nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » BMS ಟ್ರಸ್ಟ್ ಅಕ್ರಮ: ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
    ರಾಜ್ಯ ಸುದ್ದಿ September 27, 2022

    BMS ಟ್ರಸ್ಟ್ ಅಕ್ರಮ: ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

    By adminSeptember 27, 2022No Comments2 Mins Read
    kumarasmi

    ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ ತಲುಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

    ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಪ್ರಧಾನಿ ಆವರು ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇದ್ದಾರೆ. 20% ಕಮೀಷನ್ ಬಗ್ಗೆ ಮೊದಲು ಮಾತನಾಡಿದ್ದೆ ಅವರು. ಈಗ ಅವರದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ 100% ತಾಂಡವವಾಡುತ್ತಿದೆ. ಈಗ ಅವರು ಏನು ಹೇಳುತ್ತಾರೆ ಎನ್ನುವುದನ್ನು ನಾನು ಕಾದು ನೋಡುತ್ತೇನೆ ಎಂದರು ಕುಮಾರಸ್ವಾಮಿ.


    Provided by
    Provided by

    ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರಿಗೆ ತಲುಪಿಸುತ್ತೇನೆ. ದಾಖಲೆಗಳ ಸಮೇತ ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ಧೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ ಮುಖ್ಯಮಂತ್ರಿಗಳಿಗೆ ತನಿಖೆಗೆ ಆದೇಶ ನೀಡುವ ಧೈರ್ಯ ಇಲ್ಲ ಎಂದು ಕುಮಾರಸ್ವಾಮಿ ಚಾಟಿ ಬೀಸಿದರು.

    ಬಿಜೆಪಿ ಭಂಡತನ ಪ್ರದರ್ಶನ ಮಾಡುತ್ತಿದೆ. ದಾಖಲೆಗಳನ್ನು ಇಟ್ಟು ಹಗರಣದ ಬಗ್ಗೆ ಹೇಳಿದರೂ ಸರಕಾರ ವಿತಂಡ ವಾದ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ರಾಷ್ಟ್ರೀಯ ಪಕ್ಷಗಳ ಕೆಸರೆರೆಚಾಟ:

    ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಸಮಸ್ಯೆಗಳ ಕಡೆ ಗಮನ ಕೊಡದೆ ಕೇವಲ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿವೆ. ಪೇ ಸಿಎಂ ಎನ್ನುವ ಪ್ರಚಾರವನ್ನು ಒಂದು ಪಕ್ಷ ಶುರು ಮಾಡಿದೆ. ಅದಕ್ಕೆ ಪ್ರತಿಯಾಗಿ ಇನ್ನೊಂದು ಪಕ್ಷ ಮತ್ತೊಂದು ಪ್ರಚಾರ ಆರಂಭ ಮಾಡಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತೀವಿ ಅಂತ ಹೊರಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಹಗರಣಗಳು ನಡೆಯುತ್ತಿವೆ. ಮತ್ತೆ ಅಧಿಕಾರ ಕೊಟ್ಟರೆ ಎಲ್ಲವನ್ನೂ ಸರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಸರಿ ಮಾಡುತ್ತೇವೆ ಎಂದರೆ ಹಗರಣಗಳ ದಾಖಲೆ ಕೊಟ್ಟರೂ ಕಳಂಕಿತ ಸಚಿವರನ್ನು ರಕ್ಷಣೆ ಮಾಡುವುದಾ? ಎಂದು ಅವರು ಪ್ರಶ್ನೆ ಮಾಡಿದರು.

    ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, 20% ಆರೋಪ ಮಾಡಿದವರೇ ಈಗ 40% ಆರೋಪಕ್ಕೆ ಗುರಿಯಾಗಿದ್ದಾರೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಚಾಟಿ ಬೀಸಿದರು. ವಿಧಾನ ಪರಿಷತ್ ಸದಸ್ಯ ಭೋಜೆಗೌಡರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.