿಸ್ಟಮ್ ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು. ಬ್ಲಡ್ ಬ್ಯಾಂಕ್, ಎಕ್ಸರೆ ದಿನದ 24 ಗಂಟೆ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

    ಈ ವೇಳೆ ಬಿಮ್ಸ್ ಸಿಇಓ ಶಾಹಿದಾ ಆಫ್ರಿನ್, ಸಿಎಒ ಮತ್ತು ಎಫ್ ಗೌರಿಶಂಕರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಗುಬ್ಬಿ (ತುಮಕೂರು): ತಾಲೂಕಿನ ನಿಟ್ಟೂರು ಹೋಬಳಿಯ ಹಾರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಚಿರತೆಯೊಂದು ತೆಂಗಿನ ಮರ ಏರಿ ಕುಳಿತು ರೈತರಲ್ಲಿ ತೀವ್ರ…

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.