nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಗೆ ಶಾಸಕ ಅನಿಲ್ ಚಿಕ್ಕಮಾದು, ಆದಿವಾಸಿ ಮಹಿಳೆ ಸೋಮಮ್ಮ ಚಾಲನೆ
    ಜಿಲ್ಲಾ ಸುದ್ದಿ September 29, 2022

    ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಗೆ ಶಾಸಕ ಅನಿಲ್ ಚಿಕ್ಕಮಾದು, ಆದಿವಾಸಿ ಮಹಿಳೆ ಸೋಮಮ್ಮ ಚಾಲನೆ

    By adminSeptember 29, 2022No Comments1 Min Read
    dasara

    ಹೆಚ್.ಡಿ.ಕೋಟೆ: ಪಟ್ಟಣದ ವರದರಾಜಸ್ವಾಮಿ ದೇವಾಲಯದ ಮುಂಭಾಗ ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಗೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಆದಿವಾಸಿ ಮಹಿಳೆ ಸೋಮಮ್ಮ ಚಾಲನೆ ನೀಡಿದರು.

    ವರದರಾಜಸ್ವಾಮಿ ದೇವಾಲಯದ ಮುಂಭಾಗ ಗುರುವಾರ ಪಟ್ಟಣದಲ್ಲಿ ಗ್ರಾಮೀಣ ದಸರಾ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾರ್ಯಗಳನ್ನು ಕೈಗೊಂಡಿದ್ದು, ಪಟ್ಟಣದಾದ್ಯಂತ ಬೀದಿಗಳಲ್ಲಿ ಮಹಿಳೆಯರು ರಂಗೋಲಿ ಹಾಕಿ ಅಲಂಕೃತಗೊಳಿಸಿದರು.
    ಪ್ರಮುಖ ವೃತ್ತಗಳಲ್ಲಿ ವಿಶೇಷವಾದ ಅಲಂಕಾರ ಹಾಗೂ ವಿವಿಧ ಇಲಾಖೆಗಳಿಂದ ಸರ್ಕಾರದ ಸಾಧನೆ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವಂತಹ ಫ್ಲೆಕ್ಸ್ ಫಲಕಗಳನ್ನು ಹಾಕುವ ಮೂಲಕ ವ್ಯವಸ್ಥೆ ಕಲ್ಪಿಸಲಾಗಿತ್ತು.

    ಪಟ್ಟಣದ ಮಿನಿ ವಿಧಾನಸೌಧದ ಮಿನಿ ಆವರಣದಲ್ಲಿ ಪಟ್ಟಣದಲ್ಲಿ ಗುರುವಾರ ತೆರೆದ ವಾಹನದಲ್ಲಿ ಶ್ರೀ ಚಾಮುಂಡೇಶ್ವರಿ ಭಾವಚಿತ್ರವನ್ನು ಇಟ್ಟು ವಿಶೇಷ ಹಸಿರು ತೋರಣ ಹೂವಿನ ಅಲಂಕಾರಗಳಿಂದ ಶೃಂಗರಿಸಿ ಕಲಾತಂಡದೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಆದಿವಾಸಿ ಮಹಿಳೆ ಸೋಮಮ್ಮ ರವರು ತಾಲೂಕು ಮಟ್ಟದ ಅಧಿಕಾರಿಗಳ ಜೊತೆಗೂಡಿ ಅಲಂಕೃತ ವಾಹನದಲ್ಲಿ ಇರಿಸಿದ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

    ಪಟ್ಟಣದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಯಲ್ಲಿ ವೀರಗಾಸೆ, ಕಂಸಾಳೆ, ಮಂಗಳವಾದ್ಯ ತಮಟೆ, ನಗಾರಿ ಇತರೆ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ಅಂಬೇಡ್ಕರ್ ಭವನದಲ್ಲಿ ಅಂತ್ಯಗೊಳಿಸಲಾಯಿತು.

    ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ತಹಶೀಲ್ದಾರ್ ರವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಮಾಜಕಲ್ಯಾಣಾಧಿಕಾರಿ ರಾಮಸ್ವಾಮಿ, ಕೃಷಿ ಅಧಿಕಾರಿ ರಂಗಸ್ವಾಮಿ, ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿ ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.