nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಬಿಎಂಪಿ: ರಾಜಕಾಲುವೆ ಅಗಲೀಕರಣಕ್ಕಾಗಿ 60 ಮರ ಕತ್ತರಿಸಲು ನಿರ್ಧಾರ
    ರಾಜ್ಯ ಸುದ್ದಿ September 19, 2022

    ಬಿಬಿಎಂಪಿ: ರಾಜಕಾಲುವೆ ಅಗಲೀಕರಣಕ್ಕಾಗಿ 60 ಮರ ಕತ್ತರಿಸಲು ನಿರ್ಧಾರ

    By adminSeptember 19, 2022No Comments2 Mins Read
    bbmp

    ಬೆಂಗಳೂರು ಸೆಪ್ಟಂಬರ್ 19: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ನಗರದ ಬಡಾವಣೆಗಳಲ್ಲಿ ಮಳೆಯಿಂದ ಉಂಟಾಗುತ್ತಿದ್ದ ಪ್ರವಾಹ ಸಮಸ್ಯೆಯ ಕಡಿವಾಣಕ್ಕೆ ಮರಗಳಿಗೆ ಕೊಡಲಿ ಹಾಕಲು ನಿರ್ಧರಿಸಿದೆ.
    ಈ ಹಿಂದೆ ನಾಲ್ಕು ವರ್ಷದಿಂದಲೂ ನಗರದ ನ್ಯೂ ಬಿಇಎಲ್ ರಸ್ತೆಯ ಟೋನಿಡಾಲರ್ಸ್ ಕಾಲೋನಿಯಲ್ಲಿ ಮಳೆಗಾದಲ್ಲಿ ಜಲಾವೃತ ಸಮಸ್ಯೆ ಉಂಟಾಗುತ್ತಿದೆ. ಈ ಸಂಬಂಧ ಈ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಇಲ್ಲಿನ ರಾಜಕಾಲುವೆ (ಚರಂಡಿಯನ್ನು) ಅಗಲಗೊಳಿಸಲು ತೀರ್ಮಾನಿಸಿದೆ. ಅದಕ್ಕಾಗಿ ಸುಮಾರು 60 ಮರಗಳನ್ನು ಧರೆಗುರುಳಿಸಲು ನಿರ್ಧರಿಸಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ಬಿಬಿಎಂಪಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಈ ಕಾಲೋನಿಯಲ್ಲಿ ಕೊಳಚೆ ಸಹಿತ ದುರ್ನಾತ, ಗಬ್ಬು ವಾಸನೆ ಬೀರುವ ನೀರು ನಿರಂತರವಾಗಿ ಹರಿಯುತ್ತಲೇ ಇರುತ್ತದೆ. ಹೀಗಾಗಲೂ ಈ ಭಾಗದಲ್ಲಿ ಕೊಳಚೆ ನೀರು ಸಮರ್ಪಕವಾಗಿ ಹರಿಯದಿರುವುದು ಎಂದು ಸ್ಥಳಿಯರು ದೂರಿದ್ದರು. ಈ ಬಗ್ಗೆ ಗಮನ ಹರಿಸಿರುವ ಬಿಬಿಎಂಪಿ ಅಧಿಕಾರಿಗಳು ಪಕ್ಕದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕಚೇರಿಯ ಸಮೀಪದ ಮಳೆನೀರು ಚರಂಡಿಯನ್ನು ವಿಸ್ತರಿಸಲು ಪಾಲಿಕೆ ಮುಂದಾಗಿದೆ. ಇಲ್ಲಿನ ಸಮಸ್ಯೆ ಬಗೆಹರಿಸಬೇಕಾದರೆ ಚರಂಡಿ ಮೇಲೆಲ್ಲ ಆವರಿಸಿರುವ ದಟ್ಟವಾದ ಅನೇಕ ಮರಗಳ ಪೈಕಿ ಕನಿಷ್ಠ 60ಮರಗಳನ್ನು ತೆರವು ಮಾಡಬೇಕಿದೆ ಎಂದು ಮಳೆನೀರು ಒಳಚರಂಡಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.


    Provided by
    Provided by

    ಈ ಭಾಗದಲ್ಲಿ ಒಳಚರಂಡಿ ಒತ್ತುವರಿ ಮಾಡಿಕೊಂಡಿರುವ ಮನೆಗಳಿಂದ ನಿತ್ಯ ತ್ಯಾಜ್ಯವನ್ನು ಇಲ್ಲಿಯೇ ಸುರಿಯಲಾಗುತ್ತಿದೆ. ಚರಂಡಿಯನ್ನು ಅಗಲಗೊಳಿಸುವುದೇ ಪರಿಹಾರದ ಭಾಗವೆಂದಾಗಲಿ ಅಥವಾ ಮರ ನಾಶ ಮಾಡುವುದೇ ಮುಖ್ಯ ಎಂದು ನಾವು ಭಾವಿಸಿಲ್ಲ. ಈ ಕಾರಣಕ್ಕೆ ಬಿಬಿಎಂಪಿ ಒತ್ತುವರಿ ತೆರವು ಮಾಡಿ ಒಳಚರಂಡಿ ಅಗಲೀಕರಣಗೊಳಿಸಲು ಚಿಂತನೆ ನಡೆಸಿದೆ.

    ಕೆಲವು ನಿವಾಸಿಗಳು ಮಳೆನೀರು ಚರಂಡಿಯನ್ನು ವೈಯಕ್ತಿಕ ಡಂಪಿಂಗ್‌ಯಾರ್ಡ್‌ ಆಗಿ ಬಳಸುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಇಲ್ಲಿನ ಬಹುಕಾಲದ ನಿವಾಸಿಯೊಬ್ಬರು ಸಮಸ್ಯೆ ಕುರಿತು ತಿಳಿಸಿದ್ದಾರೆ. ಚರಂಡಿ ಅಗಲೀಕರಣದ ಗುತ್ತಿಗೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅಗಲೀಕರಣ ಯೋಜನೆಗೆ ಸುಮಾರು 16 ಕೋಟಿ ರೂ. ತಗುಲಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

    ಡಾಲರ್ಸ್ ಕಾಲೋನಿಯಲ್ಲಿನ ರಾಜಕಾಲುವೆ ತಡೆಗೋಡೆ ಕುಸಿದಿದೆ. ಈ ತಡೆಗೋಡೆ ಮರು ನಿರ್ಮಿಸಿ ಚರಂಡಿ ಅಗಲೀಕರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿಯು ಯೋಜನೆಗಾಗಿ ಅಲ್ಲಿನ ಮರಗಳನ್ನು ಕಡಿಯಲು ಬಿಡುವುದಿಲ್ಲ ಎಂದು ಆರ್‌ಎಂವಿ ಎರಡು ಮತ್ತು ಮೂರನೇ ಬ್ಲಾಕ್ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ತಿಳಿಸಿದ್ದಾರೆ.

    ಅತಿಕ್ರಮಣ ಪ್ರದೇಶಗಳಲ್ಲಿ ಮನೆ ನಿರ್ಮಾಣ, ಆ ಮನೆಗಳಿಂದ ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಕೊಳಾಯಿಗಳಿಂದ ಸಮಸ್ಯೆ ಉಂಟಾಗಿದೆ. ಮನೆಗಳ ಕೊಳಚೆ ನೀರು ರಾಜಕಾಲುವೆಗೆ ಸೇರುತ್ತಿದೆ. ಭಾರಿ ಪ್ರಮಾಣದಲ್ಲಿ ಮಳೆ ಆದಾಗ ಕೊಳಚೆ ನೀರು ಸಹಿತ ಮಳೆ ನೀರು ಉಕ್ಕಿ ಹರಿದು ಸಮಸ್ಯೆ ಉಲ್ಬಣಿಸುತ್ತಿದೆ. ಆದಾಗಿಯೂ ಸಹ ಇಲ್ಲಿನ ನಿವಾಸಿಗಳು ಬೆಳೆದು ನಿಂತರ ಮರಗಳನ್ನು ಕಡಿಯಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
    ಇಲ್ಲಿನ ಮರಗಳನ್ನು ಕಡಿಯದೇ ಬೇರೆಡೆ ಸ್ಥಳಾಂತರಿಸಲು ಬಿಬಿಎಂಪಿಯು ಅರಣ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಬಿಬಿಎಂಪಿಯ ಒಳಚರಂಡಿ ವಿಭಾಗದ ಅಧಿಕಾರಿ ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.